Advertisement

Tag: ಕೆ ವಿ ತಿರುಮಲೇಶ್

ಸಂಸ್ಕೃತಿಸಂಕರ: ಕೆ.ವಿ. ತಿರುಮಲೇಶ್ ಲೇಖನ

“ಮನುಷ್ಯ ಸಮಾಜಕ್ಕೆ ಐಡೆಂಟಿಟಿಯನ್ನು ನೀಡುವುದು ಭಾಷೆಯೊಂದೇ ಅಲ್ಲ, ಸಾಮೂಹಿಕವಾದ ಧರ್ಮ, ಜಾತಿ, ಆಚಾರ ವಿಚಾರಗಳು, ಸಂಸ್ಕಾರಗಳು, ಕಲೆಗಳು, ನಿಷೇಧಗಳು, ನಂಬಿಕೆಗಳು, ದೇವಳಗಳು, ಮಠಗಳು, ನಿತ್ಯಕರ್ಮಗಳು, ಸ್ತ್ರೀಯರ ಸ್ಥಾನ ಮಾನ ಇತ್ಯಾದಿ ಹಲವಾರು ವಿಷಯಗಳು ಸಮಾಜದ ಗುರುತನ್ನು ರೂಪಿಸುತ್ತವೆ. ಕಾಸರಗೋಡಿನಲ್ಲಿ ಗುಡಿಗಳು, ದೇವಸ್ಥಾನಗಳು, ಭೂತಸ್ಥಾನಗಳು, ಮಸೀದಿಗಳು, ಇಗರ್ಜಿಗಳು ನಿಬಿಡವಾಗಿವೆ.”

Read More

ಏನು ಏನು ಜೇನು ಜೇನು: ಕೆ. ವಿ. ತಿರುಮಲೇಶ್ ಲೇಖನ

“ಚಿಕ್ಕಂದಿನಲ್ಲಿ ನಾನು ತೋಟದಲ್ಲಿ ಅಪರೂಪಕ್ಕೆ ಹೆಜ್ಜೇನಿನ ಗೂಡುಗಳನ್ನು ನೋಡಿದ್ದಿದೆ, ಆದರೆ ಅವುಗಳ ಜೇನನ್ನು ಇಳಿಸಬೇಕೆನ್ನುವ ವಿಚಾರ ಯಾರೂ ಮಾಡಿರಲಿಲ್ಲ. ಜನ ಹೆಜ್ಜೇನಿನ ತಂಟೆಗೆ ಹೋಗುತ್ತಿರಲಿಲ್ಲ ಎಂದು ಇದರರ್ಥ. ಇದರಿಂದ ಹೆಜ್ಜೇನಿಗೆ ಲಾಭವಾಯಿತೇ ಎಂದರೆ ಹೇಳುವುದು ಕಷ್ಟ. ಮನುಷ್ಯರ ಕೋನದಿಂದ ಜೇನಿನಲ್ಲಿ ಹೆಜ್ಜೇನು ‘ವೈಲ್ಡ್’, ಮನುಷ್ಯರ ಆಯ್ಕೆಗೆ ಒಳಗಾದುದಲ್ಲ. ಕೋಳಿಗಳಲ್ಲಿ ಕಾಡುಕೋಳಿ, ನಾಡುಕೋಳಿ ಇದ್ದಹಾಗೆ.”

Read More

ಜರ್ಕುಂ ಬುರ್ಕುಂ ಏನಜ್ಜೀ?: ಕೆ.ವಿ. ತಿರುಮಲೇಶ್ ಬರಹ

“ಕೇರಳದಿಂದ ಬರುವ ಈ ಚೂರಿಗಳ ಒಂದು ಬ್ರಾಂಡಿಗೆ ಹೆಚ್ಚಿನ ಬೇಡಿಕೆಯಿತ್ತು. ‘ಮುಂದಿನ ಸಲ ಬರುವಾಗ ನನಗೊಂದು ತಂದುಕೊಡಿ’ ಎನ್ನುತ್ತಿದ್ದರು. ಬಹುಶಃ ‘ತೋಟರ’ ಎನ್ನುವ ಬ್ರಾಂಡಿನದು. ಯಾಕೆ ಇಂಥ ಬೇಡಿಕೆಯೆಂದರೆ ನಮ್ಮೂರಿನ ತಯಾರಿಕೆಗಳಿಂತ ಇದು ಎಷ್ಟೋ ಮುಂದುವರಿದಿತ್ತು. ಇದಕ್ಕೆ ಬಳಸಿದ ಕಬ್ಬಿಣಕ್ಕೆ ಬೇಗ ತುಕ್ಕು ಹಿಡಿಯುತ್ತಿರಲಿಲ್ಲ. ಬಾಯಿ ಹರಿತವಾಗಿತ್ತು. ಅಲ್ಲದೆ ಇದರ ಹಿಡಿ ಉಳೆಕ್ಕೊಂಬಿನಿಂದ ಮಾಡಿದುದಾಗಿತ್ತು.”

Read More

ನಾವು ಮತ್ತು ನಮ್ಮ ಪಾತ್ರೆ ಪಗಡೆಗಳು: ಕೆ. ವಿ. ತಿರುಮಲೇಶ್ ಬರಹ

“ಹೀಗೆ ಟೊಣೆಯುವಾಗ ಒಳ್ಳೆ ಸಂಗೀತದ ಸ್ವರ ಬರಬೇಕು! ನಾನು ಕೇವಲ ‘ಸಾಕ್ಷಿ ಪ್ರಜ್ಞೆ’. ಆಮೇಲೆ ಸುರುವಾಗುವುದು ನಿಜವಾದ ಚೌಕಾಶಿ. ಅವರು ಕೊಡರು, ಇವರು ಬಿಡರು! ಆದರೆ ಮಾತ್ರ ವ್ಯಾಪಾರ ಎರಡೂ ಕಡೆಯವರಿಗೆ ಬೇಕು. ಹೊರಗಿನಿಂದ ಬರುವವರೆಲ್ಲ ನಮ್ಮನ್ನು ಸೋಲಿಸುತ್ತಾರೆ ಎನ್ನುವುದು ಅಮ್ಮನ ಭಯವಾಗಿತ್ತು. ಇದು ಬಹುಪಾಲಿಗೆ ನಿಜವಾದರೂ, ಈ ಬಡ ಕುಂಬಾರರು ಪಾಪದವರೇ ಎನ್ನುವುದು ನನ್ನ ನಂಬಿಕೆ.”

Read More

ಕೇಶವಿನ್ಯಾಸ: ಕೆ. ವಿ. ತಿರುಮಲೇಶ್ ಬರಹ

“ಆಗ ನಮ್ಮೂರಿನಲ್ಲಿ ಕ್ಷೌರದ ಅಂಗಡಿ ಇರಲಿಲ್ಲ. ಕ್ಷೌರಿಕರಿದ್ದರು. ಕ್ಷೌರ ಮಾಡಿಸಿಕೊಳ್ಳಬೇಕಾದವರು ಒಂದೋ ಕ್ಷೌರಿಕರ ‘ಕೊಟ್ಟಿಗೆ’ಗೆ ಹೋಗಬೇಕಾಗಿತ್ತು, ಇಲ್ಲವೇ ಅವರಿಗೆ ಹೇಳಿಕಳಿಸಬೇಕಾಗಿತ್ತು. ಹಳ್ಳಿಗಳಲ್ಲಿ ಕ್ಷೌರಿಕರಿಗೆ ಪಾರಂಪರ್ಯವಾಗಿ ನಿಗದಿಯಾದ ಗಡಿಗಳಿದ್ದುವು; ಆ ಗಡಿಯೊಳಗೇ ಅವರು ತಂತಮ್ಮ ಕಾರ್ಯ ನಿರ್ವಹಿಸುತ್ತಿದ್ದುದು. ಅವರು ಕೇವಲ ವೃತ್ತಿಯಿಂದಲೇ ಜೀವನ ಸಾಗಿಸುತ್ತಿದ್ದವರೂ ಅಲ್ಲ; ಅವರಿಗೆ ಅಲ್ಪ ಸ್ವಲ್ಪ ಹೊಲ ಮನೆಗಳೂ ಇದ್ದುವು. ಕ್ಷೌರಿಕರು ಹೆಚ್ಚಾಗಿ ಹಳ್ಳಿಯಲ್ಲಿ ತಮ್ಮ ಸಲಕರಣೆ ಚೀಲಗಳನ್ನು ಕಂಕುಳಲ್ಲಿರಿಸಿಕೊಂಡು ರೌಂಡ್ ಸುತ್ತುತ್ತಿದ್ದರು.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ