Advertisement

Tag: ಕೆ.ಸತ್ಯನಾರಾಯಣ್

ಏಕಸೂತ್ರದಲ್ಲಿ ಬಂಧಿಯಾದ ಭಿನ್ನ ನೆಲೆಗಳು

ವಿಶ್ವನಾಥರ ಅದೃಷ್ಟವೆಂದರೆ, ಪಲ್ಲಟಗಳು, ಪರಿವರ್ತನೆ ಜರುಗುತ್ತಿದ್ದ ಕಾಲದಲ್ಲಿ ಎಲ್ಲವನ್ನೂ ಬಿಡುಗಣ್ಣಿನಿಂದ ನೋಡುವಂತ ವಯಸ್ಸಿನಲ್ಲಿ ಅವರಿದ್ದುದು. ಮುಂಬೈನಲ್ಲಿ ಸಂಶೋಧಕನ ವೃತ್ತಿ, ನಂತರ ಅಮೆರಿಕಾದಲ್ಲಿ ವೃತ್ತಿ, ಸಂಶೋಧನೆಗಳಿಂದಾಗಿ ಮೂಡಿದ ವಿಶಾಲ ಜೀವನ ದೃಷ್ಟಿ, ಇವುಗಳ ಹಿನ್ನೆಲೆಯಲ್ಲಿ ಸುಮಾರು ೫೦-೬೦ ವರ್ಷಗಳ ನಂತರ ಒಂದು ರೀತಿಯ ‘ಮಾನಸಿಕ ದೂರ’ದಿಂದ ಈ ಕತೆ ಬರೆದಿದ್ದು, ತಂದೆ-ತಾಯಿ-ಪತ್ರಿಕೆಗಳ ಬಗ್ಗೆ ಮಾತ್ರವಲ್ಲ, ಸೋದರ ಬ್ರಹ್ಮಾನಂದ, ಕುಟುಂಬಕ್ಕೆ ಆಪ್ತರಾಗಿದ್ದವರ…

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ