Advertisement

Tag: ಕೆ. ಸತ್ಯನಾರಾಯಣ

ಕೆ. ಸತ್ಯನಾರಾಯಣ ಬರೆದ ಈ ಭಾನುವಾರದ ಕತೆ

ವಿಚಾರ, ನಿಲುವುಗಳು, ಆಡಳಿತದ ಅನುಭವ ಇದೆಲ್ಲ ಏನೇ ಇದ್ದರೂ ಶಿವಗಾಮಿ ಹಣದ ವಿಚಾರದಲ್ಲಿ ಶುದ್ಧಹಸ್ತಳಾಗಿಯೇ ಉಳಿದಿದ್ದು, ಹೈ ಕಮಾಂಡ್‌ ತಂತ್ರಗಾರಿಕೆ, ರಾಜಕೀಯ ಪಕ್ಷಗಳು ಕೆಲಸ ಮಾಡುವ ರೀತಿ ನೀತಿಗಳಿಗೆ ಹೊಸಬರಾಗಿದ್ದರು. ಇವಳು ಸೇರಿದ್ದ ಪಕ್ಷದ ರಾಷ್ಟ್ರೀಯ ನಾಯಕಿಗೆ ಶಿವಗಾಮಿಯಷ್ಟು ವಿದ್ಯಾವಂತೆ, ಪ್ರತಿಭಾವಂತೆ ಚುನಾವಣಾ ರಾಜಕೀಯದಲ್ಲೂ ಗೆದ್ದುಬಿಟ್ಟರೆ ಒಂದಲ್ಲ ಒಂದು ದಿನ ತನಗೆ ಪ್ರತಿಸ್ಪರ್ಧಿಯಾಗಬಹುದೆಂಬ ಆತಂಕದಿಂದ ಬೇಕು ಬೇಕೆಂದೇ ಎರಡು ಕ್ಷೇತ್ರಗಳಿಂದ ಚುನಾವಣೆಗೆ ನಿಲ್ಲಿಸಿದಳು.
ಕೆ. ಸತ್ಯನಾರಾಯಣ ಅವರ “ಮನುಷ್ಯರು ಬದಲಾಗುವರೆ” ಕಥಾ ಸಂಕಲನದ “ಶಿವಗಾಮಿ ಬದಲಾದಳೆ?” ಕಥೆ

Read More

ಕೆ. ಸತ್ಯನಾರಾಯಣ ಬರೆದ ‘ಚಿನ್ನಮ್ಮನ ಲಗ್ನ’ ಪುಸ್ತಕದಿಂದ ಒಂದು ಟಿಪ್ಪಣಿ

“ಮುಕುಂದಯ್ಯ ಗದ್ದೆ ಕೊಯ್ಲಿಗೆ ಜನರನ್ನು ಗೊತ್ತುಮಾಡಬೇಕು, ಸುಮ್ಮನೆ ಕೂತರೆ ಆಗುವುದಿಲ್ಲ ಎಂದೆಲ್ಲ ಮುಂದೆ ಆಗಬೇಕಾದ ಕೆಲಸಗಳ ಬಗ್ಗೆ ಐತನೊಡನೆ ಚರ್ಚಿಸುತ್ತಿದ್ದಾನೆ. ಚಳಿಗೆ ಬೆಂಕಿಯ ಹತ್ತಿರ ಕಾಯಿಸಿಕೊಳ್ಳುತ್ತಾ ಸಂಸಾರದ ಜವಾಬ್ದಾರಿ ಹೊರಲು ತಯಾರಾಗುವುದು, ವೃತ್ತಿ ಜೀವನದ ಮುಂದಿನ ಕೆಲಸಗಳ ಬಗ್ಗೆ ಕಾಳಜಿ ವಹಿಸುವುದು…”

Read More

ಕೆ. ಸತ್ಯನಾರಾಯಣ ಬರೆದ ‘ಬಾಡಿಗೆ ಮನೆಗಳ ರಾಜಚರಿತ್ರೆ’ ಪುಸ್ತಕದಿಂದ ಒಂದು ಲೇಖನ

“ಬೆಂಗಳೂರಿನಲ್ಲಿ ನಮ್ಮ ತಂದೆ-ತಾಯಿ ವಾಸ ಮಾಡಿದ ಮನೆಗಳ ಸಂಖ್ಯೆಗೆ ಲೆಕ್ಕವೇ ಇಲ್ಲ. ಒಂದು ಸಲ ಮಂಡ್ಯದಲ್ಲಿ ಮನೆಯೊಂದನ್ನು ಬಾಡಿಗೆಗೆ ಗೊತ್ತುಮಾಡಿಕೊಳ್ಳುವಾಗ, ಮನೆ ಒಳಗಿನ ವಿನ್ಯಾಸ ಎಂತಹುದು, ಅದರೊಳಗೆ ಏನೇನು ಅನುಕೂಲ…”

Read More

ಸೀರೆಯುಡುವ ಗೋಧಾಳ ಮಗ: ಕೆ.ಸತ್ಯನಾರಾಯಣ ಕಾದಂಬರಿ “ಲೈಂಗಿಕ ಜಾತಕ”ದ ಆಯ್ದ ಭಾಗ

“ಗೋದಾ ಸಾಯುವ ಹಿಂದಿನ ವರ್ಷ ಮಗ-ಸೊಸೆ ಬಂದಿದ್ದಾಗ ದೊಡ್ಡ ರಾದ್ಧಾಂತವೇ ಆಗಿಹೋಯಿತು. ಒಂದು ದಿನ ಸೊಸೆ ಗೊಲೇಚಾ ಮಧ್ಯಾಹ್ನ ನಾಲ್ಕು- ನಾಲ್ಕೂವರೆ ಘಂಟೆ ಹೊತ್ತಿನಲ್ಲಿ ರೂಮಿಂದ ಈಚೆಗೆ ಬಂದ(ಳು). ಸಾಲಂಕೃತ ವಧು. ನೋಡಿದರೆ ಕಣ್ಣು ತುಂಬಿ ಬರುವ ಹಾಗೆ. ನಮ್ಮ ಶ್ರೀ ವೈಷ್ಣವ ಹುಡುಗಿಯರ ರೀತಿಯೇ. ಕೆಂಪಂಚು ಇರುವ ಹಸಿರು ಸೀರೆ, ಬಿಳಿ ಬಣ್ಣದ ತುಂಬು ತೋಳಿನ ರವಿಕೆ, ಲೋಲಾಕು, ದೊಡ್ಡ ಹೆರಳು, ಹೀಗೆ.”

Read More

ಮುಕ್ತ ಮನಸ್ಸಿನ ನಿಜಪತ್ರಕರ್ತ- ಕನ್ನಡಪ್ರಭ ಸತ್ಯನಾರಾಯಣ

ಒಂದೇ ಪ್ರೆಸ್ ನಲ್ಲಿ ಮೂವತ್ತು ಪತ್ರಿಕೆಗಳು ಪ್ರಿಂಟಾಗವು. ಅದೂ ಏನು, ನ್ಯೂಸ್ ಎಲ್ಲ ಒಂದೆ, ಮಾಸ್ಟ್ ಹೆಡ್ ಮಾತ್ರ ಬೇರೆ. ಇನ್ನು ಕೆಲವಿದ್ದೊ, ಈ ವಾರ ಪ್ರಿಂಟಾಕಿದ್ದ ನ್ಯೂಸನ್ನೇ ಮುಂದಿನವಾರವೂ ಪ್ರಿಂಟಾಕ್ತಿದ್ದೊ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ನಿಮ್ಮೂರಿಗೆ ಮಾನ್ಸೂನ್....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ