Advertisement

Tag: ಕೆ. ಸತ್ಯನಾರಾಯಣ

ಕೆ. ಸತ್ಯನಾರಾಯಣ ಬರೆದ ಈ ಭಾನುವಾರದ ಕತೆ

ಸಂದರ್ಶನ ಚೆನ್ನಾಗಿ ಮೂಡಿ ಬಂತು. ಬಾಲಮುರಳಿ ಸಂಗೀತದ ಬಗ್ಗೆ, ತಮ್ಮ ಬಗ್ಗೆ ಮಾತ್ರವಲ್ಲ, ಉಳಿದ ಸಂಗೀತಗಾರರ ಬಗ್ಗೆ ಕೂಡ ಅದ್ಭುತ ಒಳನೋಟಗಳನ್ನು ನೀಡಿದರು. ಮಾತು ಮಾತಿಗೂ ಹಾಡುತ್ತಿದ್ದರು. ಕಣ್ಣುಗಳಲ್ಲಿ ಅದೇನು ತಲ್ಲೀನತೆ. ಮೈಮರೆತು ಇನ್ನೊಂದು ಲೋಕಕ್ಕೆ ಹೋಗಿ ಕೇಳುಗರನ್ನೂ, ವೀಕ್ಷಕರನ್ನೂ ಇನ್ನೊಂದು ಲೋಕಕ್ಕೆ ಕರೆದೊಯ್ಯುವ ಉತ್ಸುಕತೆ. ಮಾತುಕತೆಯ ಉದ್ದಕ್ಕೂ.
ಕೆ. ಸತ್ಯನಾರಾಯಣ ಬರೆದ ಈ ಭಾನುವಾರದ ಕತೆ “ಅಕಾಡೆಮಿ ಒಲ್ಲೆನೆಂದ ಬಾಲಮುರಳಿ ಕೃಷ್ಣ” ನಿಮ್ಮ ಓದಿಗೆ

Read More

ಪ್ರಯಾಣ-ಪ್ರವಾಸದಲ್ಲಿ ಓದಬೇಕೆ?: ಕೆ. ಸತ್ಯನಾರಾಯಣ ಹೊಸ ಕೃತಿಯ ಒಂದು ಬರಹ

ಪ್ರವಾಸ-ಪ್ರಯಾಣದಲ್ಲಿ ಸಹಪ್ರಯಾಣಿಕರು ನಮ್ಮ ಓದಿನ ರೀತಿಯನ್ನು ಪ್ರಭಾವಿಸುತ್ತಾರೆ. ಅಲ್ಲದೆ, ಪ್ರವಾಸ-ಪ್ರಯಾಣದ ಉದ್ದೇಶ, ಓದುವುದೇನಲ್ಲ. ರೈಲಿನಲ್ಲಾಗಲಿ, ವಿಮಾನದಲ್ಲಾಗಲಿ ನಿಮಗೆ ಊಟಕ್ಕೆ, ನಿದ್ದೆಗೆ, ಶೌಚಕ್ಕೆ ವ್ಯವಸ್ಥೆ, ಅನುಕೂಲ ಮಾಡಿಕೊಡಬಹುದೇ ಹೊರತು ಓದಿಗಲ್ಲ. ನೀವು ಓದುವುದರಿಂದ ಎಷ್ಟೋ ಸಲ ಸಹಪ್ರಯಾಣಿಕರಿಗೆ ತೊಂದರೆಯೂ ಆಗಬಹುದು. ನಿಮ್ಮನ್ನು ಒಬ್ಬ ವಿಚಿತ್ರ ಪ್ರಾಣಿಯೆಂದು ಕೂಡ ಪರಿಗಣಿಸಬಹುದು.
ಕತೆಗಾರ ಕೆ. ಸತ್ಯನಾರಾಯಣ ಬರೆದ “ಓದುವವರೆಲ್ಲ ಓದುಗರೆಲ್ಲ-ಹಾಗಾದರೆ?” ಹೊಸ ಕೃತಿಯ ಒಂದು ಬರಹ ನಿಮ್ಮ ಓದಿಗೆ

Read More

ನೆದರ್‌ಲ್ಯಾಂಡ್ಸ್ ರಾಜಕಾರಣ- ಒಂದು ಅಪೂರ್ಣ ಅನುಬಂಧ: ಕೆ. ಸತ್ಯನಾರಾಯಣ ಪ್ರವಾಸ ಸರಣಿ

ನಾಗರಿಕರನ್ನು ಸಾಕಬೇಕು, ಪೋಷಿಸಬೇಕು ಎನ್ನುವುದಕ್ಕಿಂತ ಹೆಚ್ಚಾಗಿ, ಅವರನ್ನು ಸಬಲಗೊಳಿಸಬೇಕು, ಅವರು ಸರ್ಕಾರ, ರಾಜ್ಯದ ಮೇಲೆ ಅವಲಂಬಿತರಾಗದ ಹಾಗೆ ನೋಡಿಕೊಳ್ಳಬೇಕು, ಹಾಗಾದಾಗ ಮುಂದೆ ಅವರೇ ದೇಶದ ಆರ್ಥಿಕ-ಸಾಮಾಜಿಕ ಅಭಿವೃದ್ಧಿಯ ಕಡೆ ಗಮನ ಹರಿಸುತ್ತಾರೆ ಎಂಬುದು ಈ ಸಮಾಜದ ನಿಲುವು. ಉನ್ನತ ಮಟ್ಟದ ರಾಷ್ಟ್ರೀಯ ಆದಾಯ, ತಲಾವಾರ್ಷಿಕ ಆದಾಯದ ಹಂತವನ್ನು ತಲುಪಿದ ದೇಶದಲ್ಲಿ ಮಾತ್ರ ಇದು ಸಾಧ್ಯ. ಶ್ರೀಮಂತರು, ಚಕ್ರವರ್ತಿಗಳು ಇಲ್ಲವೆಂದಿಲ್ಲ.
ಕೆ. ಸತ್ಯನಾರಾಯಣ ಬರೆಯುವ ಪ್ರವಾಸ ಪ್ರಬಂಧಗಳ “ನೆದರ್‌ಲ್ಯಾಂಡ್ಸ್ ಬಾಣಂತನ” ಸರಣಿಯ ಕೊನೆಯ ಬರಹ

Read More

ಬೀಳ್ಕೊಡುಗೆ…: ಕೆ. ಸತ್ಯನಾರಾಯಣ ಪ್ರವಾಸ ಸರಣಿ

ಬೆಂಗಳೂರಿನ ಧ್ಯಾನ ಹೆಚ್ಚುತ್ತಿದ್ದಂತೆ, ಹೊರಡುವ ದಿನ ಸಮೀಪಿಸುತ್ತಿದ್ದಂತೆ ಗೆಳೆಯರ ಜೊತೆ ನೆಂಟರಿಷ್ಟರ ಜೊತೆ ಕಲ್ಪನಾ ಸಂಭಾಷಣೆಗೆ ಪ್ರಾರಂಭವಾಯಿತು. ಒಂದು ಬೆಳಿಗ್ಗೆ ವಾಕಿಂಗ್ ಮುಗಿಸಿಕೊಂಡು ಮನೆಗೆ ವಾಪಸ್ ಆಗುತ್ತಿದ್ದಾಗ, ಪರಿಚಿತ ಕಟ್ಟಡ ಸಂಕೀರ್ಣವೊಂದರ ಮುಂದೆ ನಿಂತಿದ್ದೆ. ಒಬ್ಬರು ಕೈ ಗಾಡಿಯಲ್ಲಿ ತಂದು ಟೀ, ಕೇಕ್, ಚಿಪ್ಸ್, ಸಿಗರೇಟ್ ಮಾರುತ್ತಿದ್ದರು. ಥೇಟ್ ನಮ್ಮ ಪೆಟ್ಟಿ ಅಂಗಡಿಯ ರೀತಿ, ದರ್ಶಿನಿ ಕೆಫೆಗಳ ರೀತಿ. ಇಂತಹದೊಂದು ದೃಶ್ಯವನ್ನೇ ನಾನು ಇಷ್ಟು ದಿನ ನೋಡಿರಲಿಲ್ಲ. ಇದು ಟಿಪಿಕಲ್ ಬೆಂಗಳೂರು ದೃಶ್ಯ. ಈ ದೃಶ್ಯವನ್ನು ನೋಡುತ್ತಾ ಸಂತೋಷ ಪಡುತ್ತಲೇ ನಾನು ನೆದರ್‌ಲ್ಯಾಂಡ್ಸ್‌ನಿಂದ ಬೀಳ್ಕೊಡುಗೆ ಪಡೆದು ಹೊರಡಬೇಕೆನ್ನಿಸಿತು.
ಕೆ. ಸತ್ಯನಾರಾಯಣ ಬರೆಯುವ ಪ್ರವಾಸ ಪ್ರಬಂಧಗಳ “ನೆದರ್‌ಲ್ಯಾಂಡ್ಸ್ ಬಾಣಂತನ” ಸರಣಿಯ ಹದಿಮೂರನೆಯ ಬರಹ

Read More

ನೆದರ್‌ಲ್ಯಾಂಡ್ಸ್ ಸಂಕೀರ್ಣತೆ: ಕೆ. ಸತ್ಯನಾರಾಯಣ ಪ್ರವಾಸ ಸರಣಿ

ಗ್ರಂಥಾಲಯಕ್ಕೆ ಇಡೀ ಕುಟುಂಬ ಭೇಟಿ ಕೊಡುತ್ತದೆ. ಸದಸ್ಯರು ತಮ್ಮ ತಮ್ಮ ಆಸಕ್ತಿಗನುಗುಣವಾಗಿ ಬೇರೆ ಬೇರೆ ಭಾಗಗಳಿಗೆ ಹೋಗಬಹುದು. ಗ್ರಂಥಾಲಯದೊಳಗೆ ಶಿಶುಪಾಲನಾ ಕೇಂದ್ರವೂ ಇದೆ. ಮಕ್ಕಳ ವಿಭಾಗದಲ್ಲಿ ಎಷ್ಟೊಂದು ಅನುಕೂಲಗಳು, ಆಟದ ಸಾಮಾನು, ಚಿತ್ರಕಲೆ ರಚಿಸುವ ವಿಭಾಗ, ಸ್ಟುಡಿಯೋ, ಮಕ್ಕಳ ಎತ್ತರಕ್ಕನುಗುಣವಾದ ಕುರ್ಚಿ, ಮೇಜು, ಬೇರೆ ಬೇರೆ ವಯಸ್ಸಿನ ಮಕ್ಕಳು ಓದಬಹುದಾದ ಪುಸ್ತಕಗಳು, ನಿಯತಕಾಲಿಕೆಗಳು, ನೆಲದ ಮೇಲೆ ಕುಳಿತುಕೊಂಡು, ಅಡ್ಡ ಮಲಗಿಕೊಂಡು ಕೂಡ ಓದುವ ಅನುಕೂಲ, ಬಣ್ಣ ಬಣ್ಣದ ಪೆನ್ಸಿಲ್‌ಗಳ ರಾಶಿ.
ಕೆ. ಸತ್ಯನಾರಾಯಣ ಬರೆಯುವ ಪ್ರವಾಸ ಪ್ರಬಂಧಗಳ “ನೆದರ್‌ಲ್ಯಾಂಡ್ಸ್ ಬಾಣಂತನ” ಸರಣಿಯ ಹದಿಮೂರನೆಯ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ನಿಮ್ಮೂರಿಗೆ ಮಾನ್ಸೂನ್....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ