Advertisement

Tag: ಕೆ. ಸತ್ಯನಾರಾಯಣ

ಸರ್ಟಿಫಿಕೇಟ್‌ ದಾತರು

ಕೆಲವರಿಗೆ ಹೆಚ್ಚು ಹೆಚ್ಚು ಸರ್ಟಿಫಿಕೇಟ್‌ಗಳನ್ನು ನೀಡುವ ಆಸೆಯಿರುತ್ತದೆ. ಇಂಥವರು ತಮ್ಮ ಪ್ರಸಿದ್ಧಿಯನ್ನು ತಾವೇ ಹಬ್ಬಿಸುತ್ತಾರೆ. ಇಂಥವರು ನನಗೆ ಸ್ವಲ್ಪಕಾಲ ಗಂಟುಬಿದ್ದಿದ್ದರು. ನನ್ನಿಂದ ಸಾಕಷ್ಟು ಉಪಕೃತರೂ ಆಗಿದ್ದರು. ಉತ್ಸವ ಮೂರ್ತಿಯ ಸ್ವಭಾವದ ವ್ಯಕ್ತಿತ್ವ. ನಾನು ಎಲ್ಲಿಗೇ ಹೊರಡಲಿ, ಯಾವ ಕಾರ್ಯಕ್ಕೇ ಹೊರಡಲಿ, ಆಯ್ತು ಅಲ್ಲಿ ನನಗೆ ಇಂಥವರು ಪರಿಚಯ, ನನ್ನ ಬಗ್ಗೆ ಗೌರವವಿದೆ, ನನ್ನಿಂದ ಒಂದು ಸರ್ಟಿಫಿಕೇಟ್‌ ತಗೊಂಡು ಹೋಗು ಎನ್ನುತ್ತಿದ್ದರು. ಹೌದು ಅವರ ಇಂಗ್ಲಿಷ್‌ ತುಂಬಾ ಚೆನ್ನಾಗಿತ್ತು. ಸರ್ಟಿಫಿಕೇಟ್‌ ಬರೆದುಕೊಡುವ ಕಾಗದ ಕೂಡ ಚಿನ್ನದ ಬಣ್ಣದಿಂದ ಹೊಳೆಯುತ್ತಿತ್ತು.
ಕೆ. ಸತ್ಯನಾರಾಯಣ ಬರೆಯುವ “ಬೀದಿ ಜಗಳ ಮತ್ತು ಇತರೆ ಪ್ರಬಂಧಗಳು” ಸರಣಿಯ ಹತ್ತನೆಯ ಪ್ರಬಂಧ ನಿಮ್ಮ ಓದಿಗೆ

Read More

ಮಸಲ್‌ ಮೆಮೊರಿ ಮತ್ತು ನಾವು….

ಬರೇ ಜ್ಞಾನ, ವಿಪರೀತ ಮಾಹಿತಿಯಿಂದ ಏನೂ ಪ್ರಯೋಜನವಿಲ್ಲ. ಮನುಷ್ಯನ ನೋವನ್ನು ಗೌರವಿಸುವ, ಅರ್ಥಮಾಡಿಕೊಳ್ಳುವ ಭಾಗವಾಗಿ ಜ್ಞಾನ, ಪುಸ್ತಕಗಳು ಮೂಡಿ ಬರಬೇಕು. ಇಲ್ಲದಿದ್ದರೆ ಜ್ಞಾನ, ಮಾಹಿತಿಯೆಲ್ಲ ಮನುಷ್ಯನಿಂದ, ಬದುಕಿನಿಂದ ವಿಮುಖವಾಗುತ್ತದೆ, ಇದ್ದೂ ಇಲ್ಲದಂತೆ. ಏನೂ ಪ್ರಯೋಜನವಾಗುವುದಿಲ್ಲ. ಇಂತಹ ಜ್ಞಾನ, ಮಾಹಿತಿಯ ಆಧಾರದ ಮೇಲೆ ಬದುಕು, ನಾಗರಿಕತೆ ಯಾಂತ್ರಿಕವಾಗಿರುತ್ತದೆ, Muscle memoryಯನ್ನು ಪ್ರೋತ್ಸಾಹಿಸುತ್ತದೆ.
ಕೆ. ಸತ್ಯನಾರಾಯಣ ಬರೆಯುವ “ಬೀದಿ ಜಗಳ ಮತ್ತು ಇತರೆ ಪ್ರಬಂಧಗಳು” ಸರಣಿ

Read More

ನಮಗೇ ಯಾಕೆ ಹೀಗಾಗುತ್ತೆ?

ನಮಗೆ ಯಾಕೆ ಹೀಗಾಗುತ್ತೆ ಅನ್ನುವ ಪ್ರಶ್ನೆಯೇ ಒಂದು ತಾತ್ವಿಕ ಪ್ರಮೇಯವಾಗಿಯೂ, ಮನಸ್ಸು ಕೆಲಸ ಮಾಡುವ ರೀತಿಯ ತಿಳುವಳಿಕೆಯಾಗಿಯೂ ಸರಿಯಲ್ಲವೆಂದು ಕಾಣುತ್ತದೆ. ನಾವು ಜೀವನವನ್ನು, ಮನಷ್ಯರನ್ನು, ಬಂದ ಹಾಗೆ, ಅವರು ಇರುವ ಹಾಗೆ ಒಪ್ಪಿಕೊಳ್ಳುವ ನಮ್ರತೆಯನ್ನು ತೋರಿಸುವುದಿಲ್ಲ. ಎಲ್ಲ ಘಟನೆಗಳ ಮೇಲೂ ನಮ್ಮ ನಿಯಂತ್ರಣವಿರಬೇಕು, ಇರುತ್ತದೆ. ನಾವು ಇಷ್ಟಪಟ್ಟ ಹಾಗೆಯೇ ಜಗತ್ತು ನಡೆಯಬೇಕು.
ಕೆ. ಸತ್ಯನಾರಾಯಣ ಬರೆಯುವ “ಬೀದಿ ಜಗಳ ಮತ್ತು ಇತರೆ ಪ್ರಬಂಧಗಳು” ಸರಣಿಯ ಎಂಟನೆಯ ಪ್ರಬಂಧ ನಿಮ್ಮ ಓದಿಗೆ

Read More

ನಾನೇಕೆ ಜಾತಿವಾದಿಯಲ್ಲ?

ನಾವೆಲ್ಲರೂ ಮನುಷ್ಯರೇ ತಾನೆ? ಈವತ್ತು ಸಮತೋಲಿತ ಮನಸ್ಸಿನಿಂದ ಕೂಡಿರುವವನು ಮುಂದೆ ಜಾತಿವಾದಿಯಾಗಬಹುದು. ಅಂತಹ ಪ್ರಲೋಭನೆ, ಒತ್ತಡಗಳು ಬರಬಹುದು. ಅಥವಾ ನಾವೇ ಅದನ್ನೆಲ್ಲ ಸೃಷ್ಟಿಸಿಕೊಂಡು ಈಗ ನಾನೇನು ಮಾಡಲಿ ಎಂದು ಅಸಹಾಯಕತೆ ನಟಿಸಿ ಜಾತಿವಾದಿಯಾಗಬಹುದು. ನಮ್ಮ ಆಪ್ತರೇ ಬಹಿರಂಗದಲ್ಲಿ ಸಮಾನಭಾವದವರಾಗಿದ್ದು, ಒಳಗಡೆ ತಮ್ಮ ಜಾತಿಯ ಬಗ್ಗೆ ಅನುಕೂಲವಾಗಿ ಭಾವಿಸುತ್ತಿರಬಹುದು, ನಡೆದುಕೊಳ್ಳುತ್ತಿರಬಹುದು.
ಕೆ. ಸತ್ಯನಾರಾಯಣ ಬರೆಯುವ “ಬೀದಿ ಜಗಳ ಮತ್ತು ಇತರೆ ಪ್ರಬಂಧಗಳು” ಸರಣಿಯ ಏಳನೆಯ ಪ್ರಬಂಧ ನಿಮ್ಮ ಓದಿಗೆ

Read More

ಇಳಿ ವಯಸ್ಸಿನ ಕಾಠಿಣ್ಯ ಸ್ವಾರ್ಥ ಇತ್ಯಾದಿ

ಜಗತ್ತಿನಲ್ಲಿ ಮನುಷ್ಯ ಬಂದಿರುವುದು, ಇರುವುದು, ಮಾಗಬೇಕಾದದ್ದು ಕೇವಲ ನಾಲ್ಕು ದಿನದ ಅತಿಥಿಯಾಗಿ ಮಾತ್ರ. ಸದಾ ಕಾಲದ ಜಹಗೀರ್‌ದಾರಿ ಅವನಿಗಿಲ್ಲ. ಇದು ಎಲ್ಲರಿಗೂ ಗೊತ್ತಾಗಲೆಂದೇ ಸಾವಿನ ಸಮಯದಲ್ಲಿ ಸೃಷ್ಟಿ ಒಂದು ಉಪಾಯ ಮಾಡಿದೆ. ಮನುಷ್ಯನಿಗೆ ಪ್ರಾಣ ಹೋಗಿದೆ ಎಂದು ಗೊತ್ತಾದ ಮೇಲೂ ಯಾರಿಗೂ ಗೊತ್ತಾಗದಂತೆ ಕೆಲಕಾಲ ಕ್ಷೀಣವಾಗಿ ಪ್ರಾಣ ಇರುತ್ತದೆ. ದೇಹದಲ್ಲಿ ಶಾಖ ಕೂಡ ಇರುತ್ತದೆ.
ಕೆ. ಸತ್ಯನಾರಾಯಣ ಬರೆಯುವ “ಬೀದಿ ಜಗಳ ಮತ್ತು ಇತರೆ ಪ್ರಬಂಧಗಳು” ಸರಣಿಯ ಆರನೆಯ ಪ್ರಬಂಧ ನಿಮ್ಮ ಓದಿಗೆ

Read More

ಜನಮತ

ಈ ಮಳೆಗಾಲದಲ್ಲಿ.....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಕುಂಬಳೆಯೆಂಬ ನಿಲ್ದಾಣದಲ್ಲಿ ತಿರುಮಲೇಶರು: ಸುಮಾವೀಣಾ ಬರಹ

‘ಕುಂಬಳೆಯೆಂಬ ನಿಲ್ದಾಣ ಅದು ಬಹಳ ದೊಡ್ಡದೇನಲ್ಲ’ ಎನ್ನುವ ಮೂಲಕ ಕಾಲ ನಿರಂತತೆಯಿಂದ ಕೂಡಿರುತ್ತದೆ. ಆದರೆ ಕಾಲದ ತೆಕ್ಕೆಯಲ್ಲಿ ಜೀವಿಸುವ ಜೀವಿ ನಿರಂತರವಾಗಿ ಇರಲು ಸಾಧ್ಯವಿಲ್ಲ. ಆತ ಅಲ್ಪ…

Read More

ಬರಹ ಭಂಡಾರ