Advertisement

Tag: ಕೇಂದ್ರ ಸಾಹಿತ್ಯ ಅಕಾಡೆಮಿ

ಶ್ರುತಿ ಬಿ.ಆರ್. ಗೆ ಲಭಿಸಿದ ಕೇಂದ್ರ ಸಾಹಿತ್ಯ ಅಕಾಡೆಮಿ ‘ಯುವ ಪುರಸ್ಕಾರ’

ಚಿಕ್ಕಂದಿನಿಂದ ಅಮ್ಮ ತರೀಕೆರೆಯ ಸಾರ್ವಜನಿಕ ಗ್ರಂಥಾಲಯದಿಂದ ತಂದು ಕೊಡುತ್ತಿದ್ದ ಮಕ್ಕಳ ಪುಸ್ತಕಗಳನ್ನು, ಮನೆಗೆ ತರಿಸುತ್ತಿದ್ದ ಚಂಪಕ, ಬಾಲಮಂಗಳ ಮಾಸಿಕಗಳು, ಪ್ರಜಾವಾಣಿ ಮತ್ತು ಮಯೂರದಲ್ಲಿ ಬರುತ್ತಿದ್ದ ಮಕ್ಕಳ ಕತೆಗಳು, ಪುಟ್ಟಿ ರಾಮನ್ ಮುಂತಾದ ಕಾರ್ಟೂನ್‌ಗಳನ್ನು ನಾನು ನನ್ನ ಅಕ್ಕ ಪೈಪೋಟಿಯಲ್ಲಿ ಓದುತ್ತಿದ್ದೆವು, ಅದೇ ಪೈಪೋಟಿ ಮುಂದುವರೆದು ಸುಧಾದಲ್ಲಿ ಬರುತ್ತಿದ್ದ ಧಾರಾವಾಹಿಗಳು ಮತ್ತು ಹೊಸ ಪುಸ್ತಕಗಳನ್ನು ಮೊದಲು ಓದಲು ಜಗಳವಾಡುತ್ತಿದ್ದೆವು.

Read More

ಉಪದ್ರವಿ ಸಾಹಿತಿಗಳು ಬೇಕಾಗಿದ್ದಾರೆ: ಕುಂ. ವೀರಭದ್ರಪ್ಪ

ಬಳ್ಳಾರಿಯ ಕಡಕ್ ಭಾಷೆಯಲ್ಲಿ ಮಾತನಾಡುವ ಸಾಹಿತಿ ಕುಂ.ವೀರಭದ್ರಪ್ಪ ಅವರು, ಪ್ರತಿಭಟನೆ, ಪ್ರಶ್ನಿಸುವ ಮನೋಭಾವವನ್ನು ಇಷ್ಟಪಡುವವರು. ಸ್ವಭಾವಕ್ಕೆ ತಕ್ಕಂತೆ ಬಂಡಾಯವನ್ನು ಮೆಚ್ಚಿಕೊಂಡು ಸಾಹಿತ್ಯ ಕೃಷಿ ಮಾಡಿದ ಅವರು ಬರೆದ ‘ಅರಮನೆ’ ಕಾದಂಬರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕಾರ ಸಂದಿದೆ. ಇತ್ತೀಚೆಗೆ ಅವರಿಗೆ ಜೀವಬೆದರಿಕೆಯ ಪತ್ರ ಬಂದಿರುವ ಹಿನ್ನೆಲೆಯಲ್ಲಿ ಅವರೊಡನೆ ಒಂದಿಷ್ಟು ಹೊತ್ತು ಮಾತನಾಡಿದಾಗ ಕನ್ನಡ ಸಾಹಿತ್ಯ ಲೋಕದ ಕುರಿತು ಅನೇಕ ವಿಷಯಗಳನ್ನು ಹಂಚಿಕೊಂಡರು.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ