ಕೋಡಿಹಳ್ಳಿ ಮುರಳಿಮೋಹನ್ ಅನುವಾದಿಸಿದ ತೆಲುಗಿನ ಡಾ।। ಮಧು ಚಿತ್ತರ್ವು ಕತೆ
ಎಲಿಜಿಯಂ ಕಾಲಮಾನ ಮಧ್ಯರಾತ್ರಿ 12:00. ಕತ್ತಲೆ. ಮಧ್ಯರಾತ್ರಿಯಾಗಿದೆ. ತಗ್ಗದ ಬಿರುಗಾಳಿ, ತೀವ್ರವಾಗಿ ಮಳೆ. ಪವರ್ ಇಲ್ಲ. ಯಾವ ವ್ಯವಸ್ಥೆಗಳೂ ಕೆಲಸ ಮಾಡುತ್ತಿಲ್ಲ. ಎಲ್ಲರೂ ಹೋಗಿದ್ದಾರೆ. ಆದರೆ ನಾನು ಹೋಗಲು ಸಾಧ್ಯವಾಗುತ್ತಿಲ್ಲ. ನನಗೆ ಏನೋ ಆಗಿದೆ. ನನ್ನ ದೇಹವೆಲ್ಲಾ ದುರ್ಬಲವಾಗಿದೆ. ನನ್ನ ಅಂಗಾಂಗಗಳು ಚಲಿಸುತ್ತಿಲ್ಲ. ಆ ಮಳೆ ನೀರಿಗೆ ಆಶ್ಚರ್ಯಕರವಾಗಿ ನನ್ನ ದೇಹವೆಲ್ಲಾ ಗಾಯಗಳಾಗಿವೆ. ಅವು ಹಸಿರು ಬಣ್ಣದಲ್ಲಿವೆ. ಬಹುಶಃ ಇದೇ ನನ್ನ ಕೊನೆಯ ದಿನ. ಇದೇ ಕೊನೆಯ ಸಂದೇಶ… ಏಕೆಂದರೆ ಕೈಗಳು, ಮೆದುಳು ಮಾತ್ರ ಕೆಲಸ ಮಾಡುತ್ತಿವೆ.
ಕೋಡಿಹಳ್ಳಿ ಮುರಳಿಮೋಹನ್ ಅನುವಾದಿಸಿದ ತೆಲುಗಿನ ಡಾ।। ಮಧು ಚಿತ್ತರ್ವು ಕತೆ “ಸಿಂಬಯಾಸಿಸ್” ನಿಮ್ಮ ಈ ಭಾನುವಾರದ ಓದಿಗೆ
