Advertisement

Tag: ಕೋಟಿಗಾನಹಳ್ಳಿ ರಾಮಯ್ಯ

‘ಆದಿಮ’ದ ಸನ್ನಿಧಿಯಲ್ಲಿ: ಸತೀಶ್‌ ತಿಪಟೂರು ಬರಹ

ನಾಟಕದ ಪ್ರಕ್ರಿಯೆಯಲ್ಲಿ ನಾಟಕಕಾರ, ನಿರ್ದೇಶಕ ಮುಂತಾದವರು ನಾಟಕವನ್ನು ಅವರವರ ದೃಷ್ಠಿಕೋನಗಳಲ್ಲಿ ಮಕ್ಕಳ ಮೂಲಕ ವ್ಯಾಖ್ಯಾನಿಸಲು ಪ್ರಯತ್ನಿಸುತ್ತಿದ್ದರೆ, ಒಮ್ಮೊಮ್ಮೆ ಮಕ್ಕಳು ಅದನ್ನು ಮತ್ತೊಂದು ನೆಲೆಯಲ್ಲಿ ಕಾಣಿಸಿಬಿಡುತ್ತಾರೆ. ನಾಟಕವು ಮಕ್ಕಳನ್ನು ಒಳಗೊಳ್ಳುವ ಪ್ರಕ್ರಿಯೆಯು ಅವರ ಮನಸುಗಳಲ್ಲಿ ಕತೆಗಳ ಬೀಜಗಳನ್ನು ಬಿತ್ತಿ ಅವರ ಕಲ್ಪನೆಗಳ ಕಾವಿನಲ್ಲಿ ಮೊಳೆಸಿ, ಬೆಳೆಸುತ್ತಾ ನಾಟಕವು ಅವರ ದೇಹ – ಧ್ವನಿಗಳನ್ನು ವ್ಯಾಪಿಸಿ ಆಕಾರ ಪಡೆದು ಅರಳಿಕೊಂಡತೆ ಆಗಬೇಕು.
ಸತೀಶ್‌ ತಿಪಟೂರು ಅವರ “ಮಣ್ಣಿನ ಬಂಡಿಯಲ್ಲಿ ಫುಕುವೋಕಾ” ಕೃತಿಯ ಮತ್ತೊಂದು ಅಧ್ಯಾಯ ನಿಮ್ಮ ಓದಿಗೆ

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ