Advertisement

Tag: ಕೋಡಿಬೆಟ್ಟುರಾಜಲಕ್ಷ್ಮಿ

ಕತೆ ಹೇಳಿಸಿಕೊಳ್ಳುವ ಉಮ್ಮ, ಪುಸ್ತಕ ಕೊಡಿಸು ಎನ್ನುವ ಬಾಪಾ

ತಾನು ಕತೆಗಾರನೆಂದು ಹೇಳಿಕೊಳ್ಳುವ ಮುನವ್ವರ್‌ ಜೋಗಿಬೆಟ್ಟು ಅವರ ಅಂತರಂಗದಲ್ಲೊಂದು ಹಾಡಿದೆ. ಅದು ಅವರ ಪರಿಸರ ಪ್ರೀತಿಯ ಹಾಡು. ಅದೇ ಪ್ರೀತಿಯಲ್ಲಿ ಅವರು ಕೆಂಡಸಂಪಿಗೆಗೆ ಸರಣಿ ಬರಹಗಳನ್ನು ಬರೆಯುತ್ತಾ ತಮ್ಮ ಬರವಣಿಗೆಯನ್ನು ಮತ್ತಷ್ಟು ಚಂದಮಾಡಿಕೊಂಡರು. ʻಇಷ್ಕಿನ ಒರತೆಗಳುʼ ಎಂಬ ಕವನ ಸಂಕಲನ ಪ್ರಕಟಿಸಿದರು. ಅವರಿಗೆ ಇಂದು ವಿಜಯಕರ್ನಾಟಕ ಕಥಾ ಸ್ಪರ್ಧೆಯಲ್ಲಿ ಮೊದಲ ಬಹುಮಾನ ಬಂದಿದೆ. ಈ ಬಹುಮಾನ ಬಂದ ಖುಷಿಯಲ್ಲಿ ತುಂಬಾ ಮಾತನಾಡಿದರು.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ