Advertisement

Tag: ಗಂಟಿಚೋರರ ಕಥನ

ಗಂಟಿಚೋರರೇ ನೆನಪಿಟ್ಟುಕೊಂಡ ಕಥನಗಳಲ್ಲಿದೆ ಚರಿತ್ರೆ

ಸೇಟ್‌ಜೀ ಒಬ್ಬರು ಬೆಂಗಳೂರಿನಿಂದ ಮುಂಬೈಗೆ ಹೆಚ್ಚುವರಿ ಗೋಲ್ಡ್ ಬಿಸ್ಕೆಟ್ ಸಾಗಿಸುವ ಮಾಹಿತಿ ಸಂಗ್ರಹಿಸಿ ಪ್ಲಾನ್ ಮಾಡಿದಂತೆ ಅವರೆಲ್ಲ ಸೇರಿ ‘ರಾಬರಿ’ ಮಾಡಿದರು. ಎಲ್ಲವೂ ಪ್ಲಾನ್ ಪ್ರಕಾರವೇ ನಡೆಯಿತು, ಆದರೆ ತಪ್ಪಿಸಿಕೊಳ್ಳುವಾಗ ಈ ಟೀಮಿನ ಇಬ್ಬರು ಸಿಕ್ಕಿಹಾಕಿಕೊಂಡರು.  ಮರುದಿನ ದೊಡ್ಡ ಸುದ್ದಿಯಾಯಿತು. ಸಿಕ್ಕಿಹಾಕಿಕೊಂಡ ಸದಸ್ಯರು ಕಳ್ಳತನದ ಕುರಿತು ಬಾಯಿಬಿಡಲಿಲ್ಲ. ಆಗ ಪೊಲೀಸರೊಂದು ಉಪಾಯ ಮಾಡಿ, ಬಂಧಿತರನ್ನು ಬಿಡುಗಡೆ ಮಾಡಲು ನಿರ್ಧರಿಸಿದರು. ಮುಂದೇನಾಯಿತು ?
‘ಗಂಟಿಚೋರರ ಕಥನಗಳು’ ಸರಣಿಯಲ್ಲಿ ಡಾ.ಅರುಣ್ ಜೋಳದ ಕೂಡ್ಲಿಗಿ ಬರಹ. 

Read More

`ಗಂಟಿಚೋರರು’ ಮೂಲತಃ ಸೈನಿಕರಾಗಿದ್ದರೆ?

ಠಕ್ಕರ ಹಿನ್ನೆಲೆಯಲ್ಲಿ ಗಂಟಿಚೋರರನ್ನು ನೋಡಿದರೆ ಮತ್ತೊಂದು ಆಯಾಮ ತೆರೆದುಕೊಳ್ಳುತ್ತದೆ. ಠಕ್ಕರು ದೊಡ್ಡಮಟ್ಟದ ಲೂಟಿ, ಕೊಲೆ ಸುಲಿಗೆ ಮುಂತಾದವುಗಳ ಮೂಲಕ ಜನರನ್ನು ಭಯಭೀತರನ್ನಾಗಿಸುತ್ತಿದ್ದರು. ಅವರು ಹೆಚ್ಚಾಗಿ ವ್ಯಾಪಾರಿಗಳನ್ನು ಲೂಟಿ ಮಾಡುತ್ತಿದ್ದರು. ಹಾಗಾಗಿ ಇವರು ಒಂದು ರೀತಿಯಲ್ಲಿ ಅಲೆಮಾರಿ ಕಳ್ಳರಾಗಿದ್ದರು. ಆದರೆ ಗಂಟಿಚೋರರ ಹೆಸರಲ್ಲೇ ‘ಗಂಟುಕಳ್ಳರು’ ಎಂದಿರುವುದು ಇವರ ಕಳ್ಳತನದ ಸ್ವರೂಪವನ್ನು ಕಾಣಿಸುತ್ತದೆ. ಹೀಗಾಗಿಯೇ ಇವರನ್ನು ಸಂತೆಕಳ್ಳರು ಎಂದೂ ಕರೆಯುತ್ತಿದ್ದರು. 
ಅರುಣ್ ಜೋಳದ ಕೂಡ್ಲಿಗಿ ಬರೆಯುವ ಗಂಟಿಚೋರರ ಕಥನದ ಮೂರನೇಯ ಕಂತು ಇಲ್ಲಿದೆ.

Read More

ಜನಮತ

ಈ ಮಳೆಗಾಲದಲ್ಲಿ.....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ವಿನಿಮಯವೇ ನಿಸರ್ಗದ ನಿಯಮ: ನಾಗೇಶ ಹೆಗಡೆ ಮಾತುಗಳು

ಯಾವುದೋ ದೇಶದಿಂದ ಬರುವ ಪೆಟ್ರೋಲಿಯಂ ದ್ರವ್ಯವನ್ನೇ ಆಧರಿಸಿಯೇ ರೈತರು ಬದುಕು ನಡೆಸುತ್ತ, ಮಾರುಕಟ್ಟೆಗೆ ತಮ್ಮದೆಲ್ಲವನ್ನೂ ಮಾರಿಕೊಳ್ಳುವ ದುರ್ಭರ ಪರಿಸ್ಥಿತಿಯಿಂದ ಬಿಡುಗಡೆ ಪಡೆಯಬೇಕೆಂಬ ಸಣ್ಣ ಹಂಬಲವೊಂದು ಇಲ್ಲಿ ಮೊಳಕೆಯೊಡೆಯುತ್ತಿರುವುದು…

Read More

ಬರಹ ಭಂಡಾರ