Advertisement

Tag: ಗಣೇಶ

ದೇವರಂಥಾ ಗೆಳೆಯ… ನನ್ನ ಗಣೇಶ: ಆಶಾ ಜಗದೀಶ್ ಬರಹ

ನನ್ನ ಬಾಲ್ಯದ ಪುಟಗಳ ಮೇಲೆ ಅಚ್ಚೊತ್ತಿರುವ ಗಣೇಶನ ನೆನಪುಗಳು, ಬೆಳೆಯುತ್ತಾ ಬೆಳೆಯುತ್ತಾ ದೊಡ್ಡವರು ಎನಿಸಿಕೊಳ್ಳುವ ಹೊತ್ತಿಗೆ, ತೀವ್ರತೆಯನ್ನು ಕಳೆದುಕೊಳ್ಳತೊಡಗಿದ್ದವು. ಹಾಸ್ಟೆಲ್‌ನಲ್ಲಿ ಮನೆಯಲ್ಲಿ ಮಾಡುವಂತೆ ಮಾಡಲು ಸಾಧ್ಯವಾಗುತ್ತಿರಲಿಲ್ಲ. ಗೆಳತಿಯರ ಮುಂದೆ ನಗೆಪಾಟಲಿಗೆ ಈಡಾಗುವ ಭಯವಿತ್ತು. ಆದರೆ ಗಣೇಶ ಆ ಹೊತ್ತಿಗೆಲ್ಲಾ ಗೆಳೆಯನಂತಾಗಿ ಹೋಗಿದ್ದ. ಎಂಥದ್ದೇ ಸಮಸ್ಯೆ ಎದುರಾದರೂ, ‘ವಿಘ್ನೇಶ್ವರ ಕಾಪಾಡು ತಂದೆ’ ಎಂದುಕೊಂಡರೆ ಸಾಕು ಅವ ಕಾಪಾಡೇ ಕಾಪಾಡ್ತಾನೆ ಎನ್ನುವುದೊಂದು ಬಲವಾದ ನಂಬಿಕೆಯಾಗಿ ಮನಸಿನಲ್ಲಿ ಆಳವಾಗಿ ಬೇರೂರಿತ್ತು. ಈಗಲೂ ಹಾಗೇ, ಸಮಸ್ಯೆ ಎಂದರೆ ಸಾಕು ಮೊದಲು ನಾಲಿಗೆ ನೆನೆಸಿಕೊಳ್ಳುವುದು ಅವನನ್ನೇ.
ತಮ್ಮ ಪಾಲಿಗೆ ಗೆಳೆಯನಂತೆ ಆಗಿರುವ ಗಣೇಶನ ಕುರಿತು ಆಶಾ ಜಗದೀಶ್‌ ಬರಹ ನಿಮ್ಮ ಓದಿಗೆ

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ