Advertisement

Tag: ಗಿರಿಧರ್ ಗುಂಜಗೋಡು

ಕ್ಯಾಲಿಫೋರ್ನಿಯಾ ಮತ್ತು ಭೂಕಂಪ: ಗಿರಿಧರ್‌ ಗುಂಜಗೋಡು ಬರಹ

ನನ್ನ ಹೆದರಿಕೆ ಏನೆಂದರೆ ನಾನು ಟಾಯ್ಲೆಟ್ಟಿನಲ್ಲಿದ್ದಾಗಲೋ ಇಲ್ಲಾ ಸ್ನಾನ ಮಾಡಬೇಕಾದರೋ ಭೂಕಂಪವಾದರೆ ಏನು ಮಾಡೋದು ಅಂತ. ಆ ಅವಸ್ಥೆಯಲ್ಲಿ ಹೊರಗೆ ಓಡುವುದು ಎಷ್ಟು ಮುಜುಗರದ ಸನ್ನಿವೇಶ ಅಂತ ಯೋಚಿಸಿ. ನಾನು ಗೆಳೆಯನೊಟ್ಟಿಗೆ ಮಾತನಾಡುತ್ತಾ ಇದೇ ವಿಷಯ ಹೇಳಿದೆ.
ಕ್ಯಾಲಿಫೋರ್ನಿಯಾದಲ್ಲಾದ ಭೂಕಂಪದ ಅನುಭವಗಳ ಕುರಿತು ಗಿರಿಧರ್‌ ಗುಂಜಗೋಡು ಬರಹ

Read More

“ಮಿಸ್ಸಿನ ಡೈರಿ”ಯಲ್ಲಿ ಕಂಡ ಕೋಳಿಯೂ…: ಗಿರಿಧರ್ ಗುಂಜಗೋಡು ಅಂಕಣ

ಗ್ರಾಮೀಣ ಪ್ರದೇಶವಾದ ಕಾರಣ ಹೆಚ್ಚಿನ ಮನೆಗಳಲ್ಲಿ ಕೋಳಿಗಳನ್ನು ಸಾಕುವ ಕಾರಣ ಮಕ್ಕಳಿಗೆ ಅದರ ಬಗ್ಗೆ ತಿಳಿದಿರಬಹುದು ಅಂತ. ಆಗ ಮಕ್ಕಳಿಗೆ ಕೇಳುತ್ತಾರೆ. ಅವರಿಗೂ ಗೊತ್ತಾಗೋಲ್ಲ. ಆದರೆ ಎಷ್ಟೆಂದರೂ ಮಕ್ಕಳು ತಾನೇ. ಕುತೂಹಲಗಳು ಪರಾಕಾಷ್ಟೆಯಲ್ಲಿ ಇರುವ ಪ್ರಾಯ. ಕೊನೆಗೆ ಕೋಳಿ ತಿನ್ನದ ಮಿಸ್ಸಿನ ಮನೆಯಲ್ಲೇ ಕೋಳಿಸಾಕುವ ಐಡಿಯಾ ಬಂದಿದ್ದು ಮಾತ್ರ ಎಲ್ಲಕ್ಕಿಂತ ಸೂಪರಾಗಿತ್ತು.
ಗಿರಿಧರ್ ಗುಂಜಗೋಡು ಬರೆಯುವ ‘ಓದುವ ಸುಖ’ ಅಂಕಣ

Read More

ಕಾಡ ತೊರೆಯ ಜಾಡು “ಕಡಿದಾಳು ಶಾಮಣ್ಣ”

ಮನಸ್ಸು ಮಾಡಿದ್ದರೆ ಅಥವಾ ಹಣಸಂಪಾದನೆಯ ಮಾರ್ಗ ಹಿಡಿದದ್ದರೆ ದೊಡ್ಡ ಶ್ರೀಮಂತರಾಗಬಹುದಿತ್ತು. ಅವರು ಒಂದು ಕಾಲದಲ್ಲಿ ಸ್ಥಾಪಿಸಿದ್ದ ಪ್ರೆಸ್ಸಿನ ಮೂಲಕವೋ ಇಲ್ಲಾ ಕೃಷಿಯ ಮೂಲಕವೋ ಧಾರಾಳ ಹಣಗಳಿಕೆ ಮಾಡಬಹುದಾಗಿತ್ತು. ಅಥವಾ ಸಂಗೀತದಲ್ಲಿ ಮುಂದುವರೆದಿದ್ದರೆ ಸರೋದ್‌ನಲ್ಲಿ ಅಂತಾರಾಷ್ಟ್ರೀಯ ಖ್ಯಾತಿ ಗಳಿಸಬಹುದಾಗಿತ್ತು. ಹೋರಾಟದ ಹಾದಿಯಲ್ಲಿ ನಡೆಯುತ್ತಿರುವಾಗ ತಾನಾಗಿಯೇ ಬಂದ ಅವಕಾಶವನ್ನು ನಿರಾಕರಣೆ ಮಾಡದಿದ್ದರೆ ಶಾಸಕರಾಗಬಹುದಾಗಿತ್ತು ಅಥವಾ ಕಾಲೇಜು ಉಪನ್ಯಾಸಕರಾಗಬಹುದಾಗಿತ್ತು. ಆದರೆ ಅದ್ಯಾವುದೂ ಆಗದೇ ಸಾಮಾನ್ಯ ರೈತನ ಜೀವನ ನಡೆಸಿದರು.
ಗಿರಿಧರ್‌ ಗುಂಜಗೋಡು ಅಂಕಣ

Read More

‘ಅವಧೇಶ್ವರಿ’ ನನ್ನ ಸೆಳೆದ ಕಥೆಯೂ…

ಕಥಾನಾಯಕಿಯಾದ ನರ್ಮದಾ ಪುರುಕುತ್ಸಾನಿಯ ಪಾತ್ರ ಅತ್ಯಂತ ಸಶಕ್ತವಾಗಿದೆ. ಕನ್ನಡ ಕಾದಂಬರಿ ಲೋಕದಲ್ಲಿ ಶಕ್ತಿಯುತವಾದ ನಾಯಕಿ ಮುಖ್ಯ ಪಾತ್ರದಲ್ಲಿರುವುದು ಸ್ವಲ್ಪ ಅಪರೂಪವೇ. ಪುರುಕುತ್ಸಾನಿಯ ಪಾತ್ರವನ್ನು ಪುಣೇಕರ್ ಅವರು ಕಟ್ಟಿಕೊಟ್ಟಿರುವ ಬಗೆ ಬಹಳ ಚನ್ನಾಗಿದೆ. ಸುತ್ತಮುತ್ತಲಿನ ರಾಜರಂತೆ ವಿಸ್ತರಣಾ ದಾಹವನ್ನು ಹೊಂದದೇ ತನ್ನ ರಾಜ್ಯವನ್ನು ಇರುವಷ್ಟು ಉಳಿಸಿಕೊಂಡು ಅಲ್ಲೇ ದಕ್ಷವಾಗಿ ಆಡಳಿತವನ್ನು ಮಾಡುತ್ತಾಳೆ. ಓದುವ ಸುಖ ಅಂಕಣದಲ್ಲಿ ಗಿರಿಧರ್‌ ಗುಂಜಗೋಡು ಬರಹ

Read More

ರಷ್ಯಾದ ಭೌಗೋಳಿಕ ಕಥನ…

ಒಂದುವೇಳೆ ಬೆಂಗಳೂರು ಸಮುದ್ರಮಟ್ಟಕ್ಕಿಂತ ಒಂದು ಮುನ್ನೂರು ಮೀಟರ್ ಕೆಳಗಿದ್ದಿದ್ದರೆ? ಅರಬ್ಬೀ ಸಮುದ್ರದ ಮೂಲಕ ಬಂದ ಗಾಳಿ ಪಾಲ್ಘಾಟ್ ಗ್ಯಾಪಿನ ಕಾರಣ ಪಶ್ಚಿಮ ಘಟ್ಟಗಳಿಗೆ ಅಪ್ಪಳಿಸದೇ ಊಟಿ ತಲುಪಿ ಅಲ್ಲಿ ತಂಪುಗೊಂಡು ಬೆಂಗಳೂರಿನ ಕಡೆಗೆ ಪ್ರಯಾಣ ಬೆಳೆಸಿ ಈಗಿನ ಎತ್ತರಕ್ಕೆ ತಡೆಯಿರದ ಕಾರಣ ಮುಂದೆ ಹೋಗಿಬಿಡುತ್ತಿತ್ತು. ಈಗಿನ ಅತ್ಯುತ್ತಮ ಹವಾಮಾನ ಇರುತ್ತಲೇ ಇರಲಿಲ್ಲ. ಹೈದರಾಲಿ ಮತ್ತು ಟಿಪ್ಪು ಲಾಲ್‌ಬಾಗ್ ನಿರ್ಮಿಸುತ್ತಲೇ ಇರಲಿಲ್ಲ. ಮೈಸೂರು ಅರಸರಿಗೆ ಪ್ರಿಯವಾದ ಜಾಗವಾಗುತ್ತಲೇ ಇರಲಿಲ್ಲ. ಬ್ರಿಟಿಷರಿತೆ ತಮ್ಮ ಊರನ್ನು ನೆನಪಿಸುವ ಪ್ರದೇಶವೂ ಆಗುತ್ತಿರಲಿಲ್ಲ.
ಗಿರಿಧರ್‌ ಗುಂಜಗೋಡು ಬರೆಯುವ ಓದುವ ಸುಖ ಅಂಕಣ

Read More

ಜನಮತ

ಈ ಮಳೆಗಾಲದಲ್ಲಿ.....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಶಾಪ ವಿಮೋಚನೆಯ ಹಂಬಲದ ಮಹತ್ವಾಕಾಂಕ್ಷಿ ಕಥನಗಳು: ಗೋವಿಂದರಾಜು ಕಥಾಸಂಕಲನದ ಮುನ್ನುಡಿ

‘ನಕ್ಷತ್ರಕ್ಕಂಟಿದ ಮುಟ್ಟಿನ ನೆತ್ತರು’ ಸಂಕಲನದ ಕಥೆಗಳು ತಮ್ಮ ಆಶಯ ಮತ್ತು ಭಿನ್ನ ದೇಹದ ಮೂಲಕ ಗಮನಸೆಳೆಯುತ್ತವೆ ಹಾಗೂ ಕಥೆಗಾರನ ಪ್ರಯೋಗಶೀಲತೆಯ ಬಗ್ಗೆ ಮೆಚ್ಚುಗೆ ಹುಟ್ಟಿಸುತ್ತವೆ. ಭಾವಾವೇಶಕ್ಕೆ ಒಳಗಾಗದೆ…

Read More

ಬರಹ ಭಂಡಾರ