Advertisement

Tag: ಗಿರಿಧರ ಗುಂಜಗೋಡು

ಕಡಲು ನೋಡಲು ಹೋದವಳ ನವಿರು ಭಾವಗಳು

ಮರುದಿನ ಬೆಳಗಾದರೂ ಆ ಚೀತ್ಕಾರ ನನ್ನ ಕಿವಿಯಲ್ಲಿ ಇನ್ನೂ‌ ಮೊರೆದಂತಾಗುತ್ತಿತ್ತು, ಜಿಎಸ್ಎಸ್ ಅವರ ಕಾಣದ ಕಡಲಿನಂತೆ. ಕಾಲು ಸಾವಕಾಶವಾಗಿ ಆ ರೂಮಿನತ್ತ ಚಲಿಸಿದವು. ಮೆಲ್ಲನೆ ಬಾಗಿಲು ಬಡಿದು ಒಳ ಸರಿದೆ. ಒಂದು ಬದಿಗೆ ಸರಿದು ಮಲಗಿದ್ದ ಅಜ್ಜಿ ಸದ್ದಿಗೆ ಬೆಚ್ಚಿ ಬಿದ್ದವರಂತೆ ತಿರುಗಲು ಪ್ರಯತ್ನಿಸಿದರು, ವಿಚಿತ್ರ ವಾಸನೆಗೆ ಹೊಟ್ಟೆ ತೊಳಸಿದಂತಾಯಿತು. ತುಂಬಾ ಕಷ್ಟದಿಂದ ವಾಂತಿಯಾಗದಂತೆ ತಡೆದುಕೊಂಡೆ. ಒಂದು ಅಪನಂಬಿಕೆಯ ಎಳೆಯನ್ನು ಮಾತಲ್ಲಿಟ್ಟುಕೊಂಡೇ ಅಜ್ಜಿ ಮೇಜಿನ‌ ಮೇಲಿದ್ದ ಮುಸಂಬಿ ಕಡೆ ಕೈ ತೋರಿಸಿ “ಅದರ ಸಿಪ್ಪೆ ಬಿಡಿಸಿ ಕೊಡುತ್ತೀಯಾ?” ಕೇಳಿದರು.
ಓದುವ ಸುಖ ಅಂಕಣದಲ್ಲಿ ಗಿರಿಧರ್ ಗುಂಜಗೋಡು ಬರಹ

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ