Advertisement

Tag: ಗುರುಪ್ರಸಾದ ಕುರ್ತಕೋಟಿ

ಇದು ನಿಮ್ಮ ಮನೆ…

ಜೀವನದಲ್ಲಿ ಆಗಾಗ ಬದಲಾವಣೆಗಳನ್ನು ತಂದಾಗ ಅದು ಖಂಡಿತ ಒಂದು ಹೊಸ ಚೈತನ್ಯವನ್ನು ಹುಟ್ಟುಹಾಕುತ್ತದೆ. ನನಗೆ ಜೀವನ ಒಂದೇ ಗತಿಯಲ್ಲಿ ಅಥವಾ ಲಯದಲ್ಲಿ ಹೋಗುತ್ತಿದ್ದರೆ ಏನೋ ಇರಿಸುಮುರುಸು! ಮತ್ತೊಂದು ಹೊಸ ಯೋಜನೆ ಶುರು ಮಾಡಿರುತ್ತೇನೆ. ಹಾಗಂತ ಏನೇನೋ ಮಾಡೋದು ಅಂತಲ್ಲ. ನನ್ನ ಗುರಿ ಮಾತ್ರ ಅದೇ ಇತ್ತು. ಆ ದಾರಿಯಲ್ಲೇ ಇದು ನನ್ನ ಮತ್ತೊಂದು ಹೆಜ್ಜೆಯಾಗಿತ್ತು. ಈ ಗ್ರಾಮ ವಾಸ್ತವ್ಯ ಎಂಬ ಬದಲಾವಣೆ ನನ್ನಲ್ಲಿ ಹೊಸ ಉತ್ಸಾಹ ತಂದಿತ್ತು. ನನ್ನ ಕಂಫರ್ಟ್ ಜೋನ್ ನಿಂದ ಎದ್ದು ಹೊರ ಬಂದಿದ್ದೆ.
ಗುರುಪ್ರಸಾದ ಕುರ್ತಕೋಟಿ ಬರೆಯುವ “ಗ್ರಾಮ ಡ್ರಾಮಾಯಣ” ಅಂಕಣ

Read More

ಎರಡು ಕಣ್ಣುಗಳು… ಆರು ಕೈಗಳು…!

ಈ ಲಿಸ್ಟ್ ನಲ್ಲಿದ್ದ ಕೆಲವು ಪ್ರಶ್ನೆಗಳನ್ನು ನೋಡಿ ಗಾಬರಿಯಾಗಿದ್ದು ಹೌದು. ಈ ಹುಡುಗರನ್ನು ಕರೆದುಕೊಂಡು ಹೋಗಿ ಅಲ್ಲಿ ಇರುವುದು ಸಾಧ್ಯವೇ ಎಂಬ ಸಂಶಯ ನನ್ನಲ್ಲಿ ಮೂಡಲು ಶುರುವಾಯಿತು. ಇಲ್ಲಿನ ನಗರ ಜೀವನಕ್ಕೆ ಹೊಂದಿಕೊಂಡಿರುವ ಹುಡುಗರು (ನಾನೂ ಸೇರಿ!) ಹಳ್ಳಿಯಲ್ಲಿ ಹೊಂದಿಕೊಳ್ಳುವುದು ತುಸು ಕಷ್ಟಸಾಧ್ಯ ಅನಿಸಿತಾದರೂ ಈ ಎರಡು ಹುಡುಗರು ಬರಲು ತಯಾರಾಗಿದ್ದು ನನ್ನಲ್ಲಿ ಒಂದು ಹೊಸ ಹುರುಪು ಮೂಡಿಸಿತ್ತು. ಅದರಲ್ಲಿ ವಿನೋದ ಅವರು ಇನ್ನೂ ನೌಕರಿ ಮಾಡಿಕೊಂಡಿದ್ದರು.
ಗುರುಪ್ರಸಾದ ಕುರ್ತಕೋಟಿ ಬರೆಯುವ ಗ್ರಾಮ ಡ್ರಾಯಾಯಣ ಅಂಕಣ

Read More

ಜನಮತ

ಈ ಮಳೆಗಾಲದಲ್ಲಿ.....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಕುಂಬಳೆಯೆಂಬ ನಿಲ್ದಾಣದಲ್ಲಿ ತಿರುಮಲೇಶರು: ಸುಮಾವೀಣಾ ಬರಹ

‘ಕುಂಬಳೆಯೆಂಬ ನಿಲ್ದಾಣ ಅದು ಬಹಳ ದೊಡ್ಡದೇನಲ್ಲ’ ಎನ್ನುವ ಮೂಲಕ ಕಾಲ ನಿರಂತತೆಯಿಂದ ಕೂಡಿರುತ್ತದೆ. ಆದರೆ ಕಾಲದ ತೆಕ್ಕೆಯಲ್ಲಿ ಜೀವಿಸುವ ಜೀವಿ ನಿರಂತರವಾಗಿ ಇರಲು ಸಾಧ್ಯವಿಲ್ಲ. ಆತ ಅಲ್ಪ…

Read More

ಬರಹ ಭಂಡಾರ