Advertisement

Tag: ಗುರುಪ್ರಸಾದ ಕುರ್ತಕೋಟಿ

ಹಾವು ಬಾವಲಿಗಳ ಸ್ನೇಹಕ್ಕೆ ಕಾಯುತ್ತ

ತೋಟದ ಮನೆಯಲ್ಲಿ ಎಲ್ಲವೂ ಆಹ್ಲಾದಕರವಾಗಿರಲಿಲ್ಲ! ಹಲವಾರು ಹೆದರಿಕೆ ಬರುವ ಸಂಗತಿಗಳೂ ಇದ್ದವು. ಬಯಲುಸೀಮೆಯಲ್ಲಿ ಹುಟ್ಟಿ ಬೆಳೆದಿದ್ದ ನನಗೆ ತುಂಬಾ ಪರಿಚಿತ ಪ್ರಾಣಿಗಳೆಂದರೆ ಮಂಗಗಳು. ನಮ್ಮ ಮೂಲವಾದ ಕುರ್ತಕೋಟಿ, ಕೆಂಪು ಮಂಗಗಳಿಗೆ ಎಷ್ಟು ಪ್ರಸಿದ್ಧ ಅಂದ್ರೆ ಅವಕ್ಕೆ “ಕುರ್ತಕೋಟಿ ಮಂಗ್ಯ” ಅಂತಲೇ ಬ್ರಾಂಡು. ಅದರ ಜೊತೆಗೆ ಹಾವುಗಳನ್ನು ಬಾಲ್ಯದಲ್ಲಿ ಲಕ್ಷ್ಮೇಶ್ವರದಲ್ಲಿದ್ದಾಗ ಆಗೀಗ ನೋಡಿದ್ದೆನಾದರೂ ಅವುಗಳ ಬಗ್ಗೆ ಭಯವಂತೂ ಇದ್ದೆ ಇತ್ತು. ಗುರುಪ್ರಸಾದ ಕುರ್ತಕೋಟಿ ಅಂಕಣ

Read More

ಇದು ನಿಮ್ಮ ಮನೆ…

ಜೀವನದಲ್ಲಿ ಆಗಾಗ ಬದಲಾವಣೆಗಳನ್ನು ತಂದಾಗ ಅದು ಖಂಡಿತ ಒಂದು ಹೊಸ ಚೈತನ್ಯವನ್ನು ಹುಟ್ಟುಹಾಕುತ್ತದೆ. ನನಗೆ ಜೀವನ ಒಂದೇ ಗತಿಯಲ್ಲಿ ಅಥವಾ ಲಯದಲ್ಲಿ ಹೋಗುತ್ತಿದ್ದರೆ ಏನೋ ಇರಿಸುಮುರುಸು! ಮತ್ತೊಂದು ಹೊಸ ಯೋಜನೆ ಶುರು ಮಾಡಿರುತ್ತೇನೆ. ಹಾಗಂತ ಏನೇನೋ ಮಾಡೋದು ಅಂತಲ್ಲ. ನನ್ನ ಗುರಿ ಮಾತ್ರ ಅದೇ ಇತ್ತು. ಆ ದಾರಿಯಲ್ಲೇ ಇದು ನನ್ನ ಮತ್ತೊಂದು ಹೆಜ್ಜೆಯಾಗಿತ್ತು. ಈ ಗ್ರಾಮ ವಾಸ್ತವ್ಯ ಎಂಬ ಬದಲಾವಣೆ ನನ್ನಲ್ಲಿ ಹೊಸ ಉತ್ಸಾಹ ತಂದಿತ್ತು. ನನ್ನ ಕಂಫರ್ಟ್ ಜೋನ್ ನಿಂದ ಎದ್ದು ಹೊರ ಬಂದಿದ್ದೆ.
ಗುರುಪ್ರಸಾದ ಕುರ್ತಕೋಟಿ ಬರೆಯುವ “ಗ್ರಾಮ ಡ್ರಾಮಾಯಣ” ಅಂಕಣ

Read More

ಎರಡು ಕಣ್ಣುಗಳು… ಆರು ಕೈಗಳು…!

ಈ ಲಿಸ್ಟ್ ನಲ್ಲಿದ್ದ ಕೆಲವು ಪ್ರಶ್ನೆಗಳನ್ನು ನೋಡಿ ಗಾಬರಿಯಾಗಿದ್ದು ಹೌದು. ಈ ಹುಡುಗರನ್ನು ಕರೆದುಕೊಂಡು ಹೋಗಿ ಅಲ್ಲಿ ಇರುವುದು ಸಾಧ್ಯವೇ ಎಂಬ ಸಂಶಯ ನನ್ನಲ್ಲಿ ಮೂಡಲು ಶುರುವಾಯಿತು. ಇಲ್ಲಿನ ನಗರ ಜೀವನಕ್ಕೆ ಹೊಂದಿಕೊಂಡಿರುವ ಹುಡುಗರು (ನಾನೂ ಸೇರಿ!) ಹಳ್ಳಿಯಲ್ಲಿ ಹೊಂದಿಕೊಳ್ಳುವುದು ತುಸು ಕಷ್ಟಸಾಧ್ಯ ಅನಿಸಿತಾದರೂ ಈ ಎರಡು ಹುಡುಗರು ಬರಲು ತಯಾರಾಗಿದ್ದು ನನ್ನಲ್ಲಿ ಒಂದು ಹೊಸ ಹುರುಪು ಮೂಡಿಸಿತ್ತು. ಅದರಲ್ಲಿ ವಿನೋದ ಅವರು ಇನ್ನೂ ನೌಕರಿ ಮಾಡಿಕೊಂಡಿದ್ದರು.
ಗುರುಪ್ರಸಾದ ಕುರ್ತಕೋಟಿ ಬರೆಯುವ ಗ್ರಾಮ ಡ್ರಾಯಾಯಣ ಅಂಕಣ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ