Advertisement

Tag: ಗುರು

ಇಲ್ಲಿ ಎಲ್ಲವೂ ಸರಿ ಇದ್ಯಾ…?

ವಿನಯ ಅಲಿಶಾಳಿಗೆ ಪ್ರಪೋಸ್ ಮಾಡಿದ ಎಂಬ ಸುದ್ದಿ ಕೇಳಿದ ಮೂರು ದಿನಕ್ಕೇ ಅರವಿಂದನಿಗೆ ಲಘು ಹೃದಯಾಘಾತವಾಗಿತ್ತು. ಶಿಕಾಗೋದಿಂದ ಓಡಿಬಂದಿದ್ದರು, ವಿನಯ ಮತ್ತು ಅಲಿಶಾ ಇಬ್ಬರೂ. ಮನಸ್ಸಿನ ವ್ಯಾಪಾರವೇ ವಿಚಿತ್ರ. ವಿನಯ ಅಲಿಶಾಳನ್ನು ಮದುವೆ ಮಾಡಿಕೊಳ್ಳುವುದು ಗ್ಯಾರಂಟಿ ಎಂದು ಗೊತ್ತಿದ್ದರೂ ವಿನಯನ ಪ್ರಪೋಸಲ್ಲಿಗೂ, ಅರವಿಂದನ ಹಾರ್ಟ್ ಅಟ್ಯಾಕಿಗೂ ಕಾರ್ಯಕಾರಣ ಸಂಬಂಧ ಹುಡುಕಲು ವೈದ್ಯಕೀಯ ಪುರಾವೆಗಳ ಸಾಥ್ ಕೇಳಿದ್ದಳು, ಸುಕನ್ಯಾ.
ಗುರುಪ್ರಸಾದ್‌ ಕಾಗಿನೆಲೆ ಬರೆದ ನೀಳ್ಗತೆ “ಥ್ಯಾಂಕ್ಸ್‌ಗಿವಿಂಗ್”ನ ಎರಡನೆಯ ಕಂತು ನಿಮ್ಮ ಓದಿಗಾಗಿ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ