Advertisement

Tag: ಗೋಬಿಂದ ಪ್ರಸಾದ

ಶೋಭಾ ನಾಯಕ ಅನುವಾದಿಸಿದ ಕವನ ಸಂಕಲನಕ್ಕೆ ಡಾ.ಪುರುಷೋತ್ತಮ ಬಿಳಿಮಲೆ ಬರೆದ ಮಾತುಗಳು

“ವರ್ತಮಾನ ಕಾಲದ ಭಾರತವು ಬಗೆ ಬಗೆಯ ಬಿಕ್ಕಟ್ಟುಗಳಿಂದ ನರಳುತ್ತಿದೆ. ದ್ವೇಷ, ನಿರಾಶೆ, ಸಿನಿಕತನ, ಕೋಮುವಾದ, ಜಾತೀಯತೆ, ಮತಾಂಧತೆ, ಹೋರಾಟ ಮತ್ತಿತರ ಸಮಸ್ಯೆಗಳ ನಡುವೆ ಭಾರತೀಯರು ನಲುಗಿ ಹೋಗುತ್ತಿದ್ದಾರೆ. ಇಂಥ ಸಂಕೀರ್ಣ ಪರಿಸ್ಥಿತಿಯಲ್ಲಿ ಗೋಬಿಂದ ಪ್ರಸಾದರ ಕವಿತೆಗಳು ಆಶಾವಾದ, ನಂಬುಗೆ, ಆಪ್ತತೆ ಮತ್ತು ಪ್ರೀತಿಯನ್ನು ಸೃಷ್ಟಿಸಲು ನೆರವಾಗುತ್ತವೆ. ನಮ್ಮನ್ನು ಆವರಿಸಿಕೊಂಡಿರುವ ಮಡಿ ಮತ್ತು ಮೈಲಿಗೆಗಳೆರಡನ್ನೂ ಕಳೆದು ಹಾಕಲು ಅವರ ಕವಿತೆಗಳು ತವಕಿಸುತ್ತವೆ.”
ಶೋಭಾ ನಾಯಕ ಅನುವಾದಿಸಿದ ಹಿಂದಿ ಕವಿ ಗೋಬಿಂದ ಪ್ರಸಾದರ ಆಯ್ದ ಪದ್ಯಗಳ ‘ವರ್ತಮಾನದ ಧೂಳುʼ ಸಂಕಲನಕ್ಕೆ ಡಾ.ಪುರುಷೋತ್ತಮ ಬಿಳಿಮಲೆ ಬರೆದ ಮಾತುಗಳು

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ