Advertisement

Tag: ಚನ್ನಪ್ಪ ಕಟ್ಟಿ

ಮುಗ್ಧತೆಯಿಂದ ಪ್ರಬುದ್ಧತೆಯ ಕಡೆಗಿನ ಪಯಣದ ಕತೆಗಳು

ಇಂತಹ ಕಥನಗಳನ್ನು ನಿರ್ವಹಿಸುವುದು ತುಂಬಾ ಕಷ್ಟಕರವಾದುದು. ಸ್ವಲ್ಪ ಎಡವಟ್ಟಾದರೆ ಕತೆ ಹೋಗಿ ಪ್ರಬಂಧವಾಗಿ ದಿಕ್ಕು ತಪ್ಪುವ ಸಾಧ್ಯತೆ ಇರುತ್ತದೆ. ಆದರೆ ಅನಿಲ್ ಗುನ್ನಾಪೂರ ತಮ್ಮ ಮೊದಲ ಕಥಾ ಸಂಕಲನದಲ್ಲಿ ಇಂಥದ್ದೊಂದು ಅಪಾಯಕಾರಿ ಪ್ರಯೋಗ ಮಾಡಿ ಅದರಲ್ಲಿ ಯಶಸ್ಸನ್ನು ಕಂಡಿದ್ದಾರೆ. ಇಲ್ಲಿನ ಕತೆಯ ನಿರೂಪಕನೊಂದಿಗೆ ತಮ್ಮನ್ನು ಸಮೀಕರಿಸಿಕೊಂಡಂತಿರುವ ಲೇಖಕನ ಕುತೂಹಲ, ಅವನ ಗೆಳೆಯ ಗೌತಮನ ದಿಟ್ಟತನ ಹಾಗೂ ಮುದುಕಿಯ ಅಂತಃಕರಣ ಈ ಮೂರರ ಹದವಾದ ಮಿಶ್ರಣ ಕತೆಗೆ ಒಂದು ತೆರನಾದ ನಯಗಾರಿಕೆಯನ್ನು ತಂದುಕೊಟ್ಟಿವೆ.
ಅನಿಲ್‌ ಗುನ್ನಾಪೂರ ಬರೆದ ‘ಕಲ್ಲು ಹೂವಿನ ನೆರಳು’ ಹೊಸ ಕಥಾಸಂಕಲನಕ್ಕೆ ಚನ್ನಪ್ಪ ಕಟ್ಟಿ ಬರೆದ ಮಾತುಗಳು

Read More

ಚನ್ನಪ್ಪ ಕಟ್ಟಿ ಅನುವಾದಿಸಿದ ʼಸ್ಕಾರ್ಲೆಟ್ ಪ್ಲೇಗ್ʼ ಕಾದಂಬರಿ ಕುರಿತು ನಾಗರೇಖಾ ಗಾಂವಕರ ಬರಹ

“ಬಿಲ್ ಮತ್ತು ಗ್ರ್ಯಾನ್ಸರ್ ಕುಟುಂಬದ ಸಂತಾನಗಳು ಮುಂದೆ ವಿವಾಹವಾಗಿ ಹುಟ್ಟಿದ ಮಕ್ಕಳು ಇಂದು ಗ್ರ್ಯಾನ್ಸರ್ ಜೊತೆಯಾಗಿದ್ದಾರೆ. ಇಂದು ಹಣ್ಣು ಹಣ್ಣು ಮುದುಕ ಆತ ಮೊಮ್ಮಕ್ಕಳ ಜೊತೆ ಕಾಡುಮೇಡು ಅಲೆಯುತ್ತಾ ಆ ದಿನದ ಆಹಾರದ ಹುಡುಕಾಟದಲ್ಲಿದ್ದಾನೆ. ಮೊಮ್ಮಕ್ಕಳು ಅನಾಗರಿಕರಂತೆ ತಮ್ಮ ತಾತನ ಅಸಹಾಯಕತೆಯನ್ನು ಗೇಲಿ ಮಾಡಿ ನಗುತ್ತವೆ. ಆತ ಬಳಸುವ ಸುಶಿಕ್ಷಿತ ಭಾಷೆ ಅವರಿಗೆ ಅಪಥ್ಯವೆನಿಸುತ್ತದೆ. ಸರಳವಾಗಿ ತಮಗೆ…”

Read More

ಚನ್ನಪ್ಪ ಕಟ್ಟಿಯವರ ಕಥಾಸಂಕಲನದ ಕುರಿತು ಸಾಹೇಬಗೌಡ ಬಿರಾದಾರ ಲೇಖನ

“ಏಕತಾರಿ ಕತೆಯೊಳಗ ಉಪಮೆ ಹಾಗೂ ಹೋಲಿಕೆಗಳು ತುಂಬಿ ತುಳಕತಾವ. ಕಾಂಡಕೊರೆಯುವ ಹುಳು ಒಳಗೆ ಹೊಕ್ಕವರಂತೆ ದಿನದಿನಕ್ಕೆ ಕೃಶನಾಗುತ್ತ ಹೊರಟಿದ್ದಾನೆ, ಮುರುದು ಮುಟಗಿಮಾಡಿ ನುಂಗಿ ನೀರ ಕುಡಿತಿದ್ರು, ಪಡಸಾಲ್ಯಾಗ ಕುಂತಾವ ಎದ್ದು ಹೊಲಕ ಹೋದವರಂಗ ಹೋಗಿ ಬಿಟ್ಟ ನೋಡ್ರಿ, ಮಳಿಯಪ್ಪ ಗವಿ ಸೆರಿದವರಮಗ ರೈತರ ಕೂಡಾ ಕಣಮುಚಗಿ ಆಟ ಆಡಾಕ ಸುರು ಮಾಡಿದ..”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ