Advertisement

Tag: ಚರಿತ್ರೆ

“ರಾಜಾಜಿನಗರ” ಹೆಸರಿನ ಚರಿತ್ರೆ ಗೊತ್ತಾ?

ಒಂದು ಭಾನುವಾರ ಬೆಳಿಗ್ಗೆ ಇಡೀ ರಾಜಾಜಿನಗರ ಬೆಚ್ಚಿ ಬೀಳುವ ಹಾಗೇ ದೊಡ್ಡ ಶಬ್ದ ಕೇಳಿಸಿತು. ಎಲ್ಲರೂ ಧಾವಂತದಿಂದ ಅವರವರ ಮನೆಗಳಿಂದ ಆಚೆ ಬಂದರು. ಏನು ಏನು ಅಂದುಕೊಂಡು ಅವರವರಲ್ಲೇ ಮಾತಾಡಿ ಕೊಂಡರು. ಸ್ವಲ್ಪ ಹೊತ್ತಿಗೆ ಮೊದಲು ವಿಮಾನ ಹೋಯಿತು, ಅದೇ ಸಿಡಿದು ಹೋಗಿರಬೇಕು ಎಂದು ತರ್ಕಿಸಿದರು. ಮನೆಗೆ ಬೀಗ ಜಡಿದು ಬಿದ್ದಿರುವ ವಿಮಾನದ ಅವಶೇಷ ನೋಡಲು ಸಾಲು ಸಾಲಾಗಿ ಇಡೀ ಸಂಸಾರ ಹೊರಟಿತು. ನಾನೂ ಈ ಗುಂಪಿನಲ್ಲಿದ್ದೆ. ಸುಮಾರು ದೂರ ಎರಡು ಮೂರು ಗಂಟೆ ನಡೆದೆವು ಅಂತ ಕಾಣುತ್ತೆ. ಎಲ್ಲೂ ವಿಮಾನದ ಅವಶೇಷ ಕಾಣಿಸಲಿಲ್ಲ.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಎರಡನೇ ಕಂತು ನಿಮ್ಮ ಓದಿಗೆ

Read More

ಚೋಳರ ರಾಜ್ಯಾಡಳಿತವೂ… ಕಾರ್ಯಕಲಾಪಗಳೂ

ನಾಗಪಟ್ಟಣದಲ್ಲಿ ಒಂದು ಬೌದ್ಧ ದೇವಾಲಯವನ್ನು ಕಟ್ಟಿಸಿ ಮತ್ತು ವೈಷ್ಣವ ಮತಕ್ಕೂ ಪ್ರೋತ್ಸಾಹವನ್ನಿತ್ತು, ಪರಧರ್ಮ ಸಹಿಷ್ಣುತೆಯನ್ನು ಪ್ರದರ್ಶಿಸಿರುವನು. ರಾಜ್ಯಾಡಳಿತದಲ್ಲಿ ಸುಧಾರಣೆಯನ್ನು ತಂದು ಹೆಸರುವಾಸಿಯಾದನು. ಕಂದಾಯವನ್ನು ನಿರ್ಧರಿಸಲು ಭೂಮಿಯ ಸರ್ವೆ ಮಾಡಿಸಿದನಲ್ಲದೆ, ತನ್ನ ವಿಶ್ವಾಸಕ್ಕೆ ಯೋಗ್ಯರಾದ ಜನರನ್ನು ಪ್ರತಿನಿಧಿಗಳಾಗಿ ಅಲ್ಲಲ್ಲಿ ನಿಯಮಿಸಿ ಆಡಳಿತವು ಸರಿಯಾಗಿ ನಡೆಯುವಂತೆ ನೋಡಿಕೊಂಡನು.
ಕೆ.ವಿ. ತಿರುಮಲೇಶ್ ಬರೆಯುವ ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ