Advertisement

Tag: ಚಲನಚಿತ್ರ

ಕಾಗೆ ಕಾರುಣ್ಯದ ಕಣ್ಣು: ಬರಗೂರು ರಾಮಚಂದ್ರಪ್ಪ ಕೃತಿಯ ಒಂದು ಬರಹ

ಇನ್ನೊಂದು ವಿಷಯವನ್ನೂ ಇಲ್ಲಿ ಹೇಳಬೇಕು. ಚಿತ್ರೀಕರಣಕ್ಕೆಂದು ನಾನು ಆಯ್ಕೆ ಮಾಡಿಕೊಂಡ ಸ್ಥಳಗಳು ಸಾಂಪ್ರದಾಯಿಕ ರಮಣೀಯ ಸ್ಥಳಗಳಲ್ಲ. ಅಂದರೆ ಹಸಿರು, ನದಿ ತೀರ ಇತ್ಯಾದಿಗಳಿಂದ ಕೂಡಿದ ಸ್ಥಳಗಳಲ್ಲ. ಬಯಲು ಸೀಮೆಯ ಬೆಟ್ಟ, ಗುಡ್ಡ, ಹಸಿರಿಲ್ಲದೆ ಒಣಗಿದ ಪರಿಸರಗಳನ್ನು ಆಯ್ಕೆ ಮಾಡಿಕೊಂಡೆ. ಪ್ರಕೃತಿಯಲ್ಲಿರುವ ಸಮಸ್ತವೂ ಮುಖ್ಯವೆಂಬ ತಾತ್ವಿಕತೆ ನನ್ನದು. ನನ್ನ ಸಿನಿಮಾ ಕತೆಗಳು ಬಹುಪಾಲು ನಮ್ಮ ತುಮಕೂರು ಜಿಲ್ಲೆಯ ಸಿರಾ, ಮಧುಗಿರಿ, ಪಾವಗಡ, ದೇವರಾಯನ ದುರ್ಗ, ಚಿತ್ರದುರ್ಗ – ಇವೇ ಮುಂತಾದ ವಲಯಗಳಿಗೆ ಹೊಂದುತ್ತಿದ್ದ ವಸ್ತುವನ್ನು ಒಳಗೊಂಡಿದ್ದವು.
ಬರಗೂರು ರಾಮಚಂದ್ರಪ್ಪ ಅವರ “ಕಾಗೆ ಕಾರುಣ್ಯದ ಕಣ್ಣು” ಆಯ್ದ ಅನುಭವಗಳ ಕಥನದ ಒಂದು ಬರಹ ನಿಮ್ಮ ಓದಿಗೆ

Read More

ಕಪ್ಪು ಬಿಳುಪಿನಾಚೆಯ…. ಇರಟ್ಟ

ಕೊನೆಗೂ ವಿನೋದ್ ಸತ್ತಿದ್ದು ಹೇಗೆ?! ಊರ ತುಂಬ ಶತ್ರುಗಳನ್ನು ಸಂಪಾದಿಸಿದ ಅವನನ್ನು ಅವನು ಕೆಲಸ ಮಾಡುವ ಸ್ಟೇಷನ್ನಿನಲ್ಲಿಯೇ ಸಾಯಿಸಿದವರು ಯಾರು?! ಎನ್ನುವುದು ಚಿತ್ರದ ಕಥಾ ಹಂದರ. ಚಿತ್ರವನ್ನು ಮತ್ತೆ ಮತ್ತೆ ನೋಡುತ್ತಾ, ಅದು ಹೇಳುತ್ತಿರುವ ವಿಷಯವನ್ನು ಬಗೆಯುತ್ತಾ ಹೋದರೆ ಪ್ರತಿ ಸಲವೂ ಹೊಸ ಹೊಸ ಆಯಾಮಗಳು ಹೊಳೆಯುತ್ತವೆ, ಮನುಷ್ಯನ ಎರಡು ವೈರುಧ್ಯಗಳನ್ನ ಯಾವ ಅವಸರವಿಲ್ಲದೆ ಬೆನ್ನಲ್ಲೊಂದು ಛಳುಕು ಹುಟ್ಟಿಸುತ್ತ ಸಾಗುತ್ತದೆ.
ಮಲಯಾಳಂನ “ಇರಟ್ಟ” ಸಿನೆಮಾದ ಕುರಿತು ಜಯರಾಮಚಾರಿ ಬರಹ ನಿಮ್ಮ ಓದಿಗೆ

Read More

ಭಾರತದ ಮೊದಲ ಮಕ್ಕಳ ಮೂಕಿ ಚಿತ್ರ ʻದಿ ಗಾರ್ಡ್‌ʼ

ಮಾತುಗಳು ಇರಬೇಕಾದ ಜಾಗದಲ್ಲಿ ಭಾವ ಸಂವೇದನೆ ಮತ್ತು ಸಂಜ್ಞೆಗಳನ್ನು ಪ್ರತಿಮಾತ್ಮಕವಾಗಿ ಸೃಷ್ಟಿಸಿ ಮೌನ ಪ್ರತಿಮೆ, ಭಾವರೂಪಕಗಳಲ್ಲೇ ಕತೆ ಹೇಳುವ ಪ್ರಯೋಗದಲ್ಲಿ ನಿರ್ದೇಶಕರು ಯಶಸ್ವಿಯಾಗಿದ್ದಾರೆ. ಇದು ಹಿರಿಯರ ಚಿತ್ರವಾಗಿದ್ದರೂ ಅಷ್ಟೇನೂ ಮಹತ್ವ ಅಥವಾ ಹೊಸತನದ ವಿಶೇಷತೆ ಇದಕ್ಕೆ ಸಲ್ಲುತ್ತಿರಲಿಲ್ಲ. ಈ ರೀತಿಯ ಮಕ್ಕಳ ಚಿತ್ರವನ್ನು ನಿರ್ಮಿಸಿದ ದಾಖಲೆ ಭಾರತೀಯ ಚಲನಚಿತ್ರ ಇತಿಹಾಸದಲ್ಲೇ ಇಲ್ಲ. ಹಾಗಾಗಿ ʻದಿ ಗಾರ್ಡ್‌ʼ ಚಿತ್ರ ಆ ಸ್ಥಾನವನ್ನು ತುಂಬಿ ಕನ್ನಡದ ಹೆಚ್ಚುಗಾರಿಕೆ ಮೆರೆದಿದೆ.
ಉಮೇಶ್‌ ಬಡಿಗೇರ ನಿರ್ದೇಶನದ ಭಾತರದ ಮೊದಲ ಮಕ್ಕಳ ಮೂಕಿ ಚಿತ್ರ ʻದಿ ಗಾರ್ಡ್‌ʼ ಕುರಿತು ಕುಮಾರ ಬೇಂದ್ರೆ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ