Advertisement

Tag: ಚಿರಾಪುಂಜಿ

ಅಂಜಲಿ ರಾಮಣ್ಣ ಪ್ರವಾಸ ಅಂಕಣ ‘ಕಂಡಷ್ಟೂ ಪ್ರಪಂಚ’ ಮತ್ತೆ ಶುರು…

ಮನೆಯಿಂದ ಹೊರಟಾಗ ಚಿರಾಪುಂಜಿ ಎಂದರೆ ಪ್ರೈಮರಿ ಶಾಲೆಯಲ್ಲಿ ಹೇಳಿಕೊಟ್ಟಿದ್ದಂತೆ ಭಾರತದಲ್ಲೇ ಅತೀ ಹೆಚ್ಚು ಮಳೆ ಬೀಳುವ ಪ್ರದೇಶ ಎನ್ನುವುದು ಮಾತ್ರ ತಲೆಯಲ್ಲಿ ಇತ್ತು. ಶಿಲ್ಲಾಂಗ್‌ನಿಂದ ಒಂದುವರೆ ಗಂಟೆಯ ಪ್ರಯಾಣ ಮಾತ್ರ ಎಂದಾಗ ಖುಷಿಯೋ ಖುಷಿ. ಹೋಗ್ತಾನೇ ಇದ್ದರೂ ಎಲ್ಲೂ ಚಿರಾಪುಂಜಿ ಅಂತ ಬೋರ್ಡ್ ಕಾಣದೆ ಚಾಲಕ ಬುರಿತ್ ಧೊತ್‍ದಾಂಗ್‍ನನ್ನು ಕೇಳಿದೆ. “ನೀವೀಗ ಚಿರಾಪುಂಜಿಯಲ್ಲಿಯೇ ಇದ್ದೀರ” ಎಂದ.
ಅಂಜಲಿ ರಾಮಣ್ಣ ಬರೆಯುವ ‘ಕಂಡಷ್ಟೂ ಪ್ರಪಂಚ’ ಪ್ರವಾಸ ಅಂಕಣದಲ್ಲಿ ಮೇಘಾಲಯದಲ್ಲಿ ಸುತ್ತಾಡಿದ ಅನುಭವಗಳ ಕುರಿತ ಬರಹ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ