Advertisement

Tag: ಚೆನ್ನವೀರಣ ಕಣವಿ

ನಿಂತ ಶಹನಾಯಿಯ ನಾದ: ಕಣವಿಯವರ ಕವಿತೆಯೊಂದರ ಕುರಿತು

ಸೃಷ್ಟಿಯ ನಿಗೂಢತೆಯ ಬಗ್ಗೆ ಸದಾ ವಿಸ್ಮಯವನ್ನು, ಕುತೂಹಲವನ್ನೂ ಹೊಂದಿದ್ದ, ಆ ವಿಸ್ಮಯವನ್ನು ಕಾವ್ಯಸಾಲುಗಳಲ್ಲಿ ಪ್ರತಿಬಿಂಬಿಸುತ್ತಿದ್ದ, ಹಿರಿಯ ಕವಿ ಚೆನ್ನವೀರಣ ಕಣವಿ ತೀರಿಕೊಂಡಿದ್ದಾರೆ. ಚೆಂಬೆಳಕಿನ ಕವಿ, ಸುನೀತಗಳ ಸಾಮ್ರಾಟ, ನಾಡೋಜ ಮುಂತಾದ ಅನೇಕ ಬಿರುದುಗಳು ಅವರಿಗೆ ಸಂದಿದ್ದರೂ ಅವರು, ಕನ್ನಡ ಭಾವಗೀತೆ ಪರಂಪರೆಯ ಶ್ರೇಷ್ಟ ಕವಿಗಳಲ್ಲಿ ಒಬ್ಬರು. ಅವರ ಕಾವ್ಯದಲ್ಲಿ ಭಾವತೀವ್ರತೆಗೇ ಆದ್ಯತೆ.
‘ಪೃಥ್ವಿ ತೂಗಿದೆ ಸೂರ್ಯಚಂದ್ರರಿಗೂ ಜೋಕಾಲಿ’ ಎಂದು ಬರೆದ ಕವಿ ಅವರು. ಅವರು ಬರೆದ  ‘ಬಿಸ್ಮಿಲ್ಲಾರ ಶಹನಾಯಿ ವಾದನ ಕೇಳಿ’ ಕವಿತೆಯ ಕುರಿತು ಲೇಖಕಿ…

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ