Advertisement

Tag: ಚೈತ್ರಾ ಶಿವಯೋಗಿಮಠ

ಬನ್ನಿ ನಾವೆಲ್ಲರೂ ಕಾಣೆಯಾಗೋಣ…: ಕನ್ನಡಕ್ಕೆ ಬಂದ ಮೇರಿ ಆಲಿವರ್‌ ಕವಿತೆಗಳು

“ನನ್ನ ಚಿತ್ತವನ್ನ ಅನಂತದ ಮೇಲೆ ಇರಿಸಲಿಲ್ಲವೆಂದಾದರೆ ಏನೋ ಸರಿ ಇಲ್ಲ ಅಂತ ಅನ್ನಿಸುವುದು. ಲೋಕದಲ್ಲಿ ನಾನೊಂದು ಪುಟಾಣಿ ಮೊಳೆಯಾಗಬೇಕು, ಪುಟ್ಟದಾದರೂ ಉಪಯೋಗಕ್ಕೆ ಬರುವಂಥದ್ದು. ಎಂದೆಂದಿಗೂ ಈ ತೊರೆಯಲ್ಲಿಯೇ ಇದ್ದು ಬಿಡಬೇಕೆನಿಸುತ್ತದೆ. ಗಾಳಿಮಡಿಲ ಹೂ, ಮುಳ್ಳು ಕಂಟಿಯ ಹೂ, ಬೇಲಿ ಹೂಗಳನ್ನ ತುಂಬು ಗೌರವದಿಂದ ಕಾಣಬೇಕೆನಿಸಿದೆ.”
ಅಮೆರಿಕದ ಕವಯತ್ರಿ ಮೇರಿ ಆಲಿವರ್‌ ಅವರ ಕೆಲವು ಕವಿತೆಗಳನ್ನು ಚೈತ್ರಾ ಶಿವಯೋಗಿಮಠ ಕನ್ನಡಕ್ಕೆ ತಂದಿದ್ದು “ಆಕಾಶ ನದಿ ಬಯಲು” ಶೀರ್ಷಿಕೆಯಡಿಯಲ್ಲಿ ಸಂಗ್ರಹ ಪ್ರಕಟವಾಗಿದೆ. ಈ ಕೃತಿಯ ಒಂದಷ್ಟು ಕವಿತೆಗಳು ಹಾಗೂ ಮೇರಿ ಆಲಿವರ್‌ ಪರಿಚಯಾತ್ಮಕ ಪುಟಗಳು ನಿಮ್ಮ ಓದಿಗೆ

Read More

ಇದು ಎಲೆಗಳುದುರೋ ಕಾಲ…: ಚೈತ್ರಾ ಶಿವಯೋಗಿಮಠ ಸರಣಿ

ತೀರಾ ಸಣ್ಣ ವಯಸ್ಸಿನಲ್ಲೇ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಅತ್ಯಂತ ಕೆಟ್ಟ ಬಾಲ್ಯ, ತಂದೆ-ತಾಯಿ ಪ್ರೀತಿ ಸಿಗದೇ ಅನಾಥ ಪ್ರಜ್ಞೆ ಹೊತ್ತು ಬೆಳೆದ ಮೇರಿ, ಮೂಕಿಯಾದಳು. ಮನುಷ್ಯರೊಂದಿಗೆ ಮಾತು ಮರೆತು ಪ್ರಕೃತಿಯೊಂದಿಗೆ ಜೀವಿಸಿದಳು. ಕಾಡಿನಲ್ಲಿ ಮೈಲಿಗಟ್ಟಲೆ ಗುರಿಯಿರದೆ ಸುತ್ತಾಡುವುದು ಈ ಕವಿಯ ಮೆಚ್ಚಿನ ಕೆಲಸವಾಗಿತ್ತು. ಇದನ್ನ ಹವ್ಯಾಸ ಅನ್ನಲಾರೆ, ದಿನವೂ ಕಾಡಿನೊಳಗೆ ಅಡ್ಡಾಡಿ ಬರುವುದು ಉಸಿರಾಟದಷ್ಟೇ ಅವಶ್ಯಕವಾಗಿತ್ತು ಈಕೆಗೆ.”
ಚೈತ್ರಾ ಶಿವಯೋಗಿಮಠ ಬರೆಯುವ “ಲೋಕ ಸ್ತ್ರೀ-ಕಾವ್ಯ ಲಹರಿ” ಸರಣಿ

Read More

ಇದು ರಾಜಕೀಯ ಕಾಲ: ಚೈತ್ರಾ ಶಿವಯೋಗಿಮಠ ಸರಣಿ

ಶಿಂಬೋರ್ಸ್ಕಾರ ಜನಪ್ರಿಯತೆ ಮತ್ತು ಯಶಸ್ಸಿಗೆ ಕಾರಣವೇನು ಗೊತ್ತೇ? ವಿಶಿಷ್ಟ ಕಾವ್ಯ ಶೈಲಿ, ವಿಭಿನ್ನತೆ. ಯಾವುದೇ ಒಂದು ಕಾವ್ಯ ಶೈಲಿಗೆ ಜೋತು ಬೀಳದೆ, ತನ್ನದೇ ಆದ ನುಡಿಗಟ್ಟನ್ನು ಮತ್ತು ತನ್ನದೇ ಆದ ಭಾಷೆಯನ್ನು ಠಂಕಿಸಿದರು. ದೊಡ್ಡ ಐತಿಹಾಸಿಕ ಘಟನೆಗಳು, ಮಾನವ ಅಸ್ತಿತ್ವದ ಜೈವಿಕ ಸ್ಥಿತಿಗತಿ, ಕವಿಯ ಸಾಮಾಜಿಕ ಪಾತ್ರ ಮತ್ತು ತಾತ್ವಿಕ ವ್ಯವಸ್ಥೆಗಳು, ಸಿದ್ಧಾಂತಗಳಿಂದ ದೂರವೇ ಉಳಿಯಿತು ಅವರ ಕಾವ್ಯ.
ಚೈತ್ರಾ ಶಿವಯೋಗಿಮಠ ಬರೆಯುವ “ಲೋಕ ಸ್ತ್ರೀ-ಕಾವ್ಯ ಲಹರಿ” ಸರಣಿ

Read More

ಪಂಜರದ ಹಕ್ಕಿ ಹಾಡುವುದು ಯಾಕೆ!: ಚೈತ್ರಾ ಶಿವಯೋಗಿಮಠ ಸರಣಿ

ತಾಯಿ ಶ್ರೀಮಂತೆ, ಮೈ ತುಂಬಾ ವಜ್ರದೊಡವೆ, ಬಂಗಲೆ ಕಾರು ಇದ್ದರೂ ಸಹಿತ ಮಾಯಾ ಎಂತಹ ಸ್ವಾಭಿಮಾನಿ ಎಂದರೆ ಅಮ್ಮನಿಂದ ಒಂದು ಪೈಸೆಯನ್ನೂ ತೆಗೆದುಕೊಳ್ಳಲಿಲ್ಲ. ತಿಂಗಳಿಗೊಮ್ಮೆ ಅಮ್ಮನ ಕೈಯಡುಗೆ ಉಂಡು ಅವಳೊಂದಿಗೆ ಒಂದಿಷ್ಟು ಆಪ್ತ ಸಮಯ ಕಳೆಯುವುದನ್ನು ಬಿಟ್ಟರೆ ತಾಯಿಯಿಂದ ಏನನ್ನೂ ಅಪೇಕ್ಷಿಸಲಿಲ್ಲ ಮಾಯಾ.
ಚೈತ್ರಾ ಶಿವಯೋಗಿಮಠ ಬರೆಯುವ “ಲೋಕ ಸ್ತ್ರೀ-ಕಾವ್ಯ ಲಹರಿ” ಸರಣಿ

Read More

ಸದಾ ಕಾಯುವ ನೆರಳು: ಚೈತ್ರಾ ಶಿವಯೋಗಿಮಠ ಸರಣಿ

“ನನ್ನನ್ನು ತೀವ್ರವಾಗಿ ಅಲುಗಾಡಿಸಿದ್ದು, ನಿಸ್ಸಹಾಯಕವಾಗಿ ನನ್ನ ಕವಿತೆಯಲ್ಲಿ ಧ್ವನಿ ಮಾತ್ರ ನೀಡಲು ಸಾಧ್ಯವಾಗಿದ್ದು ನಮ್ಮ ನಾಡಿನ ಹೆಂಗಸರ ಅಸಂಖ್ಯ ನೋವು. ತಮ್ಮವರು, ಪರರು ಎನ್ನದೆ ಎಲ್ಲರನ್ನೂ ಪ್ರೀತಿಯಿಂದ ಕಂಡವರು. ಜೀವನೋತ್ಸಾಹದಿಂದ ತುಂಬಿ ತುಳುಕುವ ಇವರು, ಘಟ್ಟಿಗಿತ್ತಿಯರಾದರೂ ಮೃದು ಮನಸ್ಸಿನವರು.
ಚೈತ್ರಾ ಶಿವಯೋಗಿಮಠ ಬರೆಯುವ “ಲೋಕ ಸ್ತ್ರೀ-ಕಾವ್ಯ ಲಹರಿ” ಸರಣಿ

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ