Advertisement

Tag: ಚೈತ್ರ ಶಿವಯೋಗಿಮಠ

ಹೂ ಅರಳುವ ಸಮಯ…

ʻನಿಮ್ಮ ಕಾವ್ಯದಲ್ಲಿ ನೀವು ಬರೆಯಲೇಬೇಕೆಂಬ ಮಾತುಗಳು ಇರುವಂತೆಯೇ ನೀವು ಬರೆದೂ ಬರೆದೂ ಜಾಳಾಗಬಹುದಾದ ಕೆಲವು ಸಂವೇದನೆಗಳು ಸಹ ಜಾಗ ಪಡೆದಿವೆ. ಇದು ಪ್ರತಿ ಕವಿಗೂ ಇರುವ ತೊಡಕು. ನೀವು ಬರೆಯಲಾರಂಭಿಸಿದ ತಕ್ಷಣ ನಿಮಗೆ ಒಂದು ಶೈಲಿಯು ಸಿದ್ಧಿಸುತ್ತದೆ. ಅದನ್ನು ಬಳಕೆ ಮಾಡುತ್ತಾ ಹೋದಂತೆ ಅದರ ಸಾರ ಕಡಿಮೆಯಾದಂತೆ ಅನ್ನಿಸುತ್ತದೆ. ಪ್ರಾಯಶಃ ನೀವು ಆವಾಹಿಸಿಕೊಳ್ಳುವ ಪ್ರೀತಿಯ ವ್ಯಾಮೋಹ ಅನೇಕ ಕವಿತೆಗಳಲ್ಲಿ ಪುನಾರಾವರ್ತನೆ ಆಗುವ ಅಪಾಯದಲ್ಲಿವೆ. ಒಂದು ವಿಷಯವನ್ನು ವೃತ್ತಾಕಾರವಾಗಿ ನಿಧನಿಧಾನವಾಗಿ ಪ್ರವೇಶಿಸಿ ಅದರ ಗಾಢತೆಯನ್ನು ಅರಿಯುವುದು ಒಂದು ತಂತ್ರʼ.
ಚೈತ್ರ ಶಿವಯೋಗಿಮಠ ಕವನ ಸಂಕಲನ “ಪೆಟ್ರಿಕೋರ್‌”ಗೆ ತಾರಿಣಿ ಶುಭದಾಯಿನಿ ಬರೆದ ಮಾತುಗಳು

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ