Advertisement

Tag: ಛಾಯಾ ಭಗವತಿ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಛಾಯಾ ಭಗವತಿ ಬರೆದ ಕತೆ

ಪ್ಯಾಟೀಗೆ ಬಂದಾಗ ಕರಬಸ್ಸಿಗೆ ನೆನಪಾದ್ರೂನೂ, ರೊಕ್ಕ ಕೊಡಲಾರದಂಗ ಹೊಳ್ಳಿ ಹೋಗಿರತಿದ್ದ. ಆದರ ಸಾವಕ್ಕನ ಗಂಡ ಹೇಮ್ಯಾನ್ನ ತಪ್ಪಿದ್ರ ಯಶವಂತನ್ನ ಕಳಿಸಿ ರೊಕ್ಕ ವಸೂಲ ಮಾಡಾತನಾ ಬಿಡ್ತಿರಲಿಲ್ಲ. ಈ ಮಾಬಾರ್ತದಾಗ ಗುದ್ದ್ಯಾಡಿ ಗುದ್ದ್ಯಾಡಿ ಸುಮ್ಮನಾಗಿಬಿಟ್ಟಿದ್ಲು ಸಾವಕ್ಕ. ನಡುಕ ತನಿಗೂ ಅರಿವಿ, ಪರಕಾರ ಹೊಲಸಿಗೆಣ ಹರಕತ್ತು ಇದ್ರೂನೂ ಹೊಳ್ಳಿ ಕೇಳಾದು ಬೇಶಿರಾದಿಲ್ಲ ಅನಿಸೇ ಅಕೀ ಹಿಂದಳ ಓಣಿ ಚನ್ನಮ್ಮಕ್ಕನ ಹತ್ರ ಅರಿವಿ ಕೊಟ್ಟು ತನಿಗೆ ಬೇಕಾದ್ದು ಹೊಲಸತಿದ್ಲು. ಇನ್ನ ಮಕ್ಕಳು ಅಂತೂ ಓದಾಕ….

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ