Advertisement

Tag: ಜಯರಾಮಚಾರಿ

ಕಪ್ಪು ಬಿಳುಪಿನಾಚೆಯ…. ಇರಟ್ಟ

ಕೊನೆಗೂ ವಿನೋದ್ ಸತ್ತಿದ್ದು ಹೇಗೆ?! ಊರ ತುಂಬ ಶತ್ರುಗಳನ್ನು ಸಂಪಾದಿಸಿದ ಅವನನ್ನು ಅವನು ಕೆಲಸ ಮಾಡುವ ಸ್ಟೇಷನ್ನಿನಲ್ಲಿಯೇ ಸಾಯಿಸಿದವರು ಯಾರು?! ಎನ್ನುವುದು ಚಿತ್ರದ ಕಥಾ ಹಂದರ. ಚಿತ್ರವನ್ನು ಮತ್ತೆ ಮತ್ತೆ ನೋಡುತ್ತಾ, ಅದು ಹೇಳುತ್ತಿರುವ ವಿಷಯವನ್ನು ಬಗೆಯುತ್ತಾ ಹೋದರೆ ಪ್ರತಿ ಸಲವೂ ಹೊಸ ಹೊಸ ಆಯಾಮಗಳು ಹೊಳೆಯುತ್ತವೆ, ಮನುಷ್ಯನ ಎರಡು ವೈರುಧ್ಯಗಳನ್ನ ಯಾವ ಅವಸರವಿಲ್ಲದೆ ಬೆನ್ನಲ್ಲೊಂದು ಛಳುಕು ಹುಟ್ಟಿಸುತ್ತ ಸಾಗುತ್ತದೆ.
ಮಲಯಾಳಂನ “ಇರಟ್ಟ” ಸಿನೆಮಾದ ಕುರಿತು ಜಯರಾಮಚಾರಿ ಬರಹ ನಿಮ್ಮ ಓದಿಗೆ

Read More

ಅವ್ವ ಮತ್ತು ಅವಳ ಕಾಪಿಟ್ಟ ಟ್ರಂಕು

ಅವಳು ಸತ್ತು, ಅವಳ ತಿಥಿ ಮಾಡಿದ ಮೇಲೆ ನಾನು ಮಾಡಿದ ಮೊದಲ ಕೆಲಸ ಅವಳ ಟ್ರಂಕನ್ನು ಮನೆಯಿಂದ ಸ್ವಲ್ಪ ದೂರದಲ್ಲಿದ್ದ ವೃದ್ಧಾಶ್ರಮಕ್ಕೆ ಕೊಟ್ಟು ಟ್ರಂಕಲ್ಲಿ ಸಿಕ್ಕ ಐನೂರು ರುಪಾಯಿಯ ಮಾಸಲು ನೋಟನ್ನು ಆಶ್ರಮಕ್ಕೆ ಕೊಟ್ಟಿದ್ದು, ಆಮೇಲೆ ತಡೆಯಲಾರದೆ ಅವಳ ಇಷ್ಟದ ಕೆಂಪು ಕಾಟನ್ ಸೀರೆ, ಅವಳ ಆರೆಂಜ್ ಕಲರಿನ ಜಾಕೆಟ್, ಅವಳು ಬಳಸುತ್ತಿದ್ದ ಉಮಾ ಗೋಲ್ಡ್ ಬಳೆ ತೆಗೆದುಕೊಂಡೆ, ಅವು ಇನ್ನೂ ನನ್ನ ಬೀರುವಿನಲ್ಲಿದೆ, ಆ ಜಾಕೆಟ್ ಸೀರೆ ಈಗಲೂ ಮುಟ್ಟಿದರೆ ಅವಳ ಕೊನೆಯೇ ಕಾಣದ ಮಮತೆಯಿಂದ ಮೈ ತಡುವಿಕೆ ನೆನಪಾಗುತ್ತದೆ, ಕಣ್ಣಲ್ಲಿ ನೀರು ತುಂಬಿಕೊಳ್ಳುತ್ತದೆ.
ಜಯರಾಮಚಾರಿ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ