Advertisement

Tag: ಜಯಶಂಕರ ಹಲಗೂರು

ಎ.ಎನ್. ಮುಕುಂದ ಅವರ ಎರಡು ಭೇಟಿಗಳ ನೆನಪು

ಪ್ರೀತಿಯನ್ನು ಪರಿಮಳದಂತೆ ತಮ್ಮ ಸುತ್ತಲಿರುವವರಿಗೆ ಷರತ್ತೇ ಇಲ್ಲದೆ ಹಂಚಿದ ಎ.ಎನ್. ಮುಕುಂದ ಅವರು ಇಂದು ಅಗಲಿದ್ದಾರೆ. ತಾವು ಪ್ರೀತಿಸಿದ ಕಸುಬನ್ನು ಇನ್ನಷ್ಟು ಚಂದಗೊಳಿಸುತ್ತ , ತನ್ನ ಒಡನಾಡಿಗಳ ಜೊತೆ ಅದಮ್ಯ ಜೀವನ ಪ್ರೀತಿ ಹಂಚುತ್ತಾ ಬಾಳಿದವರು ಅವರು. ಲೇಖಕರಿಗೆ ಕವಿಭಾವ ಕವಿಸಮಯ ಎಂಬುದೊಂದಿರುತ್ತದೆ, ಅದನ್ನು ಕವಿಗಳು ಅಕ್ಷರಬೀಜಗಳಾಗಿಸಿ ನೆಡುತ್ತಾರೆ. ಅಂತೆಯೇ ಈ ಫೋಟೋಗ್ರಾಫರ್ ಕವಿಗಳದೇ ಆದ ಒಂದು ಭಾವ ಕ್ಷಣವನ್ನು ನೆರಳು ಬೆಳಕು ಮತ್ತು ಬಣ್ಣಗಳ ಅಪೂರ್ವ ಸಂಗಮದಲ್ಲಿ ಸೆರೆಯಾಗಿಸುತ್ತಾರೇನೋ ಅನಿಸುತ್ತದೆ ಎನ್ನುವ ಜಯಶಂಕರ ಹಲಗೂರು ಅವರು ಮುಕುಂದ ಅವರೊಡನೆ ಒಡನಾಡಿದ ಕ್ಷಣಗಳನ್ನು ಹೆಕ್ಕಿ ಲೇಖನವೊಂದನ್ನು ಬರೆದಿದ್ದಾರೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ