Advertisement

Tag: ಜಯಶ್ರೀ ಕದ್ರಿ

ಸ್ಮಿತಾ ಅಮೃತರಾಜ್‌ ಪುಸ್ತಕಕ್ಕೆ ಜಯಶ್ರೀ ಬಿ  ಕದ್ರಿ ಬರೆದ ಮುನ್ನುಡಿ

ಸ್ಮಿತಾರ ಬರಹಗಳು ಕೆಲವೊಮ್ಮೆ ಅಸಹಾಯಕ ಚಿಟ್ಟೆಯೊಂದರ ಫಡಫಡಿಕೆಯಂತೆ, ಕೆಲವೊಮೆ ನದಿಯ ಜುಳುಹುಳು ನಾದದಂತೆ, ಅಂಗಳದಲ್ಲಿ ಬೇರುಬಿಟ್ಟ ಗಿಡವೊಂದು ಸುಗಂಧ ರೂಪದಲ್ಲಾದರೂ ತನ್ನ ಅಂತಃ ಸತ್ವ ಗಾಳಿಯಲ್ಲಿ ತೇಲಿ ಹೋಗಬೇಕೆಂದು ಹಂಬಲಿಸುವಂತೆ, ಸುಡುಕೆಂಡದಲ್ಲಿ ಅಂತರ್ಗತವಾದ ಕಿಚ್ಚಿನಂತೆ, ಕಿರು ತೊರೆಯೊಂದು ನದಿ ರೂಪದಲ್ಲಿ ಹರಿದು ಸಾಗರ ಸೇರುವೆನೆಂದು ಅಚಲ ವಿಶ್ವಾಸದಲ್ಲಿ ಹರಿಯುವಂತೆ ಒಟ್ಟಂದದಲ್ಲಿ ಹೆಣ್ಣಿನ ಧೀ ಶಕ್ತಿಯ ಸಾಮ್ಯ ರೂಪದಲ್ಲಿ ಇವೆ.
ಸ್ಮಿತಾ ಅಮೃತರಾಜ್‌ ಸಂಪಾಜೆ ಬರೆದ ಲಲಿತ ಪ್ರಬಂಧಗಳ ಸಂಕಲನ ‘ನೆಲದಾಯ ಪರಿಮಳ’ಕ್ಕೆ ಜಯಶ್ರೀ ಬಿ ಕದ್ರಿ ಬರೆದ ಮುನ್ನುಡಿ

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ