Advertisement

Tag: ಜರ್ಮನ್ ಕವಿ

ನಿಯಂತ್ರಿತ ಕ್ರೋಧದ ಕವಿತೆಗಳು: ಎಸ್.‌ ಜಯಶ್ರೀನಿವಾಸ ರಾವ್ ಸರಣಿ

ಕೆಲವೊಮ್ಮೆ ಎನ್ಸೆನ್ಸ್‌ಬರ್ಗರ್ ಅವರ ಕವನಗಳಿಗೆ ಒಗ್ಗಿಕೊಳ್ಳಲು ಸ್ವಲ್ಪ ಸಮಯ ತೆಗೆದುಕೊಳ್ಳುವುದು ಸಹಜ, ಏಕೆಂದರೆ ಅವರ ಕವನಗಳಲ್ಲಿ ಪ್ರಾಸವು ಅಪರೂಪವಾಗಿರುತ್ತೆ ಹಾಗೂ ರೂಪಕಗಳು ಮತ್ತು ಪದಗುಚ್ಛಗಳ ದಟ್ಟವಾದ ಕೊಲಾಜ್‌-ಗಳನ್ನು ರಚಿಸುವ ಏಕಾಗ್ರತೆಯಲ್ಲಿ ಲಯವು ದ್ವಿತೀಯ ಸ್ಥಾನಕ್ಕೆ ಹೋಗುತ್ತೆ. ಅವರು ವಿಷಯದ ವಿಸ್ತಾರವನ್ನು ಹೊಂದಿದ್ದಾರೆ, ವಿವಿಧ ಶೈಲಿಗಳನ್ನು ಬಳಸುತ್ತಾರೆ.
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ