Advertisement

Tag: ಜಿ.ಪಿ. ಬಸವರಾಜು

ಡಂಕಲ್‌ಪೇಟೆಯ ಒಳ-ಹೊರಗೆ: ಜಿ. ಪಿ.ಬಸವರಾಜು ಮಾತುಗಳು

ವೀರೇಂದ್ರ ವರ್ತಮಾನಕ್ಕೆ ಬೆನ್ನುಹಾಕುವ ಕಥೆಗಾರರಲ್ಲ; ಹಾಗೆಯೇ ಭೂತದ ವೈಭವದಲ್ಲಿ ಮೈಮರೆಯುವವರೂ ಅಲ್ಲ. ಭವಿಷ್ಯದ ಕನಸುಗಳಲ್ಲಿ, ಕಲ್ಪನೆಗಳಲ್ಲಿ ತೇಲುವ ಭಾವಜೀವಿಯೂ ಅಲ್ಲ. ಸುಡು ಸುಡು ವರ್ತಮಾನವೇ ಅವರ ಪ್ರಧಾನ ಅಖಾಡ. ಭೂತ-ಭವಿಷ್ಯತ್ತುಗಳಿಗೆ ಹೋಗಿ ಬಂದರೂ, ಅವರು ಸೆಣಸುವುದು, ಪಟ್ಟಿಗೆ ಪಟ್ಟು ಹಾಕುವುದು ಈ ಡಂಕಲ್‌ಪೇಟೆಯಲ್ಲಿಯೇ. ಕುಂವೀ ಅವರಂಥ ಸೃಜನಶೀಲರಲ್ಲಿ ಬಳ್ಳಾರಿ ಉಸಿರಾಡುವುದು ಒಂದು ಚೆಲುವಾದರೆ, ಇಲ್ಲಿ ಬಳ್ಳಾರಿ ಕೊಸರಾಡುವುದು ಇನ್ನೊಂದು ಸೊಗಸು. ನೆಲದಲ್ಲಿ ಬೇರಿಳಿಸಿದ ಮರವೇ ಆಕಾಶಕ್ಕೆ ರೆಂಬೆಕೊಂಬೆ ಚಾಚುವುದು ಸಾಧ್ಯ. ವೀರೇಂದ್ರರ ಕತೆಗಳಲ್ಲಿ ಈ ಸತ್ಯ ಗೋಚರವಾಗುತ್ತದೆ.
ವೀರೇಂದ್ರ ರಾವಿಹಾಳ್‌ ಕಥಾ ಸಂಕಲನ “ಡಂಕಲ್‌ಪೇಟೆ”ಗೆ ಜಿ.ಪಿ. ಬಸವರಾಜು ಬರೆದ ಮುನ್ನುಡಿ

Read More

ಹಂಗಿಲ್ಲದ ಹಾದಿಯಲ್ಲಿ…

ಇಲ್ಲಿಯೂ ಅವನ ಮತ್ತು ಅವಳ ನಡುವಿನ ಪ್ರೀತಿ, ಪ್ರೇಮ, ವಿರಹ ಇವೆ. ಪ್ರೀತಿಯ ಆಳ-ಅಗಲ, ವಿರಹದ ಸುಡುವ ಯಾತನೆ ಮತ್ತೆ ಮತ್ತೆ ಚಿತ್ರಿತವಾಗಿದೆ. ಹಾಗೆಯೇ ಇವರಿಬ್ಬರ ಸುತ್ತ ಇರುವ ಲೋಕವೂ ಇದೆ; ಭೂತ, ವರ್ತಮಾನಗಳೂ ಇವೆ. ಸುಮಿತ್‌ ಇವುಗಳನ್ನು ಈಗಾಗಲೇ ಬಳಕೆಯಾಗಿರುವ ಮಾತುಗಳಲ್ಲಿ, ಪ್ರತಿಮೆ ರೂಪಕಗಳಲ್ಲಿ ಚಿತ್ರಿಸುತ್ತ ಕಾವ್ಯವನ್ನು ಸವೆದ ದಾರಿಯಲ್ಲಿ ನಡೆಸುವುದಿಲ್ಲ. ಪ್ರತಿ ಹೆಜ್ಜೆಯನ್ನು ಇಡುವಾಗಲೂ ಹೊಸ ರೀತಿಯಲ್ಲಿ, ಹೊಸ ದಾರಿಯಲ್ಲಿ ನಡೆಯಲು ಸಾಧ್ಯವೇ ಎಂದು ನೋಡುತ್ತಾರೆ.
ಸುಮಿತ್‌ ಮೇತ್ರಿ ಕವನ ಸಂಕಲನ “ಈ ಕಣ್ಣುಗಳಿಗೆ ಸದಾ ನೀರಡಿಕೆ” ಕುರಿತು ಜಿ.ಪಿ. ಬಸವರಾಜು ಬರಹ

Read More

ಜಿ.ಪಿ. ಬಸವರಾಜು ಬರೆದ ಈ ದಿನದ ಕವಿತೆ

“ಭೈರವದ ಕೊನೆಯ ಮಜಲಿಗೆ ಏರಬೇಕಿತ್ತು
ಎಲ್ಲ ತೊರೆದು ನಿಂತ ಭೈರಾಗಿಯ
ಮುದ್ರೆಗಳ ಮೂಡಿಸಬೇಕಿತ್ತು ಅವರು,
ಆ ರಾಗ, ಆ ವಿರಾಗಿಯ ಮುಟ್ಟಿಮುಟ್ಟಿ
ಮಾತನಾಡಿಸುತ್ತಿತ್ತು; “- ಜಿ.ಪಿ. ಬಸವರಾಜು ಬರೆದ ಈ ದಿನದ ಕವಿತೆ

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ