Advertisement

Tag: ಜೈಲಿನಲ್ಲಿ ಇಂದ್ರಲೋಕ

ಜೈಲಿನಲ್ಲಿ ಇಂದ್ರಲೋಕ: ಕೆ. ಸತ್ಯನಾರಾಯಣ ಸರಣಿ

ಎಲ್ಲವೂ ಭರ್ತಿಯಾಗಿದ್ದವು. ಖಾಲಿಯಾದ ತಕ್ಷಣ ಹೊಸಬರು ಯಾರಾದರೂ ತಕ್ಷಣ ಬಂದು ಹಿಡಿದುಕೊಂಡುಬಿಡುತ್ತಿದ್ದರು. ಸಚಿವರು, ನಾಯಕರು, ಪದಾಧಿಕಾರಿಗಳು, ಕುಲಾಧಿಪತಿಗಳು, ಗುತ್ತಿಗೆದಾರರು, ಅಭಿಯಂತರರು, ಒಬ್ಬರ ಮೇಲೆ ಒಬ್ಬರು, ಒಬ್ಬರ ಹಿಂದೆ ಒಬ್ಬರು. ಪಿಸುಮಾತುಗಳಲ್ಲಿ ಕೇಳಿಸಿದ ಪ್ರಕಾರ, ನ್ಯಾಯಾಲವು ಜಾಮೀನು ಆದೇಶವನ್ನು ನೀಡುವಾಗ, ರದ್ದುಪಡಿಸುವಾಗ, ಇಂದ್ರಭವನದಲ್ಲಿ ಯಾವ ರೀತಿಯ, ಯಾವ ಸ್ತರದ ಮನೆಗಳು, ವಿಲ್ಲಾಗಳು ಯಾವಾಗ ಖಾಲಿಯಾಗುತ್ತವೆ….
ಕೆ. ಸತ್ಯನಾರಾಯಣ ಬರೆಯುವ “ಜೈಲು ಕತೆಗಳು” ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ