Advertisement

Tag: ಜೈಲು ಕತೆಗಳು

ಜೈಲಲ್ಲಿ ನೀತಿಶಾಸ್ತ್ರ: ಕೆ. ಸತ್ಯನಾರಾಯಣ ಸರಣಿ

ಸೆರೆಮನೆಯಲ್ಲಿರುವ, ನ್ಯಾಯಾಲಯದಿಂದ ಶಿಕ್ಷೆಗೆ ಒಳಗಾಗಿರುವ ಖೈದಿಗಳಿಗೆ ಮನರಂಜನೆ ಇರಬೇಕು, ಅದಕ್ಕೆ ವ್ಯವಸ್ಥೆ ಮಾಡಿಕೊಡಬೇಕು ಎಂಬ ಮಾತನ್ನು ನಾನು ಇದುವರೆಗೆ ಎಲ್ಲೂ ಕೇಳಿಲ್ಲ. ಅವರ ಮನೋಧರ್ಮದಲ್ಲಿ ಏನಾದರೂ ಸುಧಾರಣೆ ಆಗಬೇಕು ಎನ್ನುವುದಾದರೆ, ಧಾರ್ಮಿಕ ಪ್ರವಚನಗಳನ್ನು ಏರ್ಪಡಿಸಲಿ, ಭಗವದ್ಗೀತೆ ಮೇಲೆ ಉಪನ್ಯಾಸ ನೀಡಲಿ, ಭಜನೆ ಇರಲಿ, ಹಾಡುಗಾರರನ್ನು ಕರೆಸಿ ದೇವರನಾಮ ಹೇಳಿಸಿ, ಪ್ರಾರ್ಥನೆ ಇರಲಿ.
ಕೆ. ಸತ್ಯನಾರಾಯಣ ಬರೆಯುವ “ಜೈಲು ಕತೆಗಳು” ಸರಣಿ

Read More

ಜೈಲಿನಲ್ಲಿ ಇಂದ್ರಲೋಕ: ಕೆ. ಸತ್ಯನಾರಾಯಣ ಸರಣಿ

ಎಲ್ಲವೂ ಭರ್ತಿಯಾಗಿದ್ದವು. ಖಾಲಿಯಾದ ತಕ್ಷಣ ಹೊಸಬರು ಯಾರಾದರೂ ತಕ್ಷಣ ಬಂದು ಹಿಡಿದುಕೊಂಡುಬಿಡುತ್ತಿದ್ದರು. ಸಚಿವರು, ನಾಯಕರು, ಪದಾಧಿಕಾರಿಗಳು, ಕುಲಾಧಿಪತಿಗಳು, ಗುತ್ತಿಗೆದಾರರು, ಅಭಿಯಂತರರು, ಒಬ್ಬರ ಮೇಲೆ ಒಬ್ಬರು, ಒಬ್ಬರ ಹಿಂದೆ ಒಬ್ಬರು. ಪಿಸುಮಾತುಗಳಲ್ಲಿ ಕೇಳಿಸಿದ ಪ್ರಕಾರ, ನ್ಯಾಯಾಲವು ಜಾಮೀನು ಆದೇಶವನ್ನು ನೀಡುವಾಗ, ರದ್ದುಪಡಿಸುವಾಗ, ಇಂದ್ರಭವನದಲ್ಲಿ ಯಾವ ರೀತಿಯ, ಯಾವ ಸ್ತರದ ಮನೆಗಳು, ವಿಲ್ಲಾಗಳು ಯಾವಾಗ ಖಾಲಿಯಾಗುತ್ತವೆ….
ಕೆ. ಸತ್ಯನಾರಾಯಣ ಬರೆಯುವ “ಜೈಲು ಕತೆಗಳು” ಸರಣಿ

Read More

ಜೈಲು ಮತ್ತು ಮಳೆ: ಕೆ. ಸತ್ಯನಾರಾಯಣ ಸರಣಿ

ದೂರದೃಷ್ಟಿಯುಳ್ಳ ಆಡಳಿತಗಾರರ ಲೆಕ್ಕಾಚಾರವನ್ನೂ ಮೀರಿ ಅಪರಾಧಿಗಳು, ಪಾಪಿಗಳ ಸಂಖ್ಯೆ ಮಿತಿಮೀರಿ ಹೆಚ್ಚುತ್ತಲೇ ಇತ್ತು. ನಗರವು ಬೆಳೆದಂತೆ, ಎಲ್ಲ ವರ್ಗದ ಜನರು, ತಂತ್ರಜ್ಞರು, ಪೋಲೀಸರು ಕೂಡ ಹೆಚ್ಚಾಗುತ್ತಾರೆ ಎಂಬುದು ನಿಜವಾದರೂ, ಅಪರಾಧಿಗಳ ಸಂಖ್ಯೆಯ ಬೆಳವಣಿಗೆಯ ದರ ಎಲ್ಲ ಅನುಪಾತಗಳನ್ನೂ ಮೀರಿತ್ತು. ಪೋಲೀಸರ ದಕ್ಷತೆ, ನಾಗರಿಕರ ಸಮಾಜಪ್ರಜ್ಞೆಯಿಂದಾಗಿ ಎಲ್ಲ ಠಾಣೆಗಳಲ್ಲೂ ಹೆಚ್ಚು ಹೆಚ್ಚು ದೂರುಗಳು ಬರುತ್ತಿದ್ದವು, ದಾಖಲಾಗುತ್ತಿದ್ದವು. ಕಳ್ಳರು, ಕೊಲೆಗಡುಕರು ಕೂಡ ಬೇಗ ಬೇಗ ಸಿಕ್ಕಿಹಾಕಿಕೊಳ್ಳುತ್ತಿದ್ದರು.
ಕೆ. ಸತ್ಯನಾರಾಯಣ ಬರೆಯುವ “ಜೈಲು ಕತೆಗಳು” ಸರಣಿಯ ಐದನೆಯ ಬರಹ ನಿಮ್ಮ ಓದಿಗೆ

Read More

ಜೈಲಿಗೆ ಹೋಗಲು ಸಕಲ ತಯಾರಿ!: ಕೆ.‌ ಸತ್ಯನಾರಾಯಣ ಸರಣಿ

ಇಂತಹ ಕೋರಿಕೆ ಇದುವರೆಗೆ ನಮಗೆ ಬಂದಿಲ್ಲ, ಎಲ್ಲೂ ಕೇಳಿಲ್ಲ, ಕಂಡಿಲ್ಲ ಎಂದು ವಾದಿಸಿದರು. ಕೊನೆಗೆ ನನ್ನ ವಯಸ್ಸು, ಹಿರಿತನ, ಕಳಕಳಿಪೂರ್ಣ ಮನವಿಗೆ ಕ್ಷೀಣವಾಗೆಂಬಂತೆ ಸ್ಪಂದಿಸುತ್ತಾ, ಸರಿ, ಎರಡು ನಿಮಿಷ ನೋಡಲು ಬಿಡ್ತೀವಿ, ಕೇಸ್‌ ವಿಷಯ ಮಾತನಾಡಕೂಡದು, ನೀವು ಅವರನ್ನು ಭೇಟಿ ಮಾಡುವಾಗ ನಾವು ಕೂಡ ಒಬ್ಬರು ಜೊತೆಗೇ ಇರ‍್ತೀವಿ ಎಂದರು.
ಕೆ. ಸತ್ಯನಾರಾಯಣ ಬರೆಯುವ “ಜೈಲು ಕತೆಗಳು” ಸರಣಿಯ ಎರಡನೇ ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ