Advertisement

Tag: ಡಾ. ಅಜಿತ್‌ ಹರೀಶಿ

ಸಂರಚನೆಯಲ್ಲಿ ಹೊಸತನ ಹುಡುಕುವ ಕಥೆಗಳು: ಎನ್.ಎಸ್.ಶ್ರೀಧರ ಮೂರ್ತಿ ಬರಹ

‘ಅಂತರ್ಗತ’ ದಲ್ಲಿ ಕಥೆಯಲ್ಲಿದ್ದಾತ ಎದುರಿಗೂ ಬರುತ್ತಾನೆ, ಚಿತ್ತಾಲರ ಕಥೆಯಂತೆ ಸೃಜನಶೀಲತೆಯ ನೆಲೆಗಳನ್ನು ಪರಿವೀಕ್ಷಿಸುವ ಇದು ಆ ಮೂಲಕ ಬದುಕಿನ ಮೂಲ ಆತಂಕಗಳನ್ನೂ ಗುರುತಿಸುತ್ತದೆ. ‘ತಾರೆ’ಕತೆಯಲ್ಲಿ ಕೂಡ ಇಂತಹ ಸೂಕ್ಷ್ಮಗಳನ್ನು ಗಮನಿಸ ಬಹುದು. ಅಜಿತ್ ಅವರ ಕಥನದ ಹಿರಿಮೆಯೆಂದರೆ ಅವರಿಗೆ ಓದುಗರ ಗ್ರಹಿಕೆಯ ಕುರಿತು ಇರುವ ನಂಬಿಕೆ. ಕಥನದ ಹಲವು ನೆಲೆಗಳನ್ನು ಅವರು ಮುಕ್ತವಾಗಿರಿಸಿ ಅವು ಓದುಗರ ಮನೋಭೂಮಿಕೆಯಲ್ಲಿ ಬೆಳೆಯಲು ಬಿಡುತ್ತಾರೆ. ‘ತುಂಬೀತೆ ಒಲವು’ ಈ ನೆಲೆಯಲ್ಲಿ ಬಹು ಯಶಸ್ವಿಯಾದ ಕಥೆ.
ಡಾ. ಅಜಿತ್‌ ಹರೀಶಿ ಹೊಸ ಕಥಾ ಸಂಕಲನ “ಉಪರಿ”ಯ ಕುರಿತು ಎನ್.ಎಸ್.ಶ್ರೀಧರ ಮೂರ್ತಿ ಬರಹ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ