Advertisement

Tag: ಡಾ. ಎಚ್. ಎಸ್.ನಾಗಭೂಷಣ

“ಚಾಂಡಾಳನೊಬ್ಬನ ಆತ್ಮ ವಿಮರ್ಶೆ”: ದೇವಿಕಾ ನಾಗೇಶ್‌ ಬರಹ

ಬಂಗಾಳದ ರಕ್ತ ಚರಿತ್ರೆಯನ್ನು ಲಕ್ಷಾಂತರ ಜನರ ನಿತ್ಯ ನರಕವನ್ನು ಪ್ರಭುತ್ವಗಳ ನಾಚಿಕೆಗೇಡಿನ ಹುಸಿತನವನ್ನು ಯಾವುದೇ ಮುಚ್ಚುಮರೆಯಿಲ್ಲದೆ ಈ ಕೃತಿ ತೆರೆದಿಡುತ್ತದೆ. ಹಳೆಯ ಕಳೆದ ಶತಮಾನದ ಕೊನೆಯಲ್ಲಿ ನಮ್ಮ ದೇಶದಲ್ಲಿ ಹಲವು ಹೆಸರಾಂತ ರಾಜಕಾರಣಿಗಳು ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ನಡೆಸಿದ ತಂತ್ರಗಾರಿಕೆಯನ್ನು ಅವರ ಅಸಲಿ ಮುಖವನ್ನು ತೆರೆದಿಡುತ್ತದೆ. “ವಿರೋಧಿಗಳು ನನಗೆ ಪ್ರೀತಿ ತೋರಿಸಿದಾಗ ಸಾಧ್ಯವಾಗದ್ದು, ಕೋಪ ತೋರಿಸಿದಾಗ ಸಾಧ್ಯವಾಗಿದೆ. ನನ್ನ ಕೋಪವನ್ನು ಅವರು ಜೀವಂತವಾಗಿಟ್ಟಿದ್ದಾರೆ. ಅವರ ಕೋಪದ ಫಲ ಶ್ರುತಿಯೇ ನನ್ನ ಪುಸ್ತಕ.” ಬ್ಯಾಪಾರಿಯವರ ಮಾತಿದು.
ಮನೋರಂಜನ್‌ ಬ್ಯಾಪಾರಿಯವರ ಆತ್ಮಕತೆಯನ್ನು ಡಾ. ಎಚ್. ಎಸ್.ನಾಗಭೂಷಣ “ಚಾಂಡಾಳನೊಬ್ಬನ ಆತ್ಮ ವಿಮರ್ಶೆ” ಹೆಸರಿನಲ್ಲಿ ಕನ್ನಡಕ್ಕೆ ತಂದಿದ್ದು ಇದರ ಕುರಿತು ದೇವಿಕಾ ನಾಗೇಶ್‌ ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ