Advertisement

Tag: ಡಾ. ಎಚ್. ಎಸ್. ಶಿವಪ್ರಕಾಶ್

ಮಹಾಚೈತ್ರ ಮತ್ತು ಸಿರಿಸಂಪಿಗೆ ನಾಟಕಗಳ ವರ್ತಮಾನದ ಓದು

ಡಾ. ಎಚ್. ಎಸ್. ಶಿವಪ್ರಕಾಶ್ ಅವರ ಮಹಾಚೈತ್ರ ಮತ್ತು  ಚಂದ್ರಶೇಖರ ಕಂಬಾರರ  ಸಿರಿಸಂಪಿಗೆ ನಾಟಕಗಳು ಸಂಧಿಸುವ ಸಾಮಾನ್ಯ ಬಿಂದು, ದೇಸಿ ಪರಂಪರೆಗಳು ಯಜಮಾನ್ಯಕ್ಕೆ ತೋರುವ ಪ್ರತಿರೋಧದ ನೆಲೆಯಲ್ಲಿದೆ. ಸಾಮಾಜಿಕ ಸಾಂಸ್ಕೃತಿಕ ಮತ್ತು ಆರ್ಥಿಕ ಯಾಜಮಾನ್ಯದ ನೆಲೆಗಳನ್ನು ಸೈದ್ಧಾಂತಿಕವಾಗಿ ಮತ್ತು ಕ್ರಿಯಾವಾದಿಯಾಗಿ ಒಂದು ನಾಟಕ ಮುಖಾಮುಖಿಯಾದರೆ, ಇನ್ನೊಂದು ನಾಟಕವು ಯಾಜಮಾನ್ಯ ಸೃಷ್ಟಿಸುವ ಮೇಲುಕೀಳಿನ ಮನೋ ಸಂರಚನೆಗಳನ್ನು ಅದರ ಬೀಜರೂಪದಲ್ಲೇ…

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ