Advertisement

Tag: ಡಾ. ಎಲ್.ಜಿ. ಮೀರಾ

ಆರ್. ಕಲ್ಯಾಣಮ್ಮ ಮತ್ತು ಶ್ಯಾಮಲಾದೇವಿ: ನವೋದಯ ಸ್ತ್ರೀಸಾಹಿತ್ಯದ ಎರಡು ಆದಿದೀಪಗಳು: ಡಾ.ಎಲ್.ಜಿ. ಮೀರಾ ಅಂಕಣ

ಜನಮಾನಸಕ್ಕೆ ನವೋದಯ ಲೇಖಕಿಯರ ಮಹತ್ವದ ಕೊಡುಗೆಯನ್ನು ಪರಿಚಯ ಮಾಡಿಕೊಡುವಲ್ಲಿ ಮುಂದಿನ ಪೀಳಿಗೆಗಳ ಲೇಖಕಿಯರು ಮಾಡಿರುವ ಅಪಾರ ಪರಿಶ್ರಮವನ್ನು ನಾವು ನೆನೆಯಬೇಕು. ಪ್ರಧಾನವಾಹಿನಿಯ ಸಾಹಿತ್ಯಚರಿತ್ರೆಯು ಹಿರಿಯಲೇಖಕಿಯರನ್ನು ನಿರ್ಲಕ್ಷಿಸಿದ್ದ ಸಂದರ್ಭದಲ್ಲಿ, ಪ್ರೊ.ಚಿ.ನ.ಮಂಗಳಾರಂತಹ ವಿದ್ವಾಂಸೆಯರ ಆಸಕ್ತ ಪ್ರಯತ್ನಗಳು ಈ ಕೊರತೆಯನ್ನು ತುಂಬಲು ಪ್ರಾರಂಭಿಸಿದವು.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ಐವತ್ತನೆಯ ಬರಹ

Read More

ಅನಕೃ ಎಂಬ ಕನ್ನಡದ ಒನಪು! ಜುಲೈ ತಿಂಗಳ ಈ ನೆನಪು: ಎಲ್.ಜಿ.ಮೀರಾ ಅಂಕಣ

ಅನಕೃ ಅವರ ಬರಹದ ಉದ್ದೇಶವು ಇಲ್ಲಿ ಸ್ಪಷ್ಟವಾಗಿ ವ್ಯಕ್ತವಾಗಿದೆ. ಹಿಂದಿನ ಕಾಲದಿಂದ ನಂಬಿಕೊಂಡು ಬಂದ ಮೌಲ್ಯಗಳನ್ನು ಆಧುನಿಕ ಸಂದರ್ಭದಲ್ಲಿ ಅಳವಡಿಸಿಕೊಂಡು ಬಾಳುವ ವ್ಯಕ್ತಿಗಳು ಹೇಗಿರುತ್ತಾರೆ ಎಂಬ ಪ್ರಶ್ನೆಯನ್ನು ಅವರು ಎತ್ತಿಕೊಂಡಿದ್ದಾರೆ. ಅಂತಹ ಬಾಳನ್ನು ಬಾಳುವ ವ್ಯಕ್ತಿಗಳನ್ನು ಮತ್ತು ಅವರಿಗೆ ಎದುರಾಗುವ ಪ್ರತಿಕೂಲ ಸ್ವಭಾವದ ವ್ಯಕ್ತಿಗಳನ್ನು ಪಾತ್ರಗಳಾಗಿ ಇಟ್ಟುಕೊಂಡು, ಪರಸ್ಪರ ವಿರುದ್ಧ ಗುಣಗಳ ಸಂಘರ್ಷವನ್ನು ಚಿತ್ರಿಸಿ ಕೊನೆಗೆ ಒಳ್ಳೆಯದರ ಮುಂದೆ ಕೆಟ್ಟದ್ದು ಸೋಲುತ್ತದೆ ಎಂಬ ಶುಭಸಂದೇಶವನ್ನು ಸಾರುವ ಉಪಸಂಹಾರವನ್ನು ನೀಡಿದ್ದಾರೆ.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣ

Read More

 ರಿಚರ್ಡ್ ಫೇನ್ಮನ್ – ಅದ್ಭುತ ಪ್ರತಿಭೆಯ ವಿಲಕ್ಷಣ ವಿಜ್ಞಾನಿ: ಡಾ. ಎಲ್. ಜಿ. ಮೀರಾ ಅಂಕಣ

ಇಡೀ ಜೀವನವನ್ನು ಭೌತಶಾಸ್ತ್ರದ ಅಧ್ಯಯನ ಮತ್ತು ಆರಾಧನೆಯಲ್ಲಿ ಕಳೆದ ಫೇನ್ಮನ್ ಒಬ್ಬ ಅಸಾಧ್ಯ ಕುತೂಹಲಿ ಮತ್ತು ಮಹಾತುಂಟ. ವಿಜ್ಞಾನಿ ಎಂದ ತಕ್ಷಣ ನಮ್ಮ ಮನಸ್ಸಿನಲ್ಲಿ ಮೂಡುವ `ಗಂಭೀರ, ನಗಲು ಬಾರದ, ಚಿಂತನಾಪರ, ಮಿತಭಾಷಿ ವ್ಯಕ್ತಿತ್ವ’ಕ್ಕೆ ಒಂದು ವಿರುದ್ಧಪದ ಇವರು! ಸದಾ ಯಾರದಾದರೂ ಕಾಲೆಳೆಯತ್ತಾ ನಗುತ್ತಾ ನಗಿಸುತ್ತಾ, ಚಿತ್ರ ಬರೆಯಲು ಕಲಿಯುತ್ತಾ, ವಾದ್ಯ ನುಡಿಸಲು ಪ್ರಯತ್ನಿಸುತ್ತಾ, ಕ್ಯಾಬರೆ ನೃತ್ಯಗಾತಿಯರ ಜೊತೆಯಲ್ಲಿ ಸಂಭಾಷಣೆ ಮಾಡುತ್ತಾ…..
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣ

Read More

 ಕಾರುಚಾಲನಾ ಕಲಿಕಾ ಪುರಾಣವು …..!: ಎಲ್. ಜಿ. ಮೀರಾ ಅಂಕಣ

ಹುಲಿಯು ತನ್ನ ಸರಹದ್ದನ್ನು ದಿನಾ ತುಸುತುಸುವೇ ಹೆಚ್ಚು ಮಾಡಿಕೊಳ್ಳುವಂತೆ ನಾನು ಸಹ ನನ್ನ ಚಾಲನಾ ಸರಹದ್ದನ್ನು ನನ್ನ ಪ್ರತಿದಿನದ ನಸುಕಿನ ಅಭ್ಯಾಸದಲ್ಲಿ ಜಾಸ್ತಿ ಮಾಡುತ್ತಾ ಹೋದೆ. ಮನೆಯ ಅಕ್ಕಪಕ್ಕದ ರಸ್ತೆಗಳು, ಮೊದಮೊದಲು ಎಲ್ಲಿ ಗುದ್ದಿಬಿಡುತ್ತೇನೋ ಎಂದು ವಿಪರೀತ ಹೆದರಿಕೆ ಆಗಿ `ಯಾಕಪ್ಪಾ ಓಡಿಸ್ತೇನೆ, ಬೇಕಿತ್ತಾ ನಂಗೆ ಈ ವಯಸ್ಸಲ್ಲಿ ಇದು?’ ಎಂದು ಅನೇಕ ಸಲ ಅನ್ನಿಸುತ್ತಿತ್ತು.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ನಲವತ್ತೇಳನೆಯ ಬರಹ

Read More

ಕನ್ನಡ ವಿಜ್ಞಾನ ಸಂವಹನಕ್ಕೆ ಡಾ. ಕೆ. ಶಿವರಾಮ ಕಾರಂತರ ಕೊಡುಗೆ: ಎಲ್. ಜಿ. ಮೀರಾ ಅಂಕಣ

ಇಂತಹ ವಿಚಾರ ಮನಸ್ಸಿಗೆ ಬಂದ ಮೇಲೆ ಕಾರಂತರು ಸುಮ್ಮನೆ ಕೂರುವ ಜಾಯಮಾನದವರಲ್ಲ. ಮಕ್ಕಳಿಗೆ ತಮ್ಮ ಜಿಲ್ಲೆಯಾದ ದಕ್ಷಿಣಕನ್ನಡದ ಪರಿಚಯವನ್ನು ಸ್ವಾರಸ್ಯಕರವಾಗಿ ಮತ್ತು ಚಿತ್ರಸಹಿತವಾಗಿ ಮಾಡಿಕೊಡುವ `ಚಿತ್ರಮಯ ದಕ್ಷಿಣಕನ್ನಡ’ ಕೃತಿಯನ್ನು ರಚಿಸಿಯೇಬಿಟ್ಟರು. ಇದಕ್ಕಾಗಿ ಜಿಲ್ಲೆಯ ತುಂಬ ಓಡಾಡಿ ಅನೇಕ ಛಾಯಾಚಿತ್ರಗಳನ್ನು ತೆಗೆದರು, ಚಿತ್ರಗಳನ್ನು ಸ್ವತಃ ಬರೆದರು! ಮುಂದೆ ಮಕ್ಕಳಿಗಾಗಿ ಮತ್ತು ಆಸಕ್ತ ದೊಡ್ಡವರಿಗಾಗಿ `ದಕ್ಷಿಣ ಹಿಂದೂಸ್ಥಾನ’ ಕೃತಿಯನ್ನು ಹಾಗೂ `ಬಾಲಪ್ರಪಂಚ’, `ವಿಜ್ಞಾನ ಪ್ರಪಂಚ’ ಎಂಬ ವಿಶ್ವಕೋಶಗಳನ್ನು ರಚಿಸಿದರು.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ನಲವತ್ತೈದನೆಯ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ