Advertisement

Tag: ಡಾ.ಎಲ್.ಜಿ

ಗಾರ್ಮೆಂಟ್ ಗಾಮಿನಿಯರು, ಕಿಟ್ಟಿಪಾರ್ಟಿ ಕಿನ್ನರಿಯರು: ಡಾ. ಎಲ್.ಜಿ. ಮೀರಾ ಅಂಕಣ

ಅದೃಷ್ಟದ ಮೇಲೆ ಯಾವ ಭರವಸೆಯನ್ನೂ ಇಟ್ಟುಕೊಳ್ಳದೆ `ಮನುಷ್ಯ ತನ್ನ ಅದೃಷ್ಟವನ್ನು ತಾನೇ ರೂಪಿಸಿಕೊಳ್ಳುತ್ತಾನೆʼ ಎನ್ನುವ ವಿಚಾರವಾದಿಗಳೂ ಇದ್ದಾರಲ್ಲವೇ? ಮನುಷ್ಯನ ಯಶಸ್ಸಿನಲ್ಲಿ ಪುರುಷಪ್ರಯತ್ನ, ಪರಿಶ್ರಮಗಳ ಪಾಲು ಇರುವುದು ನಿಜವಾದರೂ, ಒಟ್ಟು ಬದುಕು ಕೊನೆತನಕ ನೆಮ್ಮದಿಯಿಂದ ಸುಖಮಯವಾಗಿ ದೊಡ್ಡ ಕೊರಗಿಲ್ಲದೆ ಕಳೆಯುವುದು ಮನುಷ್ಯನ ಕೈಯಲ್ಲಿದೆಯೇ? “ಅಯ್ಯೋ, ತನ್ನ ನಾಳೆ ಹೇಗಿರುತ್ತದೆ ಎಂದು ಗೊತ್ತಿರದ ಮನುಷ್ಯನ ದುರ್ವಿಧಿಯೇ!!!..”
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ಎರಡನೆಯ ಬರಹ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ