Advertisement

Tag: ಡಾ. ಕಬ್ಬಿನಾಲೆ ವಸಂತ ಭಾರದ್ವಾಜ

ಸರಳ ವಡ್ಡಾರಧನೆ ಎಂಬೊಂದು ಕೈದೀವಿಗೆ

ವಡ್ಡಾರಾಧನೆಯಲ್ಲಿ ಬರುವ ಜನಜೀವನ, ಜಾತಿವ್ಯವಸ್ಥೆ, ಸಮಾಜದಲ್ಲಿ ಸ್ತ್ರೀಯರ ಸ್ಥಾನಮಾನ, ಗ್ರಾಮ ಮತ್ತು ಪಟ್ಟಣದ ವರ್ಣನೆ, ತಿಂಡಿತಿನಿಸುಗಳು, ಬಹು ಮಹಡಿ ಕಟ್ಟಡದ ಬೀದಿಗಳು, ವೇಶ್ಯೆಯರ ಬೀದಿಯವರ್ಣನೆ, ಅಂಗಡಿ ಮುಂಗಟ್ಟುಗಳು ಇವೆಲ್ಲಾ ಆ ಕಾಲದ ಒಂದು ವ್ಯವಸ್ಥೆಯನ್ನು ಕಣ್ಣಿಗೆ ಕಟ್ಟುವಂತೆ ವರ್ಣಿಸುತ್ತವೆ. ಇವುಗಳನ್ನೆಲ್ಲಾ ಅನುವಾದಿಸಿರುವಲ್ಲಿ ಮೂಲದ ಶಬ್ಧದ ಮಿತಿಯನ್ನು ದಾಟದಿರುವದನ್ನು ಕಾಣಬಹುದಾಗಿದೆ. ಡಾ. ಕಬ್ಬಿನಾಲೆ ವಸಂತ ಭಾರದ್ವಾಜರು ಇಲ್ಲಿ ಭಾಷೆಯನ್ನು ದುಡಿಸಿಕೊಳ್ಳುವ ರೀತಿ ಮನೋಜ್ಞವಾಗಿದೆ ಎನ್ನುತ್ತ ಸರಳ ವಡ್ಡಾರಧನೆ ಕುರಿತ ಅನಿಸಿಕೆಯನ್ನು ನಾರಾಯಣ ಯಾಜಿ ಅವರು ಇಲ್ಲಿ ಪ್ರಸ್ತುತಪಡಿಸಿದ್ದಾರೆ.

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ