Advertisement

Tag: ಡಾ. ಕೆ. ಬಿ. ಸೂರ್ಯ ಕುಮಾರ್…

ಇಲ್ಲದ ಸಲ್ಲದ ಭ್ರಮೆಗಳು ಮತ್ತು ಸ್ವಯಂ ಚಿಕಿತ್ಸೆ ತಂದೊಡ್ಡುವ ಆಪತ್ತುಗಳು

ಟಿವಿಯಲ್ಲಿ ಕೆಲವು ಖಾಯಿಲೆಯ ಕುರಿತಾಗಿ ಬರುವ ಮಾತುಗಳನ್ನು, ಪೇಪರಿನಲ್ಲಿ ಬರುವ ವಿಷಯಗಳನ್ನು ಓದಿ ಮತ್ತು ಗೂಗಲ್ ಸರ್ಚ್‌ನಲ್ಲಿ ಬರುವ ವಿವರಗಳನ್ನು ನೋಡಿಕೊಂಡು ತಮಗೆ ಆ ಕಾಯಿಲೆ ಇದೆ ಮತ್ತು ಈ ರೋಗ ಇದೆ ಎಂದು ತಪ್ಪಾಗಿ ನಿಶ್ಚಯಿಸಿಬಿಡುವ ಬೃಹಸ್ಪತಿಗಳು ಕೂಡ ನಮ್ಮಲ್ಲಿ ಇದ್ದಾರೆ.  ಅಷ್ಟೇ ಅಲ್ಲ, ಕೆಲವೊಮ್ಮೆ ಕಾಯಿಲೆಗಳಿಗೆ ಸ್ವಯಂ ಔಷಧಿ ಸೇವಿಸುವ ಪರಿಪಾಠ  ಇತ್ತೀಚೆಗೆ ಹೆಚ್ಚಾಗಿದೆ. ‘ನೆನಪುಗಳ ಮೆರವಣಿಗೆ’ ಸರಣಿಯಲ್ಲಿ  ಡಾ. ಕೆ.ಬಿ. ಸೂರ್ಯಕುಮಾರ್ ಬರಹ 

Read More

ಸತ್ತವನು ಎದ್ದು ಬಂದಾಗ…

ಈಗ ಕಂಪ್ಯೂಟರ್ ಯುಗ ಬಂದು, ಎಲ್ಲಾ ದಾಖಲು ಡಿಜಿಟಲೀಕರಣ ಆಗಿ, ಪ್ರತಿ ರೋಗಿಗೆ ಒಂದು ನಿರ್ದಿಷ್ಟ ಸಂಖ್ಯೆಯನ್ನು ಕೊಡುವುದರಿಂದ, ಹಿಂದಿನ ದಿನಗಳಂತೆ ಸರ್ಟಿಫಿಕೇಟ್ ಕೊಡುವುದು ಸ್ಪಲ್ಪ ಕಷ್ಟ. ಹಾಗೆಯೇ ಈಗ, ಕೆ. ಪಿ. ಎಂ. ಇ. ಕಾನೂನಿನಲ್ಲಿ ಪ್ರತಿ ವೈದ್ಯರೂ, ತಾವು ಚಿಕಿತ್ಸೆ ನೀಡುವ ಎಲ್ಲಾ ರೋಗಿಗಳ ವಿವರಗಳನ್ನು ಒಂದು ಪುಸ್ತಕದಲ್ಲಿ ಬರೆದು ಇಡಬೇಕು ಎಂದಿದೆ. ಹಾಗಾಗಿ ಈ ಮೊದಲಿನಂತೆ ಸರ್ಟಿಫಿಕೇಟ್ ಕೊಡಲು, ಈಗ ಈಗ ಬಹಳ ಪ್ರಯಾಸ ಪಡಬೇಕು.
ಡಾ. ಕೆ.ಬಿ. ಸೂರ್ಯಕುಮಾರ್‌ ಬರೆಯುವ ನೆನಪುಗಳ ಮೆರವಣಿಗೆ ಸರಣಿಯ ಕಂತು ನಿಮ್ಮ ಓದಿಗೆ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

[latest_post_widget]

ಬರಹ ಭಂಡಾರ