Advertisement

Tag: ಡಾ. ಚಂದ್ರಮತಿ ಸೋಂದಾ

ಕಾಶಿಗೆ ಹೋಗಲೂ ಚೌಕಾಶಿಯೇ: ಡಾ. ಚಂದ್ರಮತಿ ಸೋಂದಾ ಸರಣಿ

ಕೆಲವು ಬಾರಿ ಮನೆಯ ತಾಪತ್ರಯವಿದ್ದಾಗ ಸುಗ್ಗಿ ಮಾಡಲು ಕಷ್ಟ ಅಂತ ಫಸಲುಗುತ್ತಿಗೆ ಅಂತ ಕೊಡುವ ರೂಢಿಯಿತ್ತು. ಬೆಳೆಯ ಅಂದಾಜು ಮಾಡಿ ಇಂತಿಷ್ಟು ಹಣ ಅಂತ ನಿಗದಿಮಾಡಿ ಒಟ್ಟಾಗಿ ಹಣವನ್ನು ಸಂದಾಯ ಮಾಡುತ್ತಿದ್ದರು. ಆ ವರ್ಷ ಬೆಳೆ ಅಂದಾಜಿಗಿಂತ ಹೆಚ್ಚಾದರೆ ಅಥವಾ ಇವರ ಬೆಳೆಗೆ ಒಳ್ಳೆಯ ದರ ಬಂದರೆ ಬೆಳೆಗಾರರು ಕೈಕೈ ಹಿಸುಕಿಕೊಳ್ಳುತ್ತಿದ್ದರು. ʻಅಯ್ಯೋ! ಅನ್ಯಾಯವಾಗಿ ದುಡ್ಡು ಕಳಕಂಡೆ.ʼ ಅಂತ.
ಡಾ. ಚಂದ್ರಮತಿ ಸೋಂದಾ ಬರೆಯುವ “ಮಾತು ಮಂದಲಿಗೆ” ಸರಣಿಯ ಎರಡನೆಯ ಬರಹ

Read More

ಡಾ. ಚಂದ್ರಮತಿ ಸೋಂದಾ ಬರೆಯುವ ಸರಣಿ “ಮಾತು ಮಂದಲಿಗೆ” ಆರಂಭ

ಅದೃಷ್ಟದ ಪೆನ್ನು ಎಂದು ತಮ್ಮ ಪೆನ್ನಿನ ಬಗ್ಗೆ ಬಹಳ ಮುತುವರ್ಜಿವಹಿಸುವುದೂ ಇದೆ. ಅದೇನಾದರೂ ಕಳೆದುಹೋಯಿತು ಅಂದ್ರೆ ಆಗ ನೋಡಬೇಕು ಭೂಮಿ ಆಕಾಶ ಒಂದು ಮಾಡುವ ಥರಾ ಕೂಗಾಡುವುದನ್ನು. ಸಿಗಲಿಲ್ಲ ಅಂದರೆ ಮನೆಮಂದಿಗೆಲ್ಲ ಮಂತ್ರಾಕ್ಷತೆ ಬೇರೆ. ಅವರ ಅವತಾರ ನೋಡಿದ್ರೆ ಏನೋ ಆಗಬಾರದ್ದು ಆಗಿದೆ ಅನ್ನುವ ರೀತಿ ನಡವಳಿಕೆ. ಪೆನ್ನು ಕೈಗೆ ಬಂತು ಅಂದರೆ ಎಲ್ಲವೂ ತಣ್ಣಗೆ. ಕೆಲವರ ಸಹಿಯನ್ನಂತೂ ಯಾರಿಗೂ ನಕಲು ಮಾಡಲು ಆಗದಂತಹುದು.
ಡಾ. ಚಂದ್ರಮತಿ ಸೋಂದಾ ಬರೆಯುವ ಹಳೆ ಕಾಲದ ನೆನಪುಗಳ ಸರಣಿ “ಮಾತು ಮಂದಲಿಗೆ” ಇಂದಿನಿಂದ ಮೂರುವಾರಗಳಿಗೊಮ್ಮೆ ನಿಮ್ಮ ಕೆಂಡಸಂಪಿಗೆಯಲ್ಲಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ