Advertisement

Tag: ಡಾ. ಜ್ಯೋತಿ

ಡಾ. ಜ್ಯೋತಿ ಬರೆದ ಈ ಭಾನುವಾರದ ಕಥೆ

“ಯಾರೋ ಹೇಳಿದರು, ಕಾಶಿಯ ರಾಜನಲ್ಲಿ ಬಿಳಿ ಕುದುರೆಗಳಿವೆಯೆಂದು. ಹಾಗಾಗಿ, ಗಾಲವ ನನ್ನ ಕಾಶಿಗೆ ಕರೆತಂದ. ಅಲ್ಲಿನ ರಾಜ ದಿವೋದಾಸನಲ್ಲಿ ೨೦೦ ಬಿಳಿ ಕುದುರೆಗಳಿದ್ದವು. ಅವನಿಗೂ ಗಂಡು ಮಗು ಬೇಕಿತ್ತು. ಗಾಲವ ಪುನಃ ಒಪ್ಪಂದ ಮಾಡಿಕೊಂಡ. ನನಗೆ ಈ ಬಾರಿ ಏನು ಅನ್ನಿಸಲಿಲ್ಲ. ಮನಸ್ಸು ಮತ್ತು ಹೃದಯಗಳೆರಡೂ ಹೆಪ್ಪುಗಟ್ಟಿದ್ದವು. ವರ್ಷ ಕಳೆಯೋದರಲ್ಲಿ ಮಗ ಪ್ರತಾರ್ಧನ ಹುಟ್ಟಿದ. ಆದರೆ, ಈ ಬಾರಿ ಮಗುವಿನೊಂದಿಗೆ ಯಾವುದೇ ವ್ಯಾಮೋಹ…”

Read More

ಆತ್ಮಚರಿತ್ರೆ ಬರೆಯುವ ಅಗತ್ಯವೇನು?: ಡಾ. ಜ್ಯೋತಿ ಬರೆದ ಲೇಖನ

“ಓದುಗರ ದೃಷ್ಟಿಯಿಂದ ನೋಡಿದರೆ, ಸಾಮಾನ್ಯವಾಗಿ, ನಮ್ಮ ವೃತ್ತಿಯಲ್ಲಿ ಅಥವಾ ಸಂಬಂಧಿತ ಕ್ಷೇತ್ರದಲ್ಲಿ ಸಾಧನೆ ಮಾಡಿದವರ ಆತ್ಮಚರಿತ್ರೆ ಓದಲು ಆಸಕ್ತಿಯಿರುತ್ತದೆ. ಅವರ ಜೀವನ ವಿಧಾನ, ವಿಶಿಷ್ಟ ಮೈಲಿಗಲ್ಲುಗಳು ಅಥವಾ ಸಂಘರ್ಷಗಳನ್ನು ಆತ್ಮಚರಿತ್ರೆಯಲ್ಲಿ ಹುಡುಕಲು ಪ್ರಯತ್ನಿಸುತ್ತಾ, ಅದರಿಂದ ನಮಗೇನು ಹೊಸ ಅರಿವು, ಮಾರ್ಗದರ್ಶನ, ಅಥವಾ ಪ್ರೇರಣೆ ಸುಳಿವು ಸಿಗಬಹುದೆಂದು ಆಶಿಸುತ್ತೇವೆ.”

Read More

ಜನಮತ

ಕಾಲಗಳಲ್ಲಿ ನನಗೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಜಾರಿದ ಬದುಕನ್ನು ಸ್ವವಿಮರ್ಶಿಸಿಕೊಂಡ ಆತ್ಮಕಥೆ: ನಾರಾಯಣ ಯಾಜಿ ಬರಹ

ನಂದು ದಾದಾ ಅವಳಲ್ಲಿ ಸ್ವಾತಂತ್ರ್ಯ ಹೋರಾಟದ ಕಿಡಿಯನ್ನು ಹಚ್ಚಿದರೆ ರಮೇಶಣ್ಣ ಅವಳಿಗೆ ಬಲೆಹಾಕಿ ಅವಳನ್ನು ದುರುಪಯೋಗಪಡಿಸಿ ಮನೆಯಿಂದ ಓಡಿಸಿಕೊಂಡುಹೋಗಿ ನಡುನೀರಿನಲ್ಲಿ ಕೈಬಿಟ್ಟು ಪರಾರಿಯಾಗುತ್ತಾನೆ. ನಂದಣ್ಣನ ಆದರ್ಶಗಳು ಈಕೆಯೊಳಗೆ…

Read More

ಬರಹ ಭಂಡಾರ