Advertisement

Tag: ಡಾ.ನಾ ಡಿಸೋಜ

ಅಕ್ಷಯ ಪಂಡಿತ್ ಕಥಾಸಂಕಲನಕ್ಕೆ ಡಾ. ನಾ. ಡಿಸೋಜ ಬರೆದ ಮಾತುಗಳು

“ಈ ಹುಡುಗನಿಗೆ ಈ ತೊಟ್ಟಿಲಿನದೇ ಆಕರ್ಷಣೆ. ಜಾತ್ರೆಯನ್ನು ನೋಡಲು ಅಲ್ಲಿ ವ್ಯಾಪಾರ ಮಾಡಲು ಬಂದ ಮಗ ಜಾತ್ರೆಯಲ್ಲಿಯ ಎಲ್ಲವನ್ನ ನೋಡಿ ಸಂತಸ ಪಡುತ್ತಾನೆ. ತಂದೆಯನ್ನ ಕೂಡ ತೊಟ್ಟಿಲಲ್ಲಿ ಕೂರಿಸಿ ಒಂದು ರೈಡ್ ಮಾಡಿಸುತ್ತಾನೆ. ಒಂದು ಹಂತದಲ್ಲಿ ತನ್ನ ಜೇಬಿನಲ್ಲಿ ಇರಿಸಿ ಕೊಂಡ ರೆಕ್ಕೆಯನ್ನ ಹಾರಿಸಿ ಬಿಡುತ್ತಾನೆ. ಆ ರೆಕ್ಕೆ ತಾನು ಕುಳಿತ ತೊಟ್ಟಿಲಿನಷ್ಟು ಎತ್ತರಕ್ಕೆ ಹಾರಿದಾಗ ಮಗ ‘ಅಪ್ಪ ಅಷ್ಟು ಎತ್ರ ಹೋಗೋದು ಹೇಗೆ ?ʼ ಎಂದು ಕೇಳುತ್ತಾನೆ.”
ಅಕ್ಷಯ ಪಂಡಿತ್ ಬರೆದ ‘ಬಯಲಲಿ ತೇಲುತ ತಾನುʼ ಕಥಾಸಂಕಲನಕ್ಕೆ ಡಾ. ನಾ. ಡಿಸೋಜ ಬರೆದ ಮಾತುಗಳು

Read More

ಪ್ರಸಾದ್ ಶೆಣೈ ಪುಸ್ತಕಕ್ಕೆ ಡಾ. ನಾ. ಡಿಸೋಜ ಬರೆದ ಮಾತುಗಳು

“ಮಾಳ ಎಂಬುದು ನಕ್ಷೆಯಲ್ಲಿ ನೀವು ಗುರುತಿಸಲಾಗದ ಒಂದು ಪುಟ್ಟ ಹಳ್ಳಿ. ಲೇಖಕರು ಹೇಳುವ ಹಾಗೆ ಈ ಮಾಳ “ಪಶ್ಚಿಮ ಘಟ್ಟದ ಕೆಳಗಿನ ಹಸಿರು ತೊಟ್ಟಿಲು”. ಅಷ್ಟೇ ಅಲ್ಲ ಈ ಮಾಳವನ್ನೇ ಬಳಸಿ ಸಹ್ಯಾದ್ರಿ ತಟದ ಊರುಗಳಾದ ಕುದುರೆ ಮುಖ, ಹೊರನಾಡು, ಕಳಸ, ಶೃಂಗೇರಿಗಳ ದಾರಿ ಹಿಡಿದರಂತೂ ಇಷ್ಟು ದಿನ ಕಳೆದುಕೊಂಡ ಹೊಸ ಜಗತ್ತೊಂದು ದುತ್ತನೆ ಎದಿರು ಬಂದು ಮೂಡುತ್ತದೆ.”

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

[latest_post_widget]

ಬರಹ ಭಂಡಾರ