Advertisement

Tag: ಡಾ. ಬಸು ಬೇವಿನಗಿಡದ

‘ಒಳ್ಳೆಯ ದೆವ್ವ’ ಕಾದಂಬರಿ: ಮಕ್ಕಳ ಮನಸ್ಸಿನ ವೈದ್ಯ

ಮಂಜುನಾಥ ಶಾಲೆಗೆ ಹೋಗುವಾಗ ದಿನಾಲೂ ಅವನ ತಾಯಿಯನ್ನು ತಬ್ಬಿ ಮುದ್ದಾಡುತ್ತಿದ್ದ. ಅಷ್ಟೊಂದು ಪ್ರೀತಿ ವಾತ್ಸಲ್ಯ ಇಬ್ಬರಲ್ಲೂ ತುಂಬಿತ್ತು. ‘ತಾಯಿ ವಾತ್ಸಲ್ಯ ಮತ್ತು ಮಗನ ಮಂದಹಾಸ ಇದಕ್ಕಿಂತ ಉತ್ತಮವಾಗಿರಲು ಸಾಧ್ಯವಿಲ್ಲ’ ಎನ್ನುವ ಶಿರ್ಷಿಕೆಯೊಂದಿಗೆ ಅದು ಪತ್ರಿಕೆಯ ಮುಖಪುಟದಲ್ಲಿ ಅಚ್ಚಾಗಿತ್ತು. ಅಷ್ಟೊಂದು ಅಮೋಘವಾದ ಪ್ರೀತಿ ಇವರದಾಗಿತ್ತು. ಅದನ್ನು ನೋಡಿ ಮಗ ಫೋಟೋದಂತೆ ಕಟ್ಟು ಹಾಕಿಸಲು ತಾಯಿಗೆ ಹೇಳಿದ. ಬಾಲ್ಯದ ಆ ಅಮೂಲ್ಯ ನೆನಪನ್ನು ಗೆಳೆಯರಾದ ಪಲ್ಲವಿ, ಪವನ, ಆಕಾಶ ನೆನಪಿಸಿಕೊಳ್ಳುತ್ತಾರೆ.
ಡಾ. ಬಸು ಬೇವಿನಗಿಡದ ಬರೆದ “ಒಳ್ಳೆಯ ದೆವ್ವ” ಮಕ್ಕಳ ಕಾದಂಬರಿಯ ಕುರಿತು ನಾಗರಾಜ ಎಂ ಹುಡೇದ ಬರಹ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ಬಸು ಬೇವಿನಗಿಡದ ಬರೆದ ಕತೆ

ಅಳುತ್ತಿದ್ದ ಅವಳನ್ನು ಡಾಕ್ಟರ್ ಒಂದೆರಡು ಗುಳಿಗೆ ನುಂಗಿಸಿ ನೀರು ಕುಡಿಸಿ ಸಮಾಧಾನಪಡಿಸಿದರು. ಕೂಡಲೆ ಆಕೆ ನಿದ್ದೆಹೋದಳು. ಆಕೆಯ ಮನಸ್ಸು ಕೃಷ್ಣನ ಕಥೆಯಿಂದ ಘಾಸಿಗೊಂಡಿದೆಯೆಂದು ಅವರಿಗೆ ತಿಳಿಯಿತು. ‘ನಾಟಕದ ಕೃಷ್ಣ ಬಂದು ನಮ್ಮಣ್ಣನ ಸಾಯಹೊಡದು ನನ್ನ ಕರ್ಕೊಂಡು ಹೋಗ್ತಾನಂತ.’ ಎಚ್ಚರಾದಾಗ ವಿಮಲವ್ವ ಹೇಳಿದ ಮಾತಿಗೆ ಡಾಕ್ಟರ್ ನಕ್ಕರು. ‘ನಿಮ್ಮಣ್ಣ ದೊಡ್ಡ ಹುಲಿ ಅದಾನು. ಇಂವ ಅಡರ್ ಅಂದ್ರ ಕೃಷ್ಣನ ಕಿರೀಟ ಅಲ್ಲೇ ಬೀಳ್ತದ ತಗೋ. ನೀಯೇನೂ ಹೆದರಬ್ಯಾಡ’.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ