Advertisement

Tag: ಡಾ. ಬಿ. ಜನಾರ್ದನ ಭಟ್

ಭಕ್ತಿ-ವಿರಕ್ತಿ–ಅನುರಕ್ತಿಗಳ ಸಂಗಮ ಹರಿದಾಸ ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ

ಹರಿದಾಸರು ಹೀಗೆ ಅಲೆದದ್ದು ಸುಮಾರು ಎಂಟು ವರ್ಷಗಳ ಕಾಲ. ಆ ದುರ್ದಿನಗಳು ಕಳೆದ ಮೇಲೆ ಹರಿದಾಸರು ಸುಮಾರು 1905 ರಲ್ಲಿ ಊರಿಗೆ ಮರಳಿದರು. ಬಂದವರು ಮತ್ತೆ ಕಾರ್ಕಳ ವೆಂಕಟರಮಣನ ಸನ್ನಿಧಿಯಲ್ಲಿ ಎಂಟು ತಿಂಗಳುಗಳ ಕಾಲ ಇದ್ದರು. ಹಿಂದೆ ಅವರು ತಾನೇ ಶನಿವಾರ ಶನಿವಾರ ತಿರುಪತಿಗೆಂದು ಕಾಣಿಕೆ ಹಾಕುತ್ತ ಕಟ್ಟಿಟ್ಟ ಮುಡಿಪನ್ನೇ ಬಡತನದ ಕಾರಣ ತೆಗೆದು ಖರ್ಚು ಮಾಡುವ ಪ್ರಸಂಗವೂ…”

Read More

ಗಜಪಥದಲ್ಲಿ ಸಾಗಿದ ರಾಷ್ಟ್ರಕವಿ ಗೋವಿಂದ ಪೈ

ಗೋವಿಂದ ಪೈಗಳಿಗೆ 1949 ರಲ್ಲಿ ಮದರಾಸು ಸರಕಾರ ‘ರಾಷ್ಟ್ರಕವಿ’ ಬಿರುದು ನೀಡಿ ಗೌರವಿಸಿತು. ಅವರು 1950 ರಲ್ಲಿ ಮುಂಬಯಿಯಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾದರು. ಅವರು ಸನ್ಮಾನ, ಗೌರವಗಳನ್ನು ಸ್ವೀಕರಿಸಲು ಒಪ್ಪುತ್ತಿರಲಿಲ್ಲ. ಮೈಸೂರು ವಿಶ್ವವಿದ್ಯಾನಿಲಯ ಅವರಿಗೆ ಗೌರವ ಡಾಕ್ಟರೇಟ್ ಪದವಿಯನ್ನು ನೀಡಬೇಕೆಂದು ಬಯಸಿದಾಗ ಪೈಗಳು ವಿನಯದಿಂದ ನಿರಾಕರಿಸಿದರು. ‘ಕರಾವಳಿಯ ಕವಿರಾಜಮಾರ್ಗ’ ಸರಣಿಯಲ್ಲಿ ರಾಷ್ಟ್ರಕವಿ ಗೋವಿಂದ ಪೈಗಳ ಕುರಿತು ಬರೆದಿದ್ದಾರೆ

Read More

ಓಬಿರಾಯನ ಕಾಲದ ಕಥಾಸರಣಿಯಲ್ಲಿ ವ್ಯಾಸರಾವ್ ನಿಂಜೂರು ಬರೆದ ಕಥೆ

“ನರ್ಸಪ್ಪಯ್ಯ ಹಳೆಯ ಫೆವರ್ಲೂಬಾ ಅಲಾರಾಮ್ ಗಡಿಯಾರ ನೋಡುತ್ತಾರೆ, ನಾಲ್ಕು ಗಂಟೆ ಹತ್ತು ನಿಮಿಷ ತೋರಿಸುತ್ತಿತ್ತದು. ತಾನು ಎದ್ದಾಗಲೂ ಅದು ಅದೇ ಟೈಮ್ ತೋರಿಸುತ್ತಿದ್ದುದ್ದು ನೆನಪಾಗಿ, ಹಿಂದಣ ದಿನ ಸಂಜೆಯೇ ಅದು ನಿದ್ರಾಪರವಶವಾಗಿದೆ ಎಂದೂ, ತಾನು ಕೀ ಕೊಡಲು ಮರೆತು ಹೋಗಿದ್ದೂ ನೆನಪಾಗಿ ಒಲೆಗಳ ಕಟ್ಟಿಗೆ ಹಿಂದೆ ಮಾಡಿ ಗ್ಯಾಸ್ ಲೈಟ್ ಆರಿಸಿ ತಗಣೆಗಳ ಸೈನ್ಯವಿರುವ ಬೆಂಚಿಗೆ ತನ್ನ ಬೆನ್ನು ಬಲಿಕೊಟ್ಟರು.”

Read More

ಓಬೀರಾಯನ ಕಾಲದ ಕಥಾಸರಣಿಯಲ್ಲಿ ಗುರುರಾಜ ಮಾರ್ಪಳ್ಳಿ ಬರೆದ ಕತೆ

“ಮನುಷ್ಯನಿಗೆ ಹಾಳಾಗಲಿಕ್ಕೆ ಒಂದು ಕಾಲ. ಒಳ್ಳೆಯದಾಗಲಿಕ್ಕೆ ಒಂದು ಕಾಲ. ಸಾಮಾನ್ಯ ಅದೇ ಟೈಮಿಗೆ ಇರಬಹುದು, ವೆಂಕಟರಾಯರ ದಂಡು ಮದರಾಸಿನಿಂದ ಹೆಂಡತಿಯನ್ನು ಕರೆದುಕೊಂಡು ಟಾಂಗಾದಿಂದ ಬರುತ್ತಿತ್ತು. ಆ ಬ್ಯಾಗು ಹೋಲ್ಡಾಲು, ಹೆಂಡತಿಯ ತುಟಿಗೆ ಮೆತ್ತುವ ರಂಗು; ಆ ಚಪ್ಪಲಿ, ಆ ಬೂಟ್ಸು, ಹ್ಯಾಟು, ಪ್ಯಾಂಟು, ಕೋಟು, ವಾಕಿಂಗ್ ಸ್ಟಿಕ್, ಐ ರಿಮೆಂಬರ್ ಎವರಿಥಿಂಗ್, ಅಂಡರ್ಸ್ಟೇಂಡ್…”

Read More

ಓಬಿರಾಯನಕಾಲದ ಕಥಾಸರಣಿಯಲ್ಲಿ ಕುಕ್ಕೇಟಿ ಮಾಧವ ಗೌಡ ಬರೆದ ಕಥೆ

“ಅಜ್ಜ ಅಡ್ಕಾರಿಗೆ ಹೋದದ್ದು ಯಾಕೆ ಎಂದು ಅಮೇಲೆ ತಿಳಿಯಿತು. ಅವರು ಕ್ಷೌರ ಮಾಡಿಸಿಕೊಳ್ಳಲು ಹೋಗಿದ್ದರು. ಮರುದಿನ ಅಮ್ಮ ಅಜ್ಜನ ಸ್ವಚ್ಛ ಬಟ್ಟೆಗಳನ್ನು ಮಡಚಿ ತಂದು ಅಜ್ಜನಿಗೆ ಕೊಟ್ಟರು. ನಾನು ಕಿಸ್ತು ಕಟ್ಟಲು ಹೋಗುವ ನಮ್ಮ ಅಜ್ಜನ ಸಡಗರವನ್ನು ಗಮನಿಸುತ್ತಿದ್ದೆ. ಯಾವುದೋ ರಾಜಕಾರ್ಯಕ್ಕೆ ಹೋಗುವವರಂತೆ ಅಜ್ಜ ಸಂಭ್ರಮಿಸುತ್ತಿದ್ದರು. ಒಗೆದು ಶುಚಿಯಾಗಿದ್ದ ಮೊಣಕಾಲಿನ ಕೆಳಗೆ ಬರುವಂಥ ಮುಂಡು ಉಟ್ಟು”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ