Advertisement

Tag: ಡಾ. ಮೈತ್ರೇಯಿಣಿ ಗದಿಗೆಪ್ಪಗೌಡರ

“ಕರ್ನಾಟಕದ ಕಸ್ತೂರಬಾ”: ಡಾ. ಮೈತ್ರೇಯಿಣಿ ಗದಿಗೆಪ್ಪಗೌಡರ ಅಂಕಣ

ಅಸ್ಪೃಶ್ಯತೆ ನಿವಾರಣೆಯನ್ನು ತಿಳಿಸಿಕೊಟ್ಟ ಮಹಾತ್ಮ ಗಾಂಧೀಜಿ ಅವರು ದೀನ, ದಲಿತ, ದುರ್ಬಲರ ಒಳಿತಿಗಾಗಿ ಮಾಡುವ ನಿಸ್ವಾರ್ಥ ಸೇವೆ ಅತ್ಯಂತ ಪವಿತ್ರವಾದದ್ದು ಹಾಗೂ ಅದು ದೇವರನ್ನು ಪೂಜಿಸಿದಷ್ಟೇ ಫಲ ದೊರೆಯುವ ಸೇವಾ ಕಾರ್ಯ, ಅಸ್ಪೃಶ್ಯರನ್ನು ಈ ಕಾರಣದಿಂದಲೇ ಗಾಂಧೀಜಿಯವರು ದಲಿತರು ಎಂದು ಕರೆಯುವ ಮೂಲಕ ಅವರ ಉದ್ಧಾರವೇ ಜನಾರ್ಧನನ ಸೇವೆ ಎಂಬುದನ್ನು ದೃಢವಾಗಿ ನಂಬಿದ್ದರಲ್ಲದೆ ಗಾಂಧಿಜೀಯವರ ಅನುಯಾಯಿಗಳೆಲ್ಲ ಕೇರಿಯ ಜನರಗಳಿಗಾಗಿ ಸೇವೆ ಮಾಡುವಂತಹ ವಾತಾವರಣವನ್ನು ನಿರ್ಮಿಸಿದರು.
ಡಾ. ಮೈತ್ರೇಯಿಣಿ ಗದಿಗೆಪ್ಪಗೌಡರ “ಹೊಸ ಓದು” ಹೊಸ ಓದು ಅಂಕಣ

Read More

ಡಾ. ಮೈತ್ರೇಯಿಣಿ ಗದಿಗೆಪ್ಪಗೌಡರ ಹೊಸ ಅಂಕಣ “ಹೊಸ ಓದು” ಆರಂಭ

ಶತಮಾನಗಳ ಹಿಂದಿನ ಕಥೆಗಳ ಆಶಯಕ್ಕೆ ಈ ಕಾಲಘಟ್ಟದ ಉತ್ತರಗಳ ಮಾದರಿಯ ಕಥೆಗಳನ್ನು ಬಯಲು ಮತ್ತು ಬೆಳಕು ಎಂಬರ್ಥದಲ್ಲಿ ಕತೆಗಾರ ನಿರೂಪಣೆಯ ಕ್ಯೂರೆಟರ್ ಮತ್ತು ದೃಷ್ಟಿಕೋನದ ಗ್ರಾಫರ್ ಆಗಿರಬೇಕೆನ್ನುವ ಪೊನ್ನಾಚಿ ಅವರ ಕಥೆಗಳು ಪ್ರತಿಪಾದಿತ ಮತ್ತು ಸಾಧಿತ ಕಥೆಗಳು ಪ್ರತಿನಿಧಿಸುವ ವಸ್ತು ಹಳೆಯದಾದರೂ ಕಥೆಗಳ ಅಂತ್ಯ ಪ್ರಗತಿಪರತೆಯನ್ನು ಎತ್ತಿ ಹಿಡಿದಿವೆ.
ಡಾ. ಮೈತ್ರೇಯಿಣಿ ಗದಿಗೆಪ್ಪಗೌಡರ ಬರೆಯುವ ಹೊಸ ಕೃತಿಗಳ ಪರಿಚಯಿಸುವ ಹೊಸ ಅಂಕಣ

Read More

ಧನಪಾಲ ನಾಗರಾಜಪ್ಪ ಅನುವಾದಿಸಿದ ಪುಸ್ತಕದ ಕುರಿತು ಡಾ. ಮೈತ್ರೇಯಿಣಿ ಬರಹ

“ಸೃಜನಶೀಲ ಸಾಹಿತ್ಯದ ಭಾಗವಾಗಿ ಪರಿಗಣಿಸಲ್ಪಡುವ ಅಬಾಬಿಗಳು ಅಂತಃಕರಣ, ಶಾಂತಿ ಮತ್ತು ಸೌಹಾರ್ದತೆಯ ಮೈಲಿಗಲ್ಲುಗಳಾಗಿವೆ. ಆತ್ಮನೀರಿಕ್ಷಣೆ ಮಾದರಿಯ ಆತ್ಮಾವಲೋಕನ ಮತ್ತು ಆತ್ಮಾನುಸಂಧಾನದ ಮಾದರಿಗಳಾದ ಅಬಾಬಿಗಳು ಹೊಸ ಚೈತನ್ಯಶೀಲ ಬದುಕಿಗೆ ದಾರಿದೀಪಗಳಾಗಿವೆ. ಆತ್ಮೋನ್ನತಿಗೆ ಮತ್ತು ಆತ್ಮಗೌರವದ ಉತ್ಕರ್ಷಕ್ಕೆ ಹುರಿಗೊಳಿಸುವ ಮಾನವೀಯ ಜಿಜ್ಞಾಸೆಗಳಿಂದ ಆವೃತ್ತವಾದ ಅಬಾಬಿಗಳು ಸಾರ್ವಕಾಲಿಕ ಮೌಲ್ಯಗಳನ್ನು ಗರ್ಭಿಕರಿಸಿಕೊಂಡಿವೆ.”
ತೆಲುಗಿನ ಕವಿ ಷೇಕ್ ಕರೀಮುಲ್ಲಾ ಬರೆದ ಅಬಾಬಿಗಳನ್ನು ಧನಪಾಲ ನಾಗರಾಜಪ್ಪ ‘ಬದರ್ʼ ಹೆಸರಿನಲ್ಲಿ ಕನ್ನಡಕ್ಕೆ ತಂದಿದ್ದಾರೆ. ಈ ಪುಸ್ತಕದ ಕುರಿತು ಡಾ. ಮೈತ್ರೇಯಿಣಿ ಬರಹ ನಿಮ್ಮ ಓದಿಗೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ