Advertisement

Tag: ಡಾ. ಮೊಗಳ್ಳಿ ಗಣೇಶ್

ನರಭಕ್ಷಕ ಹೆಜ್ಜೆಗಳ ಸಪ್ಪಳ

ಇವನೇನಾ ಆ ಸಾಹೇಬ… ಕುದುರೆ ಗಾಡಿಯ ಮೇಲೆ ಬಂದು ದಿಕ್ಕೆಟ್ಟವರಿಗೆ ಹೊಸ ಬಟ್ಟೆ ದಾನ ಮಾಡುತ್ತಿದ್ದವನು ಎನಿಸಿ ಅಚ್ಚರಿಗೊಂಡೆ. ಆ ಕಾಲಕ್ಕೇ ಆತ ವಿಪರೀತ ಲಂಚಕೋರನಾಗಿ ಹಲವು ಬಾರಿ ಸಸ್ಪೆಂಡ್ ಆಗಿದ್ದ. ಡಿಸ್‌ಮಿಸ್‌ ಒಂದೇ ಬಾಕಿ ಇದ್ದದ್ದು. ಆ ಮನೆಯೂ ಅವನದಾಗಿರಲಿಲ್ಲ. ಬಾಡಿಗೆ ಮನೆ ಅದು. ಅದರ ಅಳತೆಯೊ ಹತ್ತು ಬೈ ಹತ್ತು ಅಡಿ ಮಾತ್ರ. ಮೇಲೆ ತಗಡು ಹಾಸಿದ್ರು. ಸಾಲಾಗಿ ಅದೇ ತರದ ಇನ್ನೂ ನಾಲ್ಕು ಮನೆಗಳಿದ್ದವು.
ಮೊಗಳ್ಳಿ ಗಣೇಶ್ ಬರೆಯುವ ಸರಣಿ

Read More

ನರಕದಲ್ಲಿ ಕ್ಷಣ ಬೆರಳದ್ದಿ ಬಂದಿದ್ದೆ

ನನ್ನ ಇತಿ ಮಿತಿಯಲ್ಲಿ ಅವುಗಳಲ್ಲಿ ಬೇಕಾದವನ್ನು ಆಯ್ದುಕೊಂಡೆ. ಬರೆವ ಬಣ್ಣಗಳು ಆಗಲೇ ಹೈಸ್ಕೂಲು, ಪಿಯು ಕಾಲೇಜಿನಲ್ಲೆ ಅಂಟಿಕೊಂಡಿದ್ದವು ಎಂದು ಹೇಳಿದ್ದೆ. ಲೈಬ್ರರಿಯ ತರಾವರಿ ಗ್ರಂಥಗಳ ಬೆಟ್ಟ ಕಂಡ ಕೂಡಲೆ ಬರೆಯುವುದನ್ನೆ ಮರೆತುಬಿಟ್ಟಿದ್ದೆ. ಹಾದಿ ಬೀದಿಯಲ್ಲಿ ಅಲೆವಾಗ ಎಷ್ಟೊಂದು ಚೆಲುವೆಯರ ಕಂಡೆ; ನಗರದ ಮೂಲೆ ಮೂಲೆಯ ನರಕವ ಕಂಡೆ…
ಮೊಗಳ್ಳಿ ಗಣೇಶ್ ಬರೆಯುವ ಆತ್ಮಕತೆ ‘ನನ್ನ ಅನಂತ ಅಸ್ಪೃಶ್ಯ ಆಕಾಶ’ ಸರಣಿ

Read More

‘ಕುವೆಂಪು ಸಮಗ್ರ ಸಾಹಿತ್ಯ’ ಸರಣಿಯ ಕುರಿತು ಡಾ. ಮೊಗಳ್ಳಿ ಗಣೇಶ್ ಬರೆದ ಲೇಖನ

“ಬಸವಣ್ಣ ಅವರ ಕ್ರಾಂತಿಯ ವಿಸ್ತರಣೆ ಇಲ್ಲೆಲ್ಲ ಪ್ರಭಾವ ಮಾಡಿದೆ. ಅಷ್ಟಿಲ್ಲದಿದ್ದರೆ ಬುದ್ಧ ಬಸವ ಅಂಬೇಡ್ಕರ್ ಎಂದು ದಲಿತ ಬಂಡಾಯದ ಲೇಖಕರು ಒಪ್ಪಿಕೊಂಡು ಕುವೆಂಪು ಸಾಹಿತ್ಯವನ್ನು ಇಷ್ಟು ಪರಿಯಲ್ಲಿ ಸಮರ್ಥಿಸಲು ಮುಂದಾಗುತ್ತಿರಲಿಲ್ಲ. ಬಸವಣ್ಣ ಅವರ ನಂತರಕ್ಕೆ ದೊಡ್ಡ ಮಟ್ಟದ ಅವೈದಿಕ ಲೇಖಕ ಕಾಣಿಸಿದ್ದು ಕುವೆಂಪು ಅವರಲ್ಲಿ ಮಾತ್ರ. ಎಂತಹ ಯುಗ ಸಂಯೋಜನೆಯ ಸೃಜನಶೀಲತೆಯ ಲೇಖನ”

Read More

ಜನಮತ

ಈ ಮಳೆಗಾಲದಲ್ಲಿ.....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ವಿನಿಮಯವೇ ನಿಸರ್ಗದ ನಿಯಮ: ನಾಗೇಶ ಹೆಗಡೆ ಮಾತುಗಳು

ಯಾವುದೋ ದೇಶದಿಂದ ಬರುವ ಪೆಟ್ರೋಲಿಯಂ ದ್ರವ್ಯವನ್ನೇ ಆಧರಿಸಿಯೇ ರೈತರು ಬದುಕು ನಡೆಸುತ್ತ, ಮಾರುಕಟ್ಟೆಗೆ ತಮ್ಮದೆಲ್ಲವನ್ನೂ ಮಾರಿಕೊಳ್ಳುವ ದುರ್ಭರ ಪರಿಸ್ಥಿತಿಯಿಂದ ಬಿಡುಗಡೆ ಪಡೆಯಬೇಕೆಂಬ ಸಣ್ಣ ಹಂಬಲವೊಂದು ಇಲ್ಲಿ ಮೊಳಕೆಯೊಡೆಯುತ್ತಿರುವುದು…

Read More

ಬರಹ ಭಂಡಾರ