Advertisement

Tag: ಡಾ. ರಮೇಶ ಅರೋಲಿ

ಕನಸು ಸಾಕಿಕೊಂಡವರ ಕಣ್ಣ ದೀಪದೆದುರು…

ಕನ್ನಡದ ಪ್ರಮುಖ ಬರಹಗಾರ ಪಿ.ಲಂಕೇಶ್ ಹೇಳುವಂತೆ ಒಬ್ಬ ಬರಹಗಾರನ ಭಾಷೆಯೇ ಆತನ ಅಸಲಿ ಮತ್ತು ಖೊಟ್ಟಿತನವನ್ನು ಬಯಲು ಮಾಡುವ ಸಾಧನ. ಬರಹದಲ್ಲಿ ಹೆಚ್ಚು ಹೊತ್ತು ಅದನ್ನು ಅವಿತಿಟ್ಟು ಆಟ ಆಡಲಾಗದು. ಇಲ್ಲಿ ಗೆದ್ದ ಮಾತಿವೆ, ಸೋತ ಮಾತಿವೆ. `ಕವಿಯ ಜೀವನಾನುಭವ ಮತ್ತೆ ಮತ್ತೆ ಕಸಿಗೊಂಡಾಗ ಆತನ ಕಾವ್ಯದಲ್ಲಿ ಹೊಸಕಳೆ ಕಾಣಬಹುದು. ಆ ಕಸುವು ಹೊಂದಿರುವ ಮಂಡಲಗಿರಿ ಪ್ರಸನ್ನ ಅವರ ಮುಂದಿನ ಬರಹಗಳು ಮತ್ತಷ್ಟು ಹೊಸತನದೊಂದಿಗೆ ಓದುಗ ವಲಯಕ್ಕೆ ತಲುಪಲಿ.
ಮಂಡಲಗಿರಿ ಪ್ರಸನ್ನ ಅವರ “ನಿದಿರೆ ಇರದ ಇರುಳು” ಗಜಲ್‌ ಸಂಕಲನಕ್ಕೆ ಡಾ. ರಮೇಶ ಅರೋಲಿ ಬರೆದ ಮುನ್ನುಡಿ

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ