Advertisement

Tag: ಡಾ. ರಾಜೇಂದ್ರ ಚೆನ್ನಿ

“ಹಳೆಯ ಪುಟಗಳಿಂದ…” ಸರಣಿಯಲ್ಲಿ ಡಾ. ರಾಜೇಂದ್ರ ಚೆನ್ನಿ ಬರಹ

ಅಂಗಡಿ ಎಂದರೆ ಒಂದು ಗುಡಿಸಲು. ಅದಕ್ಕೆ ಸಿನಿಮಾ ಟಿಕೇಟ್ ಕೌಂಟರ್‌ನಂಥ ಒಂದೇ ಕಿಟಕಿ. ಅದರ ಹಿಂದೆ ಮೆಕ್ಸಿಕೊ ದೇಶದವರಂಥ ಕಟೆದು ಮಾಡಿದಂತಹ ಮುಖದ ಗಿರಿಜಾ ಮೀಸೆಯ ಒಬ್ಬನು ಕುಳಿತಿದ್ದ. ಅವನು ಮಾತೇ ಆಡುತ್ತಿರಲಿಲ್ಲ. ಮುಖದ ಮೇಲೆ ಯಾವ ಭಾವವೂ ಇರಲಿಲ್ಲ. ಬೆರಳಿನಲ್ಲೇ ಇಷ್ಟು ರೂಪಾಯಿ ಎಂದು ತೋರಿಸುತ್ತಿದ್ದ. ಅಷ್ಟು ರೂಪಾಯಿ ಕಿಟಕಿಯಲ್ಲಿ ತೂರಿದರೆ ಆ ಕಡೆಯಿಂದ ಒಂದು ಗ್ಲಾಸ್ ನಲ್ಲಿ ಬಿಳಿ ಬಣ್ಣದ ದ್ರವವನ್ನು ಸುರಿದುಕೊಡುತ್ತಿದ್ದ. ಷೇಕ್ಸಪೀಯರ್ ಹೆಸರಿನಲ್ಲಿ ಅದನ್ನು ಗುಟುಕರಿಸಿದೆವು.
“ಹಳೆಯ ಪುಟಗಳಿಂದ…” ಸರಣಿಯಲ್ಲಿ ಡಾ. ರಾಜೇಂದ್ರ ಚೆನ್ನಿ ಬರಹ

Read More

ನುಡಿ ರಂಗವಲ್ಲಿ: ಶ್ರುತಿ ಬಿ.ಆರ್.‌ ಕಥಾಸಂಕಲನಕ್ಕೆ ಡಾ. ರಾಜೇಂದ್ರ ಚೆನ್ನಿ ಮುನ್ನುಡಿ

‘ಎಲ್ಲೆಗಳ ದಾಟಿದವಳು’ ಯಶಸ್ವಿಯಾದ ಕತೆಯಾಗಿದೆ. ಕತೆಯ ಪ್ರವೇಶದ ಭಾಗವು ಅಜ್ಜಿ ಮತ್ತು ಮೊಮ್ಮಗಳ ಪ್ರೀತಿ ಹಾಗೂ ತುಂಟತನದ ಸಂಬಂಧವನ್ನು ಕತೆಯ ಅರ್ಥಪೂರ್ಣ ಭಾಗವನ್ನಾಗಿಸುತ್ತದೆ. ಏಕೆಂದರೆ ಕತೆಯ ಮುಖ್ಯ ಭಾಗವನ್ನು ನಿರೂಪಿಸುವ ಅಜ್ಜಿ ಕೂಡ ಎಲ್ಲೆಗಳ ದಾಟದವಳು. ತನ್ನ ಸ್ವಂತ ವ್ಯಕ್ತಿತ್ವ, ಸ್ವಾತಂತ್ರ್ಯಗಳನ್ನು ಬಿಟ್ಟುಕೊಡಲು ಸಿದ್ಧವಿಲ್ಲದ ಹಟಮಾರಿ, ಹಾಗೆ ನೋಡಿದರೆ ಗಂಡಾಳ್ವಿಕೆ, ಕುಟುಂಬದೊಳಗಿನ ಕ್ರೌರ್ಯ ಇವೆಲ್ಲವುಗಳ ನಿರಂತರತೆಯ ನಡುವೆ ಹೆಣ್ಣು ಕೇವಲ ಗುಲಾಮಳಲ್ಲವೆನ್ನುವುದನ್ನು ಕತೆಯು ಪ್ರತಿಪಾದಿಸುತ್ತದೆ.
ಶ್ರುತಿ ಬಿ.ಆರ್.‌ ಕಥಾಸಂಕಲನ “ಎಲ್ಲೆಗಳ ದಾಟಿದವಳು” ಕೃತಿಗೆ ಡಾ. ರಾಜೇಂದ್ರ ಚೆನ್ನಿ ಬರೆದ ಮುನ್ನುಡಿ ಇಲ್ಲಿದೆ

Read More

ತೀರಿಹೋದ ಗೋವಿಂದ ರಾವ್ ಕುರಿತು…

ಸಾಮಾಜಿಕ ವ್ಯವಸ್ಥೆಯ ಕಡೆಗೆ ಚಿಕಿತ್ಸಕ ನೋಟ ಹೊಂದಿದ್ದ, ತಪ್ಪುಗಳ ಕಂಡರೆ ಮನೆಯ ಹಿರಿಯರಂತೆ ಗದರುತ್ತಿದ್ದ ಜಿ.ಕೆ. ಗೋವಿಂದ ರಾವ್ ಇಂದು ತೀರಿಕೊಂಡರು. ಇಂಗ್ಲಿಷ್ ಪ್ರಾಧ್ಯಾಪಕರಾದ ಅವರು ನಾಟಕ, ಸಿನಿಮಾ, ಬರಹಗಳ ಜೊತೆ ಒಡನಾಟ ಹೊಂದಿದ್ದವರು‌. ಅದಕ್ಕೂ ಮಿಗಿಲಾಗಿ ಯುವಜನತೆಯ ಜೊತೆಗೆ ಸದಾ ಬೆರೆಯುತ್ತಿದ್ದವರು. ಚಿಂತಕ ಡಾ. ರಾಜೇಂದ್ರ ಚೆನ್ನಿ ತಮ್ಮ ಗೆಳೆಯನ ಕುರಿತ ನೆನಪುಗಳನ್ನು ಬರೆದಿದ್ದಾರೆ. ‌

Read More

ಅಬ್ದುಲ್‌ ರಶೀದ್‌ ಕಥಾಸಂಕಲನಕ್ಕೆ ರಾಜೇಂದ್ರ ಚೆನ್ನಿ ಬರೆದ ಮಾತುಗಳು

“ಈ ಕತೆಗಳಲ್ಲಿ ಕೆಲವು ಬಹುಕಾಲ ಬಾಳಿ ನಮ್ಮನ್ನು ಕೆದಕುವಂಥವು. ಆರಂಭದ ದಿನಗಳಲ್ಲಿಯೇ ರಶೀದ್ ಬರೆದ ‘ಮೂಸಾ ಮೊಯಿಲಿಯವರ ಮುದ್ದಿನ ಮಗಳು ಮತ್ತು ಹೆಲಿಪೆಟ್ಟರ್ ಎಂಬ ದುಷ್ಟಜಂತು’ ಕತೆಯು ಕನ್ನಡದ ಶ್ರೇಷ್ಟ ಕತೆಗಳಲ್ಲಿ ಒಂದಾಗಿರುವುದಕ್ಕೆ ಕಾರಣವೆಂದರೆ ತುಂಬಾ ಸಹಜವಾಗಿ ಅದು ಪಡೆದುಕೊಳ್ಳುವ ಸಾಂದ್ರತೆ ಮತ್ತು ಬಂಧ. ಮರಗಳಿಗೆ ಕೀಟನಾಶಕವನ್ನು,…”

Read More

ಚೆನ್ನಿಯವರ ಪಡ್ಡೆದಿನಗಳ ಕುರಿತು ಕಥೆಗಾರ ವಸುಧೇಂದ್ರ

“ಮೊದಲೇ ತಂಪಾದ ಧಾರವಾಡದ ನೆಲ,ಜೊತೆಗೆ ಬೇಂದ್ರೆ,ಮನ್ಸೂರ್,ಬಾಳಪ್ಪ, ಪುಣೇಕರ್‌ ತರಹದ ಹಿರಿಯರು ಜೀವಂತ ಯಕ್ಷರಂತೆ ಆ ಮಣ್ಣಿನಲ್ಲಿ ಓಡಾಡಿಕೊಂಡಿದ್ದ ಕಾಲ.ಅದೆಲ್ಲವನ್ನೂ ಬಡಿವಾರ ಉತ್ಪ್ರೇಕ್ಷೆಗಳಿಲ್ಲದ ಪರಿಪಕ್ವವಾದ ಭಾಷೆಯಲ್ಲಿ ಚೆನ್ನಿಯವರು ಹೇಳಿರುವುದು ಓದುಗರಾದ ನಮ್ಮೆಲ್ಲರ ಅದೃಷ್ಟ.”

Read More
  • 1
  • 2

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ