Advertisement

Tag: ಡಾ.ಲೋಕೇಶ್ ಅಗಸನಕಟ್ಟೆ

ಕಾಣ್ಕೆ ನೀಡುವ ಕವಿತೆಗಳು…

ಮಗುವಿನ ಮುಗ್ಧತೆಯ ಸಂಪಾದಿಸುವವರೆಗೂ ಈ ಸಾಧನೆಯ ಯಾನ ನಿರಂತರವಾಗಿ ಮುಂದುವರಿಯುತ್ತಿರಬೇಕು. ಲೋಕದ ಉಪಾಧಿಗಳ ಅಂಟಿನಿಂದ ಬಿಡುಗಡೆಯಾಗುವ ಹಾದಿಯಲ್ಲಿ ಈ ಕವಿ ದಿಟ್ಟ ಹೆಜ್ಜೆ ಇರಿಸಿದ್ದಾನೆ ಎಂಬುದು ಖುಷಿಯ ಸಂಗತಿ. ಅಲ್ಲಲ್ಲಿ ಹಳಹಳಿಕೆಯ ಧ್ವನಿಯೂ, ತಿರಸ್ಕಾರ ಭಾವವೂ, ಆಕ್ರೋಶವೂ ವ್ಯಕ್ತವಾಗಿದೆಯಾದರೂ ಅವರ ತಾತ್ವಿಕ ಹಾದಿಗೆ ಅವು ತೊಡಕಾಗಿ ಉಳಿದಿಲ್ಲ. ನಿರ್ವಾಣನಾಗುವುದರಲ್ಲಿ ಅದಮ್ಯ ಸುಖವಿದೆ ಎಂದು ಸಾರುವ ಅವರ ಕವಿತೆಗಳು ಈ ಸಂಕಲನಕ್ಕೆ ಇಟ್ಟ ಹೆಸರಿಗೆ ಅನ್ವರ್ಥವಾಗಿವೆ.
ಜಿ.ಆರ್. ರೇವಣಸಿದ್ದಪ್ಪನವರ ‘ಬಾಳನೌಕೆಗೆ ಬೆಳಕಿನ ದೀಪ’ ಕವನ ಸಂಕಲನಕ್ಕೆ ಡಾ.ಲೋಕೇಶ್ ಅಗಸನಕಟ್ಟೆ ಬರೆದ ಮುನ್ನುಡಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ