Advertisement

Tag: ಡಾ. ಲೋಕೇಶ ಅಗಸನಕಟ್ಟೆ

ಮಾತು ಮೀರಿದ ಕ್ರಿಯಾರೂಪ: ಬರಗೂರು ರಾಮಚಂದ್ರಪ್ಪ

ಪ್ರಜಾಸತ್ತಾತ್ಮಕ ಸಮಾಜವೊಂದರಲ್ಲಿ ನಡೆಯುತ್ತಿರುವ ಸ್ಥಿತ್ಯಂತರದ ಸಂಕಟಗಳನ್ನು, ಅಲ್ಲೀವರೆಗೆ ಅಜ್ಞಾತವಾಗಿದ್ದ ಸಮುದಾಯಗಳ ಬದುಕಿನ ಮೂಲಕ ಪರಿಶೀಲಿಸುವ ಪ್ರತಿಭಟನಾ ಪ್ರತೀಕಗಳನ್ನೂ ಕಾಣಬಹುದು. ಈ ಮಾದರಿಯ ರಚನೆಗಳಲ್ಲಿ ಚಲನಶೀಲತೆಯ ಒರತೆ ಉಕ್ಕುವುದುಂಟು. ಈ ಒರತೆಯನ್ನು ಕೃತಿಕಾರರು ತಂತಮ್ಮ ಬೊಗಸೆಯಲ್ಲಿ ಎಷ್ಟೆಷ್ಟು ಮತ್ತು ಹೇಗೆ ಹೇಗೆ ತುಂಬಿಕೊಳ್ಳುತ್ತಾರೆಂಬ ಆಧಾರದಲ್ಲಿ ಕೃತಿಯ ವಸ್ತು-ವಿನ್ಯಾಸಗಳು ಕಟ್ಟಿಕೊಳ್ಳುತ್ತವೆ. ಬದಲಾವಣೆಯ ಬೊಗಸೆಯನ್ನು ತನ್ನದಾಗಿಸಿಕೊಳ್ಳುವ ವಿಧಾನದಲ್ಲೇ ನೆಲೆ-ನಿಲುವುಗಳು ರೂಪುಗೊಳ್ಳುತ್ತವೆ; ಸಮಕಾಲೀನವಾಗುತ್ತವೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ